AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಷಾಢ ಮಾಸದ ಕೊನೆಯ ಶುಕ್ರವಾರ, ಬನಶಂಕರಿ ದೇವಿಗೆ ವಿಶೇಷ ಪೂಜೆ

ಬೆಂಗಳೂರು: ಇಂದು ಆಷಾಢ ಮಾಸದ ಕೊನೆಯ ಶುಕ್ರವಾರ ಹಿನ್ನೆಲೆಯಲ್ಲಿ ಬೆಂಗಳೂರಿನ ಬನಶಂಕರಿ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿದೆ. ಶಕ್ತಿದೇವತೆ ಬನಶಂಕರಿ ದೇವಿಗೆ ಸಿಂಧೂರ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಪ್ರತಿ ಬಾರಿ ಅಮ್ಮನ ದರ್ಶನಕ್ಕೆ ಸಾವಿರಾರು ಜನ ಬರ್ತಿದ್ರು. ಆದರೆ ಕೊರೊನಾ ಭೀತಿ ಮತ್ತು ಲಾಕ್​ಡೌನ್ ಹಿನ್ನೆಲೆಯಲ್ಲಿ  ಬನಶಂಕರಿ ದೇಗುಲದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಬೆಳಗ್ಗಿನ ಪೂಜೆ ಬಳಿಕ ದೇವಸ್ಥಾನದ ಬಾಗಿಲು ಮುಚ್ಚಲಾಗಿದೆ.

ಆಷಾಢ ಮಾಸದ ಕೊನೆಯ ಶುಕ್ರವಾರ, ಬನಶಂಕರಿ ದೇವಿಗೆ ವಿಶೇಷ ಪೂಜೆ
ಆಯೇಷಾ ಬಾನು
|

Updated on:Jul 17, 2020 | 8:53 AM

Share

ಬೆಂಗಳೂರು: ಇಂದು ಆಷಾಢ ಮಾಸದ ಕೊನೆಯ ಶುಕ್ರವಾರ ಹಿನ್ನೆಲೆಯಲ್ಲಿ ಬೆಂಗಳೂರಿನ ಬನಶಂಕರಿ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿದೆ. ಶಕ್ತಿದೇವತೆ ಬನಶಂಕರಿ ದೇವಿಗೆ ಸಿಂಧೂರ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗಿದೆ.

ಪ್ರತಿ ಬಾರಿ ಅಮ್ಮನ ದರ್ಶನಕ್ಕೆ ಸಾವಿರಾರು ಜನ ಬರ್ತಿದ್ರು. ಆದರೆ ಕೊರೊನಾ ಭೀತಿ ಮತ್ತು ಲಾಕ್​ಡೌನ್ ಹಿನ್ನೆಲೆಯಲ್ಲಿ  ಬನಶಂಕರಿ ದೇಗುಲದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಬೆಳಗ್ಗಿನ ಪೂಜೆ ಬಳಿಕ ದೇವಸ್ಥಾನದ ಬಾಗಿಲು ಮುಚ್ಚಲಾಗಿದೆ.

Published On - 8:19 am, Fri, 17 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ