AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘BBMP ನಿಗದಿ ಪಡಿಸಿರುವ ದರದಲ್ಲಿ ಚಿಕಿತ್ಸೆ ಬೇಕಂದ್ರೆ ಬೇರೆ ಆಸ್ಪತ್ರೆಗೆ ಹೋಗಿ’

ಬೆಂಗಳೂರು: ಹೈ ಬಿಪಿಯಿಂದ ಬಳಲುತ್ತಿದ್ದ 69 ವರ್ಷದ ರೋಗಿಯೊಬ್ಬರ ಪರದಾಟ ಇದೀಗ ಬೆಳಕಿಗೆ ಬಂದಿದೆ. ಜುಲೈ 24 ರಂದು ವೃದ್ಧರು ಚಿಕಿತ್ಸೆಗೆಂದು ಸ್ಪರ್ಶ್​​ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ಬಳಿಕ ನಿನ್ನೆ ಬಂದ ಕೊವಿಡ್​ ರಿಪೋರ್ಟ್​ನಲ್ಲಿ ಪಾಸಿಟಿವ್ ಎಂದು ತಿಳಿದುಬಂತು. ಈ ನಡುವೆ, ಆಸ್ಪತ್ರೆಯು ರೋಗಿಯನ್ನ ಡಿಸ್ಚಾರ್ಜ್​ ಮಾಡಲು ಮೂರುವರೆ ಲಕ್ಷ ಪಾವತಿಸಲು ಸೂಚನೆ ನೀಡಿದೆ. ಈಗಾಗಲೇ, ವೃದ್ಧನ ಮಕ್ಕಳು 2 ಲಕ್ಷ ಬಿಲ್​ ಪಾವತಿ ಮಾಡಿದ್ದಾರೆ. ಆದರೆ, ಉಳಿದ ಮೊತ್ತವನ್ನ ಪಾವತಿಸಲು ಆಸ್ಪತ್ರೆ ಸಿಬ್ಬಂದಿ ಒತ್ತಾಯ […]

‘BBMP ನಿಗದಿ ಪಡಿಸಿರುವ ದರದಲ್ಲಿ ಚಿಕಿತ್ಸೆ ಬೇಕಂದ್ರೆ ಬೇರೆ ಆಸ್ಪತ್ರೆಗೆ ಹೋಗಿ’
KUSHAL V
|

Updated on:Jul 31, 2020 | 7:34 AM

Share

ಬೆಂಗಳೂರು: ಹೈ ಬಿಪಿಯಿಂದ ಬಳಲುತ್ತಿದ್ದ 69 ವರ್ಷದ ರೋಗಿಯೊಬ್ಬರ ಪರದಾಟ ಇದೀಗ ಬೆಳಕಿಗೆ ಬಂದಿದೆ. ಜುಲೈ 24 ರಂದು ವೃದ್ಧರು ಚಿಕಿತ್ಸೆಗೆಂದು ಸ್ಪರ್ಶ್​​ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ಬಳಿಕ ನಿನ್ನೆ ಬಂದ ಕೊವಿಡ್​ ರಿಪೋರ್ಟ್​ನಲ್ಲಿ ಪಾಸಿಟಿವ್ ಎಂದು ತಿಳಿದುಬಂತು.

ಈ ನಡುವೆ, ಆಸ್ಪತ್ರೆಯು ರೋಗಿಯನ್ನ ಡಿಸ್ಚಾರ್ಜ್​ ಮಾಡಲು ಮೂರುವರೆ ಲಕ್ಷ ಪಾವತಿಸಲು ಸೂಚನೆ ನೀಡಿದೆ. ಈಗಾಗಲೇ, ವೃದ್ಧನ ಮಕ್ಕಳು 2 ಲಕ್ಷ ಬಿಲ್​ ಪಾವತಿ ಮಾಡಿದ್ದಾರೆ. ಆದರೆ, ಉಳಿದ ಮೊತ್ತವನ್ನ ಪಾವತಿಸಲು ಆಸ್ಪತ್ರೆ ಸಿಬ್ಬಂದಿ ಒತ್ತಾಯ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ. ನಮ್ಮಲ್ಲಿ ಹಣ ಇಲ್ಲ ಅಂತಾ ಕುಟುಂಬಸ್ಥರು ಮನವಿ ಮಾಡಿದರೂ ಸ್ಪರ್ಶ್​ ಆಸ್ಪತ್ರೆಯ ಸಿಬ್ಬಂದಿ ಕೇಳುತ್ತಿಲ್ಲವಂತೆ.

ನಾವು ಕ್ವಾರಂಟೈನ್​ನಲ್ಲಿ ಇದ್ದೇವೆ. ಹೀಗಾಗಿ, ಹಣ ಹೊಂದಿಸಲು ಪರದಾಡುತ್ತಿದ್ದೇವೆ ಎಂದು ವೃದ್ಧನ ಕುಟುಂಬಸ್ಥರು  ಕೇಳಿಕೊಂಡರೂ ಆಸ್ಪತ್ರೆಯ ಸಿಬ್ಬಂದಿ ಒಪ್ಪುತ್ತಿಲ್ಲವಂತೆ.

ಜೊತೆಗೆ, BBMPಯವರು ಹೇಳಿದ್ರೂ ಸ್ಪರ್ಶ್​ ಸಿಬ್ಬಂದಿ ಬಿಲ್​ ಪಾವತಿಸಲು ಒತ್ತಾಯ ಹೇರುತ್ತಿದ್ದಾರಂತೆ. ನಮ್ಮ ಆಸ್ಪತ್ರೆ BBMPಯ ಕೊವಿಡ್​ ವಾರ್​ ರೂಮ್​ ವ್ಯಾಪ್ತಿಗೆ ಬರುವುದಿಲ್ಲ. BBMP ದರದಲ್ಲೇ ಚಿಕಿತ್ಸೆ ಬೇಕು ಅಂದ್ರೆ ಬೇರೆ ಆಸ್ಪತ್ರೆಗೆ ಹೋಗಿ ಎಂದು ಹೇಳಿ ಉಳಿದ ಮೊತ್ತಕ್ಕಾಗಿ ಬೇಡಿಕೆ ಇಡುತ್ತಿದ್ದಾರಂತೆ.

Published On - 7:31 am, Fri, 31 July 20

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?