AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯವಾಡ ಇಂದ್ರಕೀಲಾದ್ರಿಯಲ್ಲಿ ಭೀಷ್ಮ ಏಕಾದಶಿ ವಿಶೇಷ: ವಿಷ್ಣುಸಹಸ್ರನಾಮ ವಿರಾಟ್​ ಪಾರಾಯಣ

ವಿಷ್ಣುಸಹಸ್ರನಾಮ ಸ್ತೋತ್ರ ಪಠಣೆಯಿಂದ ಭೀಷ್ಮನ ಹೆಸರು ಚರಿತ್ರೆಯಲ್ಲಿ ನಿಂತಿದೆ. ಭೀಷ್ಮ ಏಕಾದಶಿಯಂದು ವಿಷ್ಣು ಸಹಸ್ರನಾಮ ಪಠಿಸುವವರ ಜನ್ಮ ಸಾರ್ಥಕವಾಗುತ್ತದೆ ಎಂದು ತ್ರಿದಂಡಿ ಚಿನ್ನಜೀಯರ್ ಸ್ವಾಮೀಜಿ ಹೇಳಿದರು.

ವಿಜಯವಾಡ ಇಂದ್ರಕೀಲಾದ್ರಿಯಲ್ಲಿ ಭೀಷ್ಮ ಏಕಾದಶಿ ವಿಶೇಷ: ವಿಷ್ಣುಸಹಸ್ರನಾಮ ವಿರಾಟ್​ ಪಾರಾಯಣ
ವಿಜಯವಾಡದ ಇಂದ್ರಕೀಲಾದ್ರಿಯಲ್ಲಿ ತ್ರಿಂದಡಿ ಚಿನ್ನಜೀಯರ್ ಸ್ವಾಮೀಜಿ ಆಶೀರ್ವಚನ
Ghanashyam D M | ಡಿ.ಎಂ.ಘನಶ್ಯಾಮ
|

Updated on:Feb 25, 2021 | 5:00 PM

Share

ವಿಜಯವಾಡ: ಆಂಧ್ರ ಪ್ರದೇಶದ ವಿಜಯವಾಡದ ವಿಜಯಕೀಲಾದ್ರಿಯಲ್ಲಿ ಭೀಷ್ಮ‌ ಏಕಾದಶಿ ಪ್ರಯುಕ್ತ ತ್ರಿದಂಡಿ ಚಿನ್ನ‌ಜಿಯರ್ ಸ್ವಾಮೀಜಿ ಹಲವು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಬೆಳಿಗ್ಗೆ 11ರಿಂದ ಸಂಜೆಯವರೆಗೆ ವಿಶೇಷ ಪೂಜೆಗಳು ನಡೆದವು. ಈ ಸಂದರ್ಭ ಚಿನ್ನಜೀಯರ್ ಸ್ವಾಮೀಜಿ ವಿಷ್ಣು ಸಹಸ್ರನಾಮ ಸ್ತ್ರೋತ್ರದ ವಿರಾಟ ಪಾರಾಯಣ ಮಾಡಿದರು. ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ಪಾರಾಯಣ ಆಲಿಸಿ, ದೇವರಿಗೆ ಮತ್ತು ಸ್ವಾಮೀಜಿಗೆ ನಮಿಸಿದರು. ಟಿವಿ9 ನೆಟ್​ವರ್ಕ್​ನ ಪ್ರವರ್ತಕರೂ ಆಗಿರುವ ಹೈದರಾಬಾದ್​ನ ಮೈ ಹೋಂ ಗ್ರೂಪ್​ನ ಸಂಸ್ಥಾಪಕ ಜೂಪಲ್ಲಿ ರಾಮೇಶ್ವರರಾವ್ ಸಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸ್ವಾಮೀಜಿ ಆಶೀರ್ವಾದ ಪಡೆದುಕೊಂಡರು.

ಮಧ್ಯಾಹ್ನ 3 ಗಂಟೆಯವರೆಗೂ ಪಾರಾಯಣ ಮುಂದುವರಿಯಿತು. ಈ ಸಂದರ್ಭ ಮಾತನಾಡಿದ ಚಿನ್ನಜೀಯರ್ ಸ್ವಾಮೀಜಿ, ವಿಷ್ಣುಸಹಸ್ರನಾಮ ಸ್ತೋತ್ರ ಪಠಣೆಯಿಂದ ಭೀಷ್ಮನ ಹೆಸರು ಚರಿತ್ರೆಯಲ್ಲಿ ನಿಂತಿದೆ. ಭೀಷ್ಮ ಏಕಾದಶಿಯಂದು ವಿಷ್ಣು ಸಹಸ್ರನಾಮ ಪಠಿಸುವವರ ಜನ್ಮ ಸಾರ್ಥಕವಾಗುತ್ತದೆ ಎಂದರು.

Published On - 4:57 pm, Thu, 25 February 21

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು