AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ ಪ್ರಕರಣ: ಮಣಿಪುರದ Spa ಯುವತಿ ಆಸ್ಕಾ ಅರೆಸ್ಟ್

ಮಂಗಳೂರು: ಡ್ಯಾನ್ಸರ್‌ ಕಮ್ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ ಹಿನ್ನೆಲೆಯಲ್ಲಿ ಕಿಶೋರ್ ಶೆಟ್ಟಿ ಜತೆ ಡ್ರಗ್ಸ್‌ ಪಾರ್ಟಿ ಮಾಡಿದ್ದ ಯುವತಿಯೊಬ್ಬಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಸ್ಪಾವೊಂದರಲ್ಲಿ ಕೆಲಸ ಮಾಡುತ್ತಿದ್ದ ಆಸ್ಕಾ ಎಂಬ ಯುವತಿ ಅರೆಸ್ಟ್ ಆದವಳು. ಬಂಧಿತ ಯುವತಿ ಆಸ್ಕಾ ಮೂಲತಃ ಮಣಿಪುರದವರು. ಕೊರೊನಾ ಲಾಕ್‌ಡೌನ್ ವೇಳೆ ಕಿಶೋರ್‌ ಜತೆ ಆಸ್ಕಾ ಡ್ರಗ್ಸ್‌ ಪಾರ್ಟಿ ಮಾಡಿದ್ದಳು ಎಂದು ತಿಳಿದುಬಂದಿದೆ. ಈಕೆಯನ್ನು ಬಂಧಿಸಿ ಡ್ರಗ್ಸ್ ಟೆಸ್ಟ್ ಮಾಡಿಸಿದ್ದ ಪೊಲೀಸರು, ಟೆಸ್ಟ್‌ನಲ್ಲಿ ಯುವತಿ ಆಸ್ಕಾ ಡ್ರಗ್ಸ್‌ […]

ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ ಪ್ರಕರಣ: ಮಣಿಪುರದ Spa ಯುವತಿ ಆಸ್ಕಾ ಅರೆಸ್ಟ್
Follow us
ಸಾಧು ಶ್ರೀನಾಥ್​
|

Updated on:Sep 22, 2020 | 11:11 AM

ಮಂಗಳೂರು: ಡ್ಯಾನ್ಸರ್‌ ಕಮ್ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ ಹಿನ್ನೆಲೆಯಲ್ಲಿ ಕಿಶೋರ್ ಶೆಟ್ಟಿ ಜತೆ ಡ್ರಗ್ಸ್‌ ಪಾರ್ಟಿ ಮಾಡಿದ್ದ ಯುವತಿಯೊಬ್ಬಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ಸ್ಪಾವೊಂದರಲ್ಲಿ ಕೆಲಸ ಮಾಡುತ್ತಿದ್ದ ಆಸ್ಕಾ ಎಂಬ ಯುವತಿ ಅರೆಸ್ಟ್ ಆದವಳು. ಬಂಧಿತ ಯುವತಿ ಆಸ್ಕಾ ಮೂಲತಃ ಮಣಿಪುರದವರು. ಕೊರೊನಾ ಲಾಕ್‌ಡೌನ್ ವೇಳೆ ಕಿಶೋರ್‌ ಜತೆ ಆಸ್ಕಾ ಡ್ರಗ್ಸ್‌ ಪಾರ್ಟಿ ಮಾಡಿದ್ದಳು ಎಂದು ತಿಳಿದುಬಂದಿದೆ. ಈಕೆಯನ್ನು ಬಂಧಿಸಿ ಡ್ರಗ್ಸ್ ಟೆಸ್ಟ್ ಮಾಡಿಸಿದ್ದ ಪೊಲೀಸರು, ಟೆಸ್ಟ್‌ನಲ್ಲಿ ಯುವತಿ ಆಸ್ಕಾ ಡ್ರಗ್ಸ್‌ ಸೇವಿಸಿರುವುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.

ಈಕೆ ಜತೆ ಡ್ರಗ್ಸ್‌ ತೆಗೆದುಕೊಂಡಿದ್ದವರಿಗೂ ನೋಟಿಸ್‌ ಜಾರಿ ಮಾಡಲಾಗಿದ್ದು, ಯುವತಿಯರ ಜೊತೆ ಕಿಶೋರ್ ಸಹ ಡ್ರಗ್ಸ್‌ ಪಾರ್ಟಿ ಮಾಡಿದ್ದ ಎಂಬುದು ಗಮನಾರ್ಹ.

Published On - 9:28 am, Tue, 22 September 20

ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!