AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗಣೇಶ ಚತುರ್ಥಿ ಸಂಭ್ರಮ, ದೊಡ್ಡ ಗಣಪತಿ ದೇವಾಲಯದಲ್ಲಿ ವಿಷೇಶ ಪೂಜೆ

ಬೆಂಗಳೂರು: ನಾಡಿನಾದ್ಯಂತ ಇಂದು ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದೆ. ಕೊರೊನಾ ಭೀತಿ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಗಣೇಶ ಹಬ್ಬದ ಸಡಗರ ಕಳೆಗಟ್ಟಿದೆ. ಬಸವನಗುಡಿ‌ಯ ದೊಡ್ಡ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಮಾಡಲಾಗುತ್ತಿದೆ. ಬೆಳಗಿನ ಜಾವ 5 ಗಂಟೆಯಿಂದಲೇ ಗಣೇಶನಿಗೆ ವಿಷೇಶ ಪೂಜೆ ಅಭಿಷೇಕ ಶುರುವಾಗಿದೆ. ಸಾಮಾಜಿಕ ಅಂತರದೊಂದಿಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಗಣಪನ ಭಕ್ತರು ಅಂತರದೊಂದಿಗೆ ದರ್ಶನ ಪಡೆಯುತ್ತಿದ್ದಾರೆ. ಬಸವನಗುಡಿ‌ ದೊಡ್ಡ ಗಣೇಶ ದೇವಸ್ಥಾನದಲ್ಲಿ ಚತುರ್ಥಿಯ ಸಂಭ್ರಮ ಕಾಣಿಸುತ್ತಿದೆ. ಗಣೇಶನಿಗೆ ವಿಶೇಷ ಪೂಜೆ ಹಾಗೂ […]

ಬೆಂಗಳೂರಿನಲ್ಲಿ ಗಣೇಶ ಚತುರ್ಥಿ ಸಂಭ್ರಮ, ದೊಡ್ಡ ಗಣಪತಿ ದೇವಾಲಯದಲ್ಲಿ ವಿಷೇಶ ಪೂಜೆ
ಆಯೇಷಾ ಬಾನು
|

Updated on: Aug 22, 2020 | 8:11 AM

Share

ಬೆಂಗಳೂರು: ನಾಡಿನಾದ್ಯಂತ ಇಂದು ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದೆ. ಕೊರೊನಾ ಭೀತಿ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಗಣೇಶ ಹಬ್ಬದ ಸಡಗರ ಕಳೆಗಟ್ಟಿದೆ. ಬಸವನಗುಡಿ‌ಯ ದೊಡ್ಡ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಮಾಡಲಾಗುತ್ತಿದೆ. ಬೆಳಗಿನ ಜಾವ 5 ಗಂಟೆಯಿಂದಲೇ ಗಣೇಶನಿಗೆ ವಿಷೇಶ ಪೂಜೆ ಅಭಿಷೇಕ ಶುರುವಾಗಿದೆ. ಸಾಮಾಜಿಕ ಅಂತರದೊಂದಿಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಗಣಪನ ಭಕ್ತರು ಅಂತರದೊಂದಿಗೆ ದರ್ಶನ ಪಡೆಯುತ್ತಿದ್ದಾರೆ.

ಬಸವನಗುಡಿ‌ ದೊಡ್ಡ ಗಣೇಶ ದೇವಸ್ಥಾನದಲ್ಲಿ ಚತುರ್ಥಿಯ ಸಂಭ್ರಮ ಕಾಣಿಸುತ್ತಿದೆ. ಗಣೇಶನಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ಸೇವೆಯನ್ನು ಮಾಡಲಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಎಚ್ಚರಿಕೆಯೊಂದಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಸರತಿ ಸಾಲಿನಲ್ಲಿ ಬಂದು ದರ್ಶನ ಪಡೆಯುತ್ತಿದ್ದಾರೆ. ದೇವಸ್ಥಾನದಲ್ಲಿ ಧ್ಯಾನ ಹಾಗೂ ಕುಳಿತುಕೊಳ್ಳಲು ಅವಕಾಶ ಇಲ್ಲಾ. ದರ್ಶನ ಪಡೆದ ಭಕ್ತರು ಏಕಮುಖವಾಗಿ ದೇವಸ್ಥಾನದಿಂದ ಹೊರಕ್ಕೆ ಹೋಗಬೇಕು. ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ. ದೇವಸ್ಥಾನದಲ್ಲಿ ತೀರ್ಥ ಹಾಗೂ ಪ್ರಸಾದ ಸೇವೆ ಇಲ್ಲಾ. ಮಂಗಳಾರತಿ ಪಡೆಯಲು ಮಾತ್ರ ಅವಕಾಶ ನೀಡಲಾಗಿದೆ.

ಗಣೇಶ ಹಬ್ಬಕ್ಕೆ ದೊಡ್ಡ ಗಣಪತಿ ದೇವಾಲಯದಲ್ಲಿ ವಿಷೇಶ ಪೂಜೆ ಇರುವುದಿಲ್ಲ ಎಂದು ನಿನ್ನೆ ತಿಳಿಸಲಾಗಿತ್ತು. ಆದರೆ ಹಬ್ಬದ ಕಾರಣ ವಿನಾಯಕನಿಗೆ ವಿಷೇಶ ಪೂಜೆ ಮಾಡಲಾಗುತ್ತಿದೆ. ಆದರೆ ಪ್ರತೀ ವರ್ಷದಂತೆ ಈ ವರ್ಷ ಆಚರಣೆ ಇರುವುದಿಲ್ಲ.

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್