AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗಣೇಶ ಚತುರ್ಥಿ ಸಂಭ್ರಮ, ದೊಡ್ಡ ಗಣಪತಿ ದೇವಾಲಯದಲ್ಲಿ ವಿಷೇಶ ಪೂಜೆ

ಬೆಂಗಳೂರು: ನಾಡಿನಾದ್ಯಂತ ಇಂದು ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದೆ. ಕೊರೊನಾ ಭೀತಿ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಗಣೇಶ ಹಬ್ಬದ ಸಡಗರ ಕಳೆಗಟ್ಟಿದೆ. ಬಸವನಗುಡಿ‌ಯ ದೊಡ್ಡ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಮಾಡಲಾಗುತ್ತಿದೆ. ಬೆಳಗಿನ ಜಾವ 5 ಗಂಟೆಯಿಂದಲೇ ಗಣೇಶನಿಗೆ ವಿಷೇಶ ಪೂಜೆ ಅಭಿಷೇಕ ಶುರುವಾಗಿದೆ. ಸಾಮಾಜಿಕ ಅಂತರದೊಂದಿಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಗಣಪನ ಭಕ್ತರು ಅಂತರದೊಂದಿಗೆ ದರ್ಶನ ಪಡೆಯುತ್ತಿದ್ದಾರೆ. ಬಸವನಗುಡಿ‌ ದೊಡ್ಡ ಗಣೇಶ ದೇವಸ್ಥಾನದಲ್ಲಿ ಚತುರ್ಥಿಯ ಸಂಭ್ರಮ ಕಾಣಿಸುತ್ತಿದೆ. ಗಣೇಶನಿಗೆ ವಿಶೇಷ ಪೂಜೆ ಹಾಗೂ […]

ಬೆಂಗಳೂರಿನಲ್ಲಿ ಗಣೇಶ ಚತುರ್ಥಿ ಸಂಭ್ರಮ, ದೊಡ್ಡ ಗಣಪತಿ ದೇವಾಲಯದಲ್ಲಿ ವಿಷೇಶ ಪೂಜೆ
Follow us
ಆಯೇಷಾ ಬಾನು
|

Updated on: Aug 22, 2020 | 8:11 AM

ಬೆಂಗಳೂರು: ನಾಡಿನಾದ್ಯಂತ ಇಂದು ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದೆ. ಕೊರೊನಾ ಭೀತಿ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಗಣೇಶ ಹಬ್ಬದ ಸಡಗರ ಕಳೆಗಟ್ಟಿದೆ. ಬಸವನಗುಡಿ‌ಯ ದೊಡ್ಡ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಮಾಡಲಾಗುತ್ತಿದೆ. ಬೆಳಗಿನ ಜಾವ 5 ಗಂಟೆಯಿಂದಲೇ ಗಣೇಶನಿಗೆ ವಿಷೇಶ ಪೂಜೆ ಅಭಿಷೇಕ ಶುರುವಾಗಿದೆ. ಸಾಮಾಜಿಕ ಅಂತರದೊಂದಿಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಗಣಪನ ಭಕ್ತರು ಅಂತರದೊಂದಿಗೆ ದರ್ಶನ ಪಡೆಯುತ್ತಿದ್ದಾರೆ.

ಬಸವನಗುಡಿ‌ ದೊಡ್ಡ ಗಣೇಶ ದೇವಸ್ಥಾನದಲ್ಲಿ ಚತುರ್ಥಿಯ ಸಂಭ್ರಮ ಕಾಣಿಸುತ್ತಿದೆ. ಗಣೇಶನಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ಸೇವೆಯನ್ನು ಮಾಡಲಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಎಚ್ಚರಿಕೆಯೊಂದಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಸರತಿ ಸಾಲಿನಲ್ಲಿ ಬಂದು ದರ್ಶನ ಪಡೆಯುತ್ತಿದ್ದಾರೆ. ದೇವಸ್ಥಾನದಲ್ಲಿ ಧ್ಯಾನ ಹಾಗೂ ಕುಳಿತುಕೊಳ್ಳಲು ಅವಕಾಶ ಇಲ್ಲಾ. ದರ್ಶನ ಪಡೆದ ಭಕ್ತರು ಏಕಮುಖವಾಗಿ ದೇವಸ್ಥಾನದಿಂದ ಹೊರಕ್ಕೆ ಹೋಗಬೇಕು. ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ. ದೇವಸ್ಥಾನದಲ್ಲಿ ತೀರ್ಥ ಹಾಗೂ ಪ್ರಸಾದ ಸೇವೆ ಇಲ್ಲಾ. ಮಂಗಳಾರತಿ ಪಡೆಯಲು ಮಾತ್ರ ಅವಕಾಶ ನೀಡಲಾಗಿದೆ.

ಗಣೇಶ ಹಬ್ಬಕ್ಕೆ ದೊಡ್ಡ ಗಣಪತಿ ದೇವಾಲಯದಲ್ಲಿ ವಿಷೇಶ ಪೂಜೆ ಇರುವುದಿಲ್ಲ ಎಂದು ನಿನ್ನೆ ತಿಳಿಸಲಾಗಿತ್ತು. ಆದರೆ ಹಬ್ಬದ ಕಾರಣ ವಿನಾಯಕನಿಗೆ ವಿಷೇಶ ಪೂಜೆ ಮಾಡಲಾಗುತ್ತಿದೆ. ಆದರೆ ಪ್ರತೀ ವರ್ಷದಂತೆ ಈ ವರ್ಷ ಆಚರಣೆ ಇರುವುದಿಲ್ಲ.

ಊರ ಜನರಿಂದ ಸೋಫಿಯ ಮಾವ, ಕುಟುಂಬಸ್ಥರಿಗೆ ಅಭಿನಂದನೆ
ಊರ ಜನರಿಂದ ಸೋಫಿಯ ಮಾವ, ಕುಟುಂಬಸ್ಥರಿಗೆ ಅಭಿನಂದನೆ
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ