AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವ್ರು ಏನು ಮಾತಾಡ್ತಾರೋ ಅವ್ರಿಗೂ ಅರ್ಥವಾಗಲ್ಲ, ನಮ್ಗೂ ಅರ್ಥವಾಗಲ್ಲ -H.ವಿಶ್ವನಾಥ್‌ ಬಗ್ಗೆ SR.ವಿಶ್ವನಾಥ್​

ಹೆಚ್.ವಿಶ್ವನಾಥ್ ಯಾವಾಗ ಏನು ಮಾತಾಡುತ್ತಾರೆ ಗೊತ್ತಿಲ್ಲ. ವಿಶ್ವನಾಥ್ ಏನು ಮಾತಾಡುತ್ತಾರೆ ಅವರಿಗೂ ಅರ್ಥ ಆಗಲ್ಲ. ಹಾಗೆಯೇ ಅವರು ಮಾತಾಡೋದು ನಮಗೂ ಅರ್ಥ ಆಗಲ್ಲ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ.

ಅವ್ರು ಏನು ಮಾತಾಡ್ತಾರೋ ಅವ್ರಿಗೂ ಅರ್ಥವಾಗಲ್ಲ, ನಮ್ಗೂ ಅರ್ಥವಾಗಲ್ಲ -H.ವಿಶ್ವನಾಥ್‌ ಬಗ್ಗೆ SR.ವಿಶ್ವನಾಥ್​
S.R.ವಿಶ್ವನಾಥ್​(ಎಡ); H.ವಿಶ್ವನಾಥ್​(ಬಲ)
KUSHAL V
|

Updated on:Dec 01, 2020 | 4:54 PM

Share

ಬೆಂಗಳೂರು: ಹೆಚ್.ವಿಶ್ವನಾಥ್ ಯಾವಾಗ ಏನು ಮಾತಾಡುತ್ತಾರೆ ಗೊತ್ತಿಲ್ಲ. ವಿಶ್ವನಾಥ್ ಏನು ಮಾತಾಡುತ್ತಾರೆ ಅವರಿಗೂ ಅರ್ಥ ಆಗಲ್ಲ. ಹಾಗೆಯೇ ಅವರು ಮಾತಾಡೋದು ನಮಗೂ ಅರ್ಥ ಆಗಲ್ಲ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ.

ಅವರು ನಮ್ಮ ಸರ್ಕಾರ ರಚನೆಗೆ ಸಹಕಾರ ನೀಡಿದ್ದಾರೆ. ಚುನಾವಣೆ ಸ್ಪರ್ಧೆ ಬೇಡ ಎಂದು ವಿಶ್ವನಾಥ್‌ಗೆ ಹೇಳಿದ್ದರು. ಆದರೂ ಹೆಚ್​.ವಿಶ್ವನಾಥ್‌ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಸೋತರೂ ಅವರಿಗೆ ಪರಿಷತ್ ಸದಸ್ಯ ಸ್ಥಾನ ನೀಡಲಾಗಿದೆ. ಕೋರ್ಟ್‌ನಲ್ಲಿ ವ್ಯತ್ಯಾಸ ಆಗಿದೆ, ಯಾರೂ ವ್ಯತ್ಯಾಸ ಮಾಡಿಲ್ಲ. ಮಂತ್ರಿ ಮಾಡುವ ಪಟ್ಟಿ ಕಳಿಸಿಲ್ಲ-ಎಂದು ಎಸ್.ಆರ್.ವಿಶ್ವನಾಥ್ ಹೇಳಿದರು.

ಹೆಚ್.ವಿಶ್ವನಾಥ್‌ಗೆ ಯಾವ ಮೂಲದಿಂದ ಗೊತ್ತಾಗಿದೆ. ಸಿಎಂ ಯಾವುದೇ ಪಟ್ಟಿ ದೆಹಲಿಗೆ ಕಳಿಸಿಲ್ಲ, ಚರ್ಚಿಸಿರಬಹುದು. ಎಂಎಲ್​ಸಿ ಹೆಚ್​.ವಿಶ್ವನಾಥ್ ತಲೆನೋವು ಅಂತಾ ಅಲ್ಲ. ಅವರಿಗೆ ಅನಿಸಿದ್ದನ್ನು ಅವರು ನೇರವಾಗಿ ಮಾತಾಡುತ್ತಾರೆ. ಯಾವ ಪಕ್ಷದಲ್ಲಿ ಇದ್ದರೂ ವಿಶ್ವನಾಥ್ ಅದೇ ಮಾಡಿದ್ದಾರೆ ಎಂದು ವಿಶ್ವನಾಥ್‌ ಹೇಳಿದರು.

ನಾವು ವಿಶ್ವನಾಥ್ ಅವರಿಗೆ ಸಾಕಷ್ಟು ಬಾರಿ ಹೇಳಿದ್ದೇವೆ. ಪಕ್ಷದ ವೇದಿಕೆಯಲ್ಲಿ ಮಾತನಾಡಲು ಸೂಚನೆ ನೀಡಿದ್ದೆವು. ಯೋಗೇಶ್ವರ್‌ಗೆ ಸಚಿವ ಸ್ಥಾನ ಸಿಎಂ ತೀರ್ಮಾನಿಸುತ್ತಾರೆ ಎಂದು ಎಸ್.ಆರ್.ವಿಶ್ವನಾಥ್ ಹೇಳಿದರು. ಹುಣಸೂರಿನಲ್ಲಿ ನನ್ನ ಸೋಲಿಗೆ ಯೋಗೇಶ್ವರ್, N.R.ಸಂತೋಷ್ ಕಾರಣ -ಹೆಚ್.ವಿಶ್ವನಾಥ್

ಎಚ್.ವಿಶ್ವನಾಥ್​ ಸೀಜ್​ ಆಗಿರೋ ಎಂಜಿನ್ ಇದ್ದಂತೆ: ಸಾ.ರಾ.ಮಹೇಶ್ ಟೀಕೆ

ನಾನು ಹಾಕಿದ್ದ ಕಣ್ಣೀರಿಗೆ ಶಕ್ತಿದೇವತೆ ಉತ್ತರ ಕೊಟ್ಟಿದ್ದಾಳೆ: ವಿಶ್ವನಾಥ್ ಅನರ್ಹತೆ ತೀರ್ಪಿಗೆ ಸಾ.ರಾ.ಮಹೇಶ್​ ಪ್ರತಿಕ್ರಿಯೆ

Published On - 3:41 pm, Tue, 1 December 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ