AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವ್ರು ಏನು ಮಾತಾಡ್ತಾರೋ ಅವ್ರಿಗೂ ಅರ್ಥವಾಗಲ್ಲ, ನಮ್ಗೂ ಅರ್ಥವಾಗಲ್ಲ -H.ವಿಶ್ವನಾಥ್‌ ಬಗ್ಗೆ SR.ವಿಶ್ವನಾಥ್​

ಹೆಚ್.ವಿಶ್ವನಾಥ್ ಯಾವಾಗ ಏನು ಮಾತಾಡುತ್ತಾರೆ ಗೊತ್ತಿಲ್ಲ. ವಿಶ್ವನಾಥ್ ಏನು ಮಾತಾಡುತ್ತಾರೆ ಅವರಿಗೂ ಅರ್ಥ ಆಗಲ್ಲ. ಹಾಗೆಯೇ ಅವರು ಮಾತಾಡೋದು ನಮಗೂ ಅರ್ಥ ಆಗಲ್ಲ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ.

ಅವ್ರು ಏನು ಮಾತಾಡ್ತಾರೋ ಅವ್ರಿಗೂ ಅರ್ಥವಾಗಲ್ಲ, ನಮ್ಗೂ ಅರ್ಥವಾಗಲ್ಲ -H.ವಿಶ್ವನಾಥ್‌ ಬಗ್ಗೆ SR.ವಿಶ್ವನಾಥ್​
S.R.ವಿಶ್ವನಾಥ್​(ಎಡ); H.ವಿಶ್ವನಾಥ್​(ಬಲ)
KUSHAL V
|

Updated on:Dec 01, 2020 | 4:54 PM

Share

ಬೆಂಗಳೂರು: ಹೆಚ್.ವಿಶ್ವನಾಥ್ ಯಾವಾಗ ಏನು ಮಾತಾಡುತ್ತಾರೆ ಗೊತ್ತಿಲ್ಲ. ವಿಶ್ವನಾಥ್ ಏನು ಮಾತಾಡುತ್ತಾರೆ ಅವರಿಗೂ ಅರ್ಥ ಆಗಲ್ಲ. ಹಾಗೆಯೇ ಅವರು ಮಾತಾಡೋದು ನಮಗೂ ಅರ್ಥ ಆಗಲ್ಲ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ.

ಅವರು ನಮ್ಮ ಸರ್ಕಾರ ರಚನೆಗೆ ಸಹಕಾರ ನೀಡಿದ್ದಾರೆ. ಚುನಾವಣೆ ಸ್ಪರ್ಧೆ ಬೇಡ ಎಂದು ವಿಶ್ವನಾಥ್‌ಗೆ ಹೇಳಿದ್ದರು. ಆದರೂ ಹೆಚ್​.ವಿಶ್ವನಾಥ್‌ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಸೋತರೂ ಅವರಿಗೆ ಪರಿಷತ್ ಸದಸ್ಯ ಸ್ಥಾನ ನೀಡಲಾಗಿದೆ. ಕೋರ್ಟ್‌ನಲ್ಲಿ ವ್ಯತ್ಯಾಸ ಆಗಿದೆ, ಯಾರೂ ವ್ಯತ್ಯಾಸ ಮಾಡಿಲ್ಲ. ಮಂತ್ರಿ ಮಾಡುವ ಪಟ್ಟಿ ಕಳಿಸಿಲ್ಲ-ಎಂದು ಎಸ್.ಆರ್.ವಿಶ್ವನಾಥ್ ಹೇಳಿದರು.

ಹೆಚ್.ವಿಶ್ವನಾಥ್‌ಗೆ ಯಾವ ಮೂಲದಿಂದ ಗೊತ್ತಾಗಿದೆ. ಸಿಎಂ ಯಾವುದೇ ಪಟ್ಟಿ ದೆಹಲಿಗೆ ಕಳಿಸಿಲ್ಲ, ಚರ್ಚಿಸಿರಬಹುದು. ಎಂಎಲ್​ಸಿ ಹೆಚ್​.ವಿಶ್ವನಾಥ್ ತಲೆನೋವು ಅಂತಾ ಅಲ್ಲ. ಅವರಿಗೆ ಅನಿಸಿದ್ದನ್ನು ಅವರು ನೇರವಾಗಿ ಮಾತಾಡುತ್ತಾರೆ. ಯಾವ ಪಕ್ಷದಲ್ಲಿ ಇದ್ದರೂ ವಿಶ್ವನಾಥ್ ಅದೇ ಮಾಡಿದ್ದಾರೆ ಎಂದು ವಿಶ್ವನಾಥ್‌ ಹೇಳಿದರು.

ನಾವು ವಿಶ್ವನಾಥ್ ಅವರಿಗೆ ಸಾಕಷ್ಟು ಬಾರಿ ಹೇಳಿದ್ದೇವೆ. ಪಕ್ಷದ ವೇದಿಕೆಯಲ್ಲಿ ಮಾತನಾಡಲು ಸೂಚನೆ ನೀಡಿದ್ದೆವು. ಯೋಗೇಶ್ವರ್‌ಗೆ ಸಚಿವ ಸ್ಥಾನ ಸಿಎಂ ತೀರ್ಮಾನಿಸುತ್ತಾರೆ ಎಂದು ಎಸ್.ಆರ್.ವಿಶ್ವನಾಥ್ ಹೇಳಿದರು. ಹುಣಸೂರಿನಲ್ಲಿ ನನ್ನ ಸೋಲಿಗೆ ಯೋಗೇಶ್ವರ್, N.R.ಸಂತೋಷ್ ಕಾರಣ -ಹೆಚ್.ವಿಶ್ವನಾಥ್

ಎಚ್.ವಿಶ್ವನಾಥ್​ ಸೀಜ್​ ಆಗಿರೋ ಎಂಜಿನ್ ಇದ್ದಂತೆ: ಸಾ.ರಾ.ಮಹೇಶ್ ಟೀಕೆ

ನಾನು ಹಾಕಿದ್ದ ಕಣ್ಣೀರಿಗೆ ಶಕ್ತಿದೇವತೆ ಉತ್ತರ ಕೊಟ್ಟಿದ್ದಾಳೆ: ವಿಶ್ವನಾಥ್ ಅನರ್ಹತೆ ತೀರ್ಪಿಗೆ ಸಾ.ರಾ.ಮಹೇಶ್​ ಪ್ರತಿಕ್ರಿಯೆ

Published On - 3:41 pm, Tue, 1 December 20

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ