AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘BBMP ನಿಗದಿ ಪಡಿಸಿರುವ ದರದಲ್ಲಿ ಚಿಕಿತ್ಸೆ ಬೇಕಂದ್ರೆ ಬೇರೆ ಆಸ್ಪತ್ರೆಗೆ ಹೋಗಿ’

ಬೆಂಗಳೂರು: ಹೈ ಬಿಪಿಯಿಂದ ಬಳಲುತ್ತಿದ್ದ 69 ವರ್ಷದ ರೋಗಿಯೊಬ್ಬರ ಪರದಾಟ ಇದೀಗ ಬೆಳಕಿಗೆ ಬಂದಿದೆ. ಜುಲೈ 24 ರಂದು ವೃದ್ಧರು ಚಿಕಿತ್ಸೆಗೆಂದು ಸ್ಪರ್ಶ್​​ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ಬಳಿಕ ನಿನ್ನೆ ಬಂದ ಕೊವಿಡ್​ ರಿಪೋರ್ಟ್​ನಲ್ಲಿ ಪಾಸಿಟಿವ್ ಎಂದು ತಿಳಿದುಬಂತು. ಈ ನಡುವೆ, ಆಸ್ಪತ್ರೆಯು ರೋಗಿಯನ್ನ ಡಿಸ್ಚಾರ್ಜ್​ ಮಾಡಲು ಮೂರುವರೆ ಲಕ್ಷ ಪಾವತಿಸಲು ಸೂಚನೆ ನೀಡಿದೆ. ಈಗಾಗಲೇ, ವೃದ್ಧನ ಮಕ್ಕಳು 2 ಲಕ್ಷ ಬಿಲ್​ ಪಾವತಿ ಮಾಡಿದ್ದಾರೆ. ಆದರೆ, ಉಳಿದ ಮೊತ್ತವನ್ನ ಪಾವತಿಸಲು ಆಸ್ಪತ್ರೆ ಸಿಬ್ಬಂದಿ ಒತ್ತಾಯ […]

‘BBMP ನಿಗದಿ ಪಡಿಸಿರುವ ದರದಲ್ಲಿ ಚಿಕಿತ್ಸೆ ಬೇಕಂದ್ರೆ ಬೇರೆ ಆಸ್ಪತ್ರೆಗೆ ಹೋಗಿ’
KUSHAL V
|

Updated on:Jul 31, 2020 | 7:34 AM

Share

ಬೆಂಗಳೂರು: ಹೈ ಬಿಪಿಯಿಂದ ಬಳಲುತ್ತಿದ್ದ 69 ವರ್ಷದ ರೋಗಿಯೊಬ್ಬರ ಪರದಾಟ ಇದೀಗ ಬೆಳಕಿಗೆ ಬಂದಿದೆ. ಜುಲೈ 24 ರಂದು ವೃದ್ಧರು ಚಿಕಿತ್ಸೆಗೆಂದು ಸ್ಪರ್ಶ್​​ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ಬಳಿಕ ನಿನ್ನೆ ಬಂದ ಕೊವಿಡ್​ ರಿಪೋರ್ಟ್​ನಲ್ಲಿ ಪಾಸಿಟಿವ್ ಎಂದು ತಿಳಿದುಬಂತು.

ಈ ನಡುವೆ, ಆಸ್ಪತ್ರೆಯು ರೋಗಿಯನ್ನ ಡಿಸ್ಚಾರ್ಜ್​ ಮಾಡಲು ಮೂರುವರೆ ಲಕ್ಷ ಪಾವತಿಸಲು ಸೂಚನೆ ನೀಡಿದೆ. ಈಗಾಗಲೇ, ವೃದ್ಧನ ಮಕ್ಕಳು 2 ಲಕ್ಷ ಬಿಲ್​ ಪಾವತಿ ಮಾಡಿದ್ದಾರೆ. ಆದರೆ, ಉಳಿದ ಮೊತ್ತವನ್ನ ಪಾವತಿಸಲು ಆಸ್ಪತ್ರೆ ಸಿಬ್ಬಂದಿ ಒತ್ತಾಯ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ. ನಮ್ಮಲ್ಲಿ ಹಣ ಇಲ್ಲ ಅಂತಾ ಕುಟುಂಬಸ್ಥರು ಮನವಿ ಮಾಡಿದರೂ ಸ್ಪರ್ಶ್​ ಆಸ್ಪತ್ರೆಯ ಸಿಬ್ಬಂದಿ ಕೇಳುತ್ತಿಲ್ಲವಂತೆ.

ನಾವು ಕ್ವಾರಂಟೈನ್​ನಲ್ಲಿ ಇದ್ದೇವೆ. ಹೀಗಾಗಿ, ಹಣ ಹೊಂದಿಸಲು ಪರದಾಡುತ್ತಿದ್ದೇವೆ ಎಂದು ವೃದ್ಧನ ಕುಟುಂಬಸ್ಥರು  ಕೇಳಿಕೊಂಡರೂ ಆಸ್ಪತ್ರೆಯ ಸಿಬ್ಬಂದಿ ಒಪ್ಪುತ್ತಿಲ್ಲವಂತೆ.

ಜೊತೆಗೆ, BBMPಯವರು ಹೇಳಿದ್ರೂ ಸ್ಪರ್ಶ್​ ಸಿಬ್ಬಂದಿ ಬಿಲ್​ ಪಾವತಿಸಲು ಒತ್ತಾಯ ಹೇರುತ್ತಿದ್ದಾರಂತೆ. ನಮ್ಮ ಆಸ್ಪತ್ರೆ BBMPಯ ಕೊವಿಡ್​ ವಾರ್​ ರೂಮ್​ ವ್ಯಾಪ್ತಿಗೆ ಬರುವುದಿಲ್ಲ. BBMP ದರದಲ್ಲೇ ಚಿಕಿತ್ಸೆ ಬೇಕು ಅಂದ್ರೆ ಬೇರೆ ಆಸ್ಪತ್ರೆಗೆ ಹೋಗಿ ಎಂದು ಹೇಳಿ ಉಳಿದ ಮೊತ್ತಕ್ಕಾಗಿ ಬೇಡಿಕೆ ಇಡುತ್ತಿದ್ದಾರಂತೆ.

Published On - 7:31 am, Fri, 31 July 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ