AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರದರ್ಶಕ ಬಟ್ಟೆಯಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಕ್ಕೆ ಶ್ರೀದೇವಿ ಮಗಳು ಖುಷಿ ಕಪೂರ್ ಟ್ರೋಲ್​

ಮುಂಬೈನ ಅಂಧೇರಿ ಬಳಿ ಜಿಮ್​ ಮುಗಿಸಿ ಬರುವಾಗ ಖುಷಿ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದಾರೆ. ಖುಷಿ ಜಿಮ್​ನಿಂದ ಹೊರ ಬರುತ್ತಿದ್ದಂತೆ ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ.

ಪಾರದರ್ಶಕ ಬಟ್ಟೆಯಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಕ್ಕೆ ಶ್ರೀದೇವಿ ಮಗಳು ಖುಷಿ ಕಪೂರ್ ಟ್ರೋಲ್​
ಜಿಮ್​ನ ಹೊರ ಭಾಗದಲ್ಲಿ ಕಾಣಿಸಿಕೊಂಡ ಖುಷಿ ಕಪೂರ್​
ರಾಜೇಶ್ ದುಗ್ಗುಮನೆ
| Edited By: |

Updated on: Feb 12, 2021 | 7:16 PM

Share

ಬಾಲಿವುಡ್​ ನಟಿ ಶ್ರೀದೇವಿ ಮಗಳು ಹಾಗೂ ಜಾಹ್ನವಿ ಕಪೂರ್​ ಸಹೋದರಿ ಖುಷಿ ಕಪೂರ್​ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಆ್ಯಕ್ಟಿವ್​ ಆಗಿದ್ದಾರೆ. ಮೊದಲಿನಿಂದಲೂ ತಮ್ಮ ಇನ್​ಸ್ಟಾಗ್ರಾಂ ಖಾತೆಯನ್ನು ಪ್ರೈವೇಟ್​ ಆಗಿಟ್ಟಿದ್ದ ಅವರು, ಇತ್ತೀಚೆಗಷ್ಟೇ ಅದನ್ನು ಸಾರ್ವಜನಿಕಗೊಳಿಸಿದ್ದರು. ಅವರು ಸಿನಿಮಾ ಇಂಡಸ್ಟ್ರಿಗೆ ಕಾಲಿಡಲಿದ್ದಾರೆ ಎನ್ನುವ ಬಗ್ಗೆ ಚರ್ಚೆ ಆಗುತ್ತಿರುವಾಗಲೇ ಬಟ್ಟೆ ಮೂಲಕ ಖುಷಿ ಟ್ರೋಲ್​ ಆಗಿದ್ದಾರೆ.

ಮುಂಬೈನ ಅಂಧೇರಿ ಬಳಿ ಜಿಮ್​ ಮುಗಿಸಿ ಬರುವಾಗ ಖುಷಿ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದಾರೆ. ಖುಷಿ ಜಿಮ್​ನಿಂದ ಹೊರ ಬರುತ್ತಿದ್ದಂತೆ ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ. ಈ ವೇಳೆ ಅವರು ಮೇಕಪ್​ ಹಾಕಿಲ್ಲದ ಕಾರಣ ನ್ಯಾಚುರಲ್​ ಆಗಿ ಕಾಣಿಸುತ್ತಿದ್ದರು. ಆದರೆ, ಅವರು  ಪಾರದರ್ಶಕ ಬಟ್ಟೆ ಹಾಕಿದ್ದರಿಂದ ಒಳ ಉಡುಪುಗಳು ಕಾಣಿಸಿದ್ದವು. ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಅವರಿಗೆ ಮುಜುಗರ ತಂದಿದೆ. ಪ್ರಿಯಾಂಕಾ ಚೋಪ್ರಾ ಸೇರಿ ಅನೇಕ ನಟಿಯರು ಈ ರೀತಿ ಪಾರದರ್ಶಕ ಬಟ್ಟೆ ಹಾಕಿ ಟ್ರೋಲ್​ ಆದ ಉದಾಹರಣೆ ಇದೆ.

ಖುಷಿ ಕಪೂರ್​ ಈವರೆಗೆ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟಿಲ್ಲ. ಅವರು ಶೀಘ್ರವೇ ಚಿತ್ರರಂಗಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ಮಾತನಾಡಿದ್ದ ಖುಷಿ ತಂದೆ ಬೋನಿ ಕಪೂರ್​, ಖುಷಿ ಸಿನಿಮಾದಲ್ಲಿ ನಟಿಸಲಿದ್ದಾರೆ. ಇದಕ್ಕೂ ಮೊದಲು ಅವರು ಅಮೆರಿಕದ ಲಾಸ್​ ಎಂಜಲೀಸ್​ನಲ್ಲಿ ನಟನಾ ತರಬೇತಿ ಪಡೆದು ಬರಲಿದ್ದಾರೆ ಎಂದಿದ್ದರು.

ಖುಷಿ ಸಹೋದರಿ ಜಾಹ್ನವಿ ಕಪೂರ್​ ಅವರನ್ನು ನಿರ್ಮಾಪಕ ಕರಣ್​ ಜೋಹರ್​ ಚಿತ್ರರಂಗಕ್ಕೆ ಪರಿಚಯಿಸಿದ್ದರು. ಈಗ ಖುಷಿ ಅವರನ್ನು ಕೂಡ ಕರಣ್​ ಜೋಹರ್​ ಅವರೇ ಪರಿಚಯಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: Rajiv Kapoor Death: ಬಾಲಿವುಡ್ ಸಿನಿಮಾ;ರಾಮ್ ತೇರಿ ಗಂಗಾ ಮೈಲಿ ನಟ ರಾಜೀವ್ ಕಪೂರ್ ವಿಧಿವಶ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ