AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜನಾದ್ರಿ ಬೆಟ್ಟದಲ್ಲಿ ಮೇಳೈಸಿದೆ ರಾಮ ಮಂದಿರದ ಭೂಮಿ ಪೂಜೆಯ ಸಂಭ್ರಮ

ಕೊಪ್ಪಳ: ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆಯ ಹಿನ್ನೆಲೆಯಲ್ಲಿ ಆಂಜನೇಯ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದಲ್ಲಿರುವ ಹನುಮನ ದೇವಸ್ಥಾನವನ್ನ ಸಿಂಗಾರಗೊಳಿಸಲಾಗಿತ್ತು. ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿರುವ ದೇವಾಲಯವನ್ನ ಭಕ್ತರು ಕೇಸರಿ ಧ್ವಜ ಮತ್ತು ಹೂಗಳಿಂದ ಅಲಂಕಾರಗೊಳಿಸಿದರು. ಅಂಜನಾದ್ರಿಯಲ್ಲಿ ರಾಮ‌ಜಪ ಮಾಡುತ್ತಿರುವ ಭಕ್ತರನ್ನ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ ಮಾಡಿದರು.

ಅಂಜನಾದ್ರಿ ಬೆಟ್ಟದಲ್ಲಿ ಮೇಳೈಸಿದೆ ರಾಮ ಮಂದಿರದ ಭೂಮಿ ಪೂಜೆಯ ಸಂಭ್ರಮ
KUSHAL V
| Edited By: |

Updated on: Aug 05, 2020 | 10:36 AM

Share

ಕೊಪ್ಪಳ: ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆಯ ಹಿನ್ನೆಲೆಯಲ್ಲಿ ಆಂಜನೇಯ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದಲ್ಲಿರುವ ಹನುಮನ ದೇವಸ್ಥಾನವನ್ನ ಸಿಂಗಾರಗೊಳಿಸಲಾಗಿತ್ತು.

ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿರುವ ದೇವಾಲಯವನ್ನ ಭಕ್ತರು ಕೇಸರಿ ಧ್ವಜ ಮತ್ತು ಹೂಗಳಿಂದ ಅಲಂಕಾರಗೊಳಿಸಿದರು. ಅಂಜನಾದ್ರಿಯಲ್ಲಿ ರಾಮ‌ಜಪ ಮಾಡುತ್ತಿರುವ ಭಕ್ತರನ್ನ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ ಮಾಡಿದರು.

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ