AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ ಪ್ರಕರಣ: ಮಣಿಪುರದ Spa ಯುವತಿ ಆಸ್ಕಾ ಅರೆಸ್ಟ್

ಮಂಗಳೂರು: ಡ್ಯಾನ್ಸರ್‌ ಕಮ್ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ ಹಿನ್ನೆಲೆಯಲ್ಲಿ ಕಿಶೋರ್ ಶೆಟ್ಟಿ ಜತೆ ಡ್ರಗ್ಸ್‌ ಪಾರ್ಟಿ ಮಾಡಿದ್ದ ಯುವತಿಯೊಬ್ಬಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಸ್ಪಾವೊಂದರಲ್ಲಿ ಕೆಲಸ ಮಾಡುತ್ತಿದ್ದ ಆಸ್ಕಾ ಎಂಬ ಯುವತಿ ಅರೆಸ್ಟ್ ಆದವಳು. ಬಂಧಿತ ಯುವತಿ ಆಸ್ಕಾ ಮೂಲತಃ ಮಣಿಪುರದವರು. ಕೊರೊನಾ ಲಾಕ್‌ಡೌನ್ ವೇಳೆ ಕಿಶೋರ್‌ ಜತೆ ಆಸ್ಕಾ ಡ್ರಗ್ಸ್‌ ಪಾರ್ಟಿ ಮಾಡಿದ್ದಳು ಎಂದು ತಿಳಿದುಬಂದಿದೆ. ಈಕೆಯನ್ನು ಬಂಧಿಸಿ ಡ್ರಗ್ಸ್ ಟೆಸ್ಟ್ ಮಾಡಿಸಿದ್ದ ಪೊಲೀಸರು, ಟೆಸ್ಟ್‌ನಲ್ಲಿ ಯುವತಿ ಆಸ್ಕಾ ಡ್ರಗ್ಸ್‌ […]

ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ ಪ್ರಕರಣ: ಮಣಿಪುರದ Spa ಯುವತಿ ಆಸ್ಕಾ ಅರೆಸ್ಟ್
ಸಾಧು ಶ್ರೀನಾಥ್​
|

Updated on:Sep 22, 2020 | 11:11 AM

Share

ಮಂಗಳೂರು: ಡ್ಯಾನ್ಸರ್‌ ಕಮ್ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ ಹಿನ್ನೆಲೆಯಲ್ಲಿ ಕಿಶೋರ್ ಶೆಟ್ಟಿ ಜತೆ ಡ್ರಗ್ಸ್‌ ಪಾರ್ಟಿ ಮಾಡಿದ್ದ ಯುವತಿಯೊಬ್ಬಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ಸ್ಪಾವೊಂದರಲ್ಲಿ ಕೆಲಸ ಮಾಡುತ್ತಿದ್ದ ಆಸ್ಕಾ ಎಂಬ ಯುವತಿ ಅರೆಸ್ಟ್ ಆದವಳು. ಬಂಧಿತ ಯುವತಿ ಆಸ್ಕಾ ಮೂಲತಃ ಮಣಿಪುರದವರು. ಕೊರೊನಾ ಲಾಕ್‌ಡೌನ್ ವೇಳೆ ಕಿಶೋರ್‌ ಜತೆ ಆಸ್ಕಾ ಡ್ರಗ್ಸ್‌ ಪಾರ್ಟಿ ಮಾಡಿದ್ದಳು ಎಂದು ತಿಳಿದುಬಂದಿದೆ. ಈಕೆಯನ್ನು ಬಂಧಿಸಿ ಡ್ರಗ್ಸ್ ಟೆಸ್ಟ್ ಮಾಡಿಸಿದ್ದ ಪೊಲೀಸರು, ಟೆಸ್ಟ್‌ನಲ್ಲಿ ಯುವತಿ ಆಸ್ಕಾ ಡ್ರಗ್ಸ್‌ ಸೇವಿಸಿರುವುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.

ಈಕೆ ಜತೆ ಡ್ರಗ್ಸ್‌ ತೆಗೆದುಕೊಂಡಿದ್ದವರಿಗೂ ನೋಟಿಸ್‌ ಜಾರಿ ಮಾಡಲಾಗಿದ್ದು, ಯುವತಿಯರ ಜೊತೆ ಕಿಶೋರ್ ಸಹ ಡ್ರಗ್ಸ್‌ ಪಾರ್ಟಿ ಮಾಡಿದ್ದ ಎಂಬುದು ಗಮನಾರ್ಹ.

Published On - 9:28 am, Tue, 22 September 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ