AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ಪಿಬಿ ಆರೋಗ್ಯ ಸ್ಥಿರವಾಗಿದೆ, ಫಿಜಿಯೋಥೆರಪಿ ಆರಂಭಿಸಲಾಗಿದೆ: ಚರಣ್

ಕೊರೊನಾ ಸೋಂಕಿಗೀಡಾಗಿ ಚೆನೈ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳೆದೆರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿರುವ ಗಾಯಕ ಎಸ್​ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅವರ ಮಗ ಎಸ್ ಪಿ ಚರಣ್ ಹೊಸ ವಿಡಿಯೊವೊಂದರ ಮೂಲಕ ಎಸ್​ಪಿ ಅವರ ಶೀಘ್ರ ಚೇತರಿಕೆಗೆ ಎಡೆಬಿಡದೆ ಪ್ರಾರ್ಥಿಸುತ್ತಿರುವ ಕೊಟ್ಯಾಂತರ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ. ‘‘ನಮ್ಮ ತಂದೆ ಆರೋಗ್ಯ ಸ್ಥಿರವಾಗಿದೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ವೈದ್ಯರು ಅವರಿಗೆ ಫಿಜಿಯೋಥೆರಪಿ ಶುರು ಮಾಡಿದ್ದಾರೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿರುವ ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳು’’ ಎಂಬ […]

ಎಸ್ಪಿಬಿ ಆರೋಗ್ಯ ಸ್ಥಿರವಾಗಿದೆ, ಫಿಜಿಯೋಥೆರಪಿ ಆರಂಭಿಸಲಾಗಿದೆ: ಚರಣ್
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 27, 2020 | 6:46 PM

Share

ಕೊರೊನಾ ಸೋಂಕಿಗೀಡಾಗಿ ಚೆನೈ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳೆದೆರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿರುವ ಗಾಯಕ ಎಸ್​ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅವರ ಮಗ ಎಸ್ ಪಿ ಚರಣ್ ಹೊಸ ವಿಡಿಯೊವೊಂದರ ಮೂಲಕ ಎಸ್​ಪಿ ಅವರ ಶೀಘ್ರ ಚೇತರಿಕೆಗೆ ಎಡೆಬಿಡದೆ ಪ್ರಾರ್ಥಿಸುತ್ತಿರುವ ಕೊಟ್ಯಾಂತರ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ.

‘‘ನಮ್ಮ ತಂದೆ ಆರೋಗ್ಯ ಸ್ಥಿರವಾಗಿದೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ವೈದ್ಯರು ಅವರಿಗೆ ಫಿಜಿಯೋಥೆರಪಿ ಶುರು ಮಾಡಿದ್ದಾರೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿರುವ ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳು’’ ಎಂಬ ವಿಡಿಯೋ ಸಂದೇಶವನ್ನು ಚರಣ್ ಬಿಡುಗಡೆ ಮಾಡಿದ್ದಾರೆ.

ಚರಣ್, ತಮ್ಮ ತಂದೆಯನ್ನು ಭೇಟಿಯಾಗಿ ಅವರೊಂದಿಗೆ ಮಾತನಾಡಿ ಬಂದಿರುವ ಬಗ್ಗೆಯೂ ಹೇಳಿಕೊಂಡಿದ್ದಾರೆ.

‘‘ತಂದೆಯವದರು ಒಂದು ಕಾಗದದ ಮೇಲೆ ತಮ್ಮ ಅನಿಸಿಕೆಯನ್ನು ಬರೆಯಲು ಪ್ರಯತ್ನಿಸಿದರು, ಆದರೆ ಕೈಯಲ್ಲಿ ಪೆನ್ ಹಿಡಿದುಕೊಳ್ಳುವುದು ಅವರಿಗೆ ಸಾಧ್ಯವಾಗಲಿಲ್ಲ, ಈ ವಾರಾಂತ್ಯದ ವೇಳೆಗೆ ಅವರು ಬರೆಯಲು ಶಕ್ತರಾಗುತ್ತಾರೆಂಬ ಭರವಸೆ ನನಗಿದೆ’’ ಎಂದು ಚರಣ್ ಹೇಳಿದ್ದಾರೆ

ಏತನ್ಮಧ್ಯೆ, ಆಸ್ಪತ್ರೆ ಬಿಡುಗಡೆ ಮಾಡಿರುವ ಬುಲೆಟಿನ್​ನಲ್ಲಿ, ಎಸ್​ಪಿ ಅವರ ಆರೋಗ್ಯ ಸ್ಥಿರವಾಗಿದ್ದು ಅವರಿಗೆ ವೆಂಟಿಲೇಟರ್ ಮೇಲಿರಿಸಿಯೇ ಚಿಕಿತ್ಸೆ ಮುಂದುವರಿಸಲಾಗಿದೆ ಅಂತ ಹೇಳಲಾಗಿದೆ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು