AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ತಿಂಗಳಿಂದ ಮಾಸಾಶನ ಬಿಡುಗಡೆ ಮಾಡದ ಸರ್ಕಾರ.. ನೂರಾರು ದಿವ್ಯಾಂಗರು ಬೀದಿಪಾಲು

ಬೆಂಗಳೂರು: ಸರ್ಕಾರ ಮಾಶಾಸನ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ನೂರಾರು ದಿವ್ಯಾಂಗರು ಬೀದಿಗಳಿದು ಪ್ರತಿಭಟನೆ ಮಾಡಿರುವ ಘಟನೆ ಹೊಸ ರೋಡು ಬಳಿಯಿರುವ ಚೂಡಸಂದ್ರದಲ್ಲಿ ನಡೆದಿದೆ. ಕೊರೊನಾ ಸಂದರ್ಭದಲ್ಲಿ ಕೇಂದ್ರ ಸರ್ಕಾರ 1,000 ರೂ ಹೆಚ್ಚುವರಿ ಅನುದಾನ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ಯಾವ ಹೆಚ್ಚುವರಿ ಹಣವು ನಮ್ಮ ಕೈಸೇರಿಲ್ಲ. ಜೊತೆಗೆ, ರಾಜ್ಯ ಸರ್ಕಾರ ಪ್ರತಿ ತಿಂಗಳು ನೀಡುತ್ತಿದ್ದ 1,400 ರೂಪಾಯಿ ಅನುದಾನವು ಕೂಡ ಜನವರಿ ತಿಂಗಳಿಂದ ಬಂದಿಲ್ಲ. ಹೀಗಾಗಿ, ನಮಗೆ ದಿನದ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.ರಾಜ್ಯದಲ್ಲಿ ಒಟ್ಟು […]

8 ತಿಂಗಳಿಂದ ಮಾಸಾಶನ ಬಿಡುಗಡೆ ಮಾಡದ ಸರ್ಕಾರ.. ನೂರಾರು ದಿವ್ಯಾಂಗರು ಬೀದಿಪಾಲು
Follow us
ಸಾಧು ಶ್ರೀನಾಥ್​
| Updated By: KUSHAL V

Updated on: Aug 30, 2020 | 4:57 PM

ಬೆಂಗಳೂರು: ಸರ್ಕಾರ ಮಾಶಾಸನ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ನೂರಾರು ದಿವ್ಯಾಂಗರು ಬೀದಿಗಳಿದು ಪ್ರತಿಭಟನೆ ಮಾಡಿರುವ ಘಟನೆ ಹೊಸ ರೋಡು ಬಳಿಯಿರುವ ಚೂಡಸಂದ್ರದಲ್ಲಿ ನಡೆದಿದೆ.

ಕೊರೊನಾ ಸಂದರ್ಭದಲ್ಲಿ ಕೇಂದ್ರ ಸರ್ಕಾರ 1,000 ರೂ ಹೆಚ್ಚುವರಿ ಅನುದಾನ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ಯಾವ ಹೆಚ್ಚುವರಿ ಹಣವು ನಮ್ಮ ಕೈಸೇರಿಲ್ಲ. ಜೊತೆಗೆ, ರಾಜ್ಯ ಸರ್ಕಾರ ಪ್ರತಿ ತಿಂಗಳು ನೀಡುತ್ತಿದ್ದ 1,400 ರೂಪಾಯಿ ಅನುದಾನವು ಕೂಡ ಜನವರಿ ತಿಂಗಳಿಂದ ಬಂದಿಲ್ಲ.

ಹೀಗಾಗಿ, ನಮಗೆ ದಿನದ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.ರಾಜ್ಯದಲ್ಲಿ ಒಟ್ಟು 15 ಲಕ್ಷಕ್ಕೂ ಹೆಚ್ಚು ದಿವ್ಯಾಂಗರಿದ್ದಾರೆ. ಅವರಲ್ಲಿ ಶೇ.40 ರಷ್ಟು ಜನಕ್ಕೆ ಹಣ ಬಿಡುಗಡೆ ಆಗಿಲ್ಲ. ಇದರಿಂದ, ಮನೆ ಬಾಡಿಗೆ ಕಟ್ಟಲಾಗದೆ ಬೀದಿಗೆ ಬೀಳುವ ಆತಂಕದಲ್ಲಿದ್ದೇವೆ.

ಬೇರೆ ಸಂಘ ಸಂಸ್ಥೆಗಳಿಗೆ ಸರ್ಕಾರ ಹಣ ಬಿಡುಗಡೆ ಮಾಡುತ್ತಿದೆ. ಆದರೆ ದಿವ್ಯಾಂಗರಿಗೆ ದ್ರೋಹ ಮಾಡುತ್ತಿದೆ. ನಮಗೆ ಸಾಯುವ ಸ್ಥಿತಿ ಬಂದಿದೆ ಎಂದು ದಿವ್ಯಾಂಗರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್