AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘BBMP ನಿಗದಿ ಪಡಿಸಿರುವ ದರದಲ್ಲಿ ಚಿಕಿತ್ಸೆ ಬೇಕಂದ್ರೆ ಬೇರೆ ಆಸ್ಪತ್ರೆಗೆ ಹೋಗಿ’

ಬೆಂಗಳೂರು: ಹೈ ಬಿಪಿಯಿಂದ ಬಳಲುತ್ತಿದ್ದ 69 ವರ್ಷದ ರೋಗಿಯೊಬ್ಬರ ಪರದಾಟ ಇದೀಗ ಬೆಳಕಿಗೆ ಬಂದಿದೆ. ಜುಲೈ 24 ರಂದು ವೃದ್ಧರು ಚಿಕಿತ್ಸೆಗೆಂದು ಸ್ಪರ್ಶ್​​ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ಬಳಿಕ ನಿನ್ನೆ ಬಂದ ಕೊವಿಡ್​ ರಿಪೋರ್ಟ್​ನಲ್ಲಿ ಪಾಸಿಟಿವ್ ಎಂದು ತಿಳಿದುಬಂತು. ಈ ನಡುವೆ, ಆಸ್ಪತ್ರೆಯು ರೋಗಿಯನ್ನ ಡಿಸ್ಚಾರ್ಜ್​ ಮಾಡಲು ಮೂರುವರೆ ಲಕ್ಷ ಪಾವತಿಸಲು ಸೂಚನೆ ನೀಡಿದೆ. ಈಗಾಗಲೇ, ವೃದ್ಧನ ಮಕ್ಕಳು 2 ಲಕ್ಷ ಬಿಲ್​ ಪಾವತಿ ಮಾಡಿದ್ದಾರೆ. ಆದರೆ, ಉಳಿದ ಮೊತ್ತವನ್ನ ಪಾವತಿಸಲು ಆಸ್ಪತ್ರೆ ಸಿಬ್ಬಂದಿ ಒತ್ತಾಯ […]

‘BBMP ನಿಗದಿ ಪಡಿಸಿರುವ ದರದಲ್ಲಿ ಚಿಕಿತ್ಸೆ ಬೇಕಂದ್ರೆ ಬೇರೆ ಆಸ್ಪತ್ರೆಗೆ ಹೋಗಿ’
KUSHAL V
|

Updated on:Jul 31, 2020 | 7:34 AM

Share

ಬೆಂಗಳೂರು: ಹೈ ಬಿಪಿಯಿಂದ ಬಳಲುತ್ತಿದ್ದ 69 ವರ್ಷದ ರೋಗಿಯೊಬ್ಬರ ಪರದಾಟ ಇದೀಗ ಬೆಳಕಿಗೆ ಬಂದಿದೆ. ಜುಲೈ 24 ರಂದು ವೃದ್ಧರು ಚಿಕಿತ್ಸೆಗೆಂದು ಸ್ಪರ್ಶ್​​ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ಬಳಿಕ ನಿನ್ನೆ ಬಂದ ಕೊವಿಡ್​ ರಿಪೋರ್ಟ್​ನಲ್ಲಿ ಪಾಸಿಟಿವ್ ಎಂದು ತಿಳಿದುಬಂತು.

ಈ ನಡುವೆ, ಆಸ್ಪತ್ರೆಯು ರೋಗಿಯನ್ನ ಡಿಸ್ಚಾರ್ಜ್​ ಮಾಡಲು ಮೂರುವರೆ ಲಕ್ಷ ಪಾವತಿಸಲು ಸೂಚನೆ ನೀಡಿದೆ. ಈಗಾಗಲೇ, ವೃದ್ಧನ ಮಕ್ಕಳು 2 ಲಕ್ಷ ಬಿಲ್​ ಪಾವತಿ ಮಾಡಿದ್ದಾರೆ. ಆದರೆ, ಉಳಿದ ಮೊತ್ತವನ್ನ ಪಾವತಿಸಲು ಆಸ್ಪತ್ರೆ ಸಿಬ್ಬಂದಿ ಒತ್ತಾಯ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ. ನಮ್ಮಲ್ಲಿ ಹಣ ಇಲ್ಲ ಅಂತಾ ಕುಟುಂಬಸ್ಥರು ಮನವಿ ಮಾಡಿದರೂ ಸ್ಪರ್ಶ್​ ಆಸ್ಪತ್ರೆಯ ಸಿಬ್ಬಂದಿ ಕೇಳುತ್ತಿಲ್ಲವಂತೆ.

ನಾವು ಕ್ವಾರಂಟೈನ್​ನಲ್ಲಿ ಇದ್ದೇವೆ. ಹೀಗಾಗಿ, ಹಣ ಹೊಂದಿಸಲು ಪರದಾಡುತ್ತಿದ್ದೇವೆ ಎಂದು ವೃದ್ಧನ ಕುಟುಂಬಸ್ಥರು  ಕೇಳಿಕೊಂಡರೂ ಆಸ್ಪತ್ರೆಯ ಸಿಬ್ಬಂದಿ ಒಪ್ಪುತ್ತಿಲ್ಲವಂತೆ.

ಜೊತೆಗೆ, BBMPಯವರು ಹೇಳಿದ್ರೂ ಸ್ಪರ್ಶ್​ ಸಿಬ್ಬಂದಿ ಬಿಲ್​ ಪಾವತಿಸಲು ಒತ್ತಾಯ ಹೇರುತ್ತಿದ್ದಾರಂತೆ. ನಮ್ಮ ಆಸ್ಪತ್ರೆ BBMPಯ ಕೊವಿಡ್​ ವಾರ್​ ರೂಮ್​ ವ್ಯಾಪ್ತಿಗೆ ಬರುವುದಿಲ್ಲ. BBMP ದರದಲ್ಲೇ ಚಿಕಿತ್ಸೆ ಬೇಕು ಅಂದ್ರೆ ಬೇರೆ ಆಸ್ಪತ್ರೆಗೆ ಹೋಗಿ ಎಂದು ಹೇಳಿ ಉಳಿದ ಮೊತ್ತಕ್ಕಾಗಿ ಬೇಡಿಕೆ ಇಡುತ್ತಿದ್ದಾರಂತೆ.

Published On - 7:31 am, Fri, 31 July 20

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು