AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀದೇವಿ ಇನ್ನೊಬ್ಬ ಪುತ್ರಿ ಬಾಲಿವುಡ್​ಗೆ ಎಂಟ್ರಿ ಕೊಡಲು ಸಿದ್ಧ; ನನ್ನ ಬ್ಯಾನರ್​ನಡಿ ಪರಿಚಯಿಸುವುದಿಲ್ಲ ಎಂದು ಬಿಗುಮಾನ ತೋರಿದ ಬೋನಿ

ಬಾಲಿವುಡ್​ನ ಮೋಹಕ ತಾರೆಯೆನಿಸಿದ್ದ, ನಟಿ ಶ್ರೀದೇವಿಯ ಪುತ್ರಿ ಜಾನ್ವಿ ಕಪೂರ್​ 2018ರಲ್ಲಿ ಬಾಲಿವುಡ್​ಗೆ ಪಾದಾರ್ಪಣೆ ಮಾಡಿದ್ದಾಗಿದೆ. ಧಡಕ್​ ಸಿನಿಮಾ ಮೂಲಕ ಎಂಟ್ರಿಕೊಟ್ಟ ಇವರು ಸಿನಿಮಾ ರಂಗದಲ್ಲಿ ಈಗ ಸಕ್ರಿಯರಾಗಿದ್ದಾರೆ. ಜಾನ್ವಿ ಅಪ್ಪ ಬೋನಿ ಕಪೂರ್ ಇದೀಗ ಇನ್ನೊಂದು ಗುಡ್​ನ್ಯೂಸ್​ ಹೊರಹಾಕಿದ್ದಾರೆ. ತಮ್ಮ ಇನ್ನೊಬ್ಬ ಮಗಳು ಖುಷಿ ಕಪೂರ್ ಕೂಡ ಶೀಘ್ರದಲ್ಲೇ ಬಾಲಿವುಡ್​ಗೆ ಕಾಲಿಡಲಿದ್ದಾರೆ ಎಂಬುದನ್ನು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. ಖುಷಿ ಕೂಡ ನಟನೆಯಲ್ಲಿ ತುಂಬ ಆಸಕ್ತಿ ಹೊಂದಿದ್ದಾರೆ. ಅತಿ ಶೀಘ್ರದಲ್ಲೇ ಅವಳೂ ಕೂಡ ಒಂದು ಸಿನಿಮಾ ಮೂಲಕ ನಿಮ್ಮೆದುರು […]

ಶ್ರೀದೇವಿ ಇನ್ನೊಬ್ಬ ಪುತ್ರಿ ಬಾಲಿವುಡ್​ಗೆ ಎಂಟ್ರಿ ಕೊಡಲು ಸಿದ್ಧ; ನನ್ನ ಬ್ಯಾನರ್​ನಡಿ ಪರಿಚಯಿಸುವುದಿಲ್ಲ ಎಂದು ಬಿಗುಮಾನ ತೋರಿದ ಬೋನಿ
ಖುಷಿ ಕಪೂರ್​
Lakshmi Hegde
|

Updated on:Jan 19, 2021 | 1:17 PM

Share

ಬಾಲಿವುಡ್​ನ ಮೋಹಕ ತಾರೆಯೆನಿಸಿದ್ದ, ನಟಿ ಶ್ರೀದೇವಿಯ ಪುತ್ರಿ ಜಾನ್ವಿ ಕಪೂರ್​ 2018ರಲ್ಲಿ ಬಾಲಿವುಡ್​ಗೆ ಪಾದಾರ್ಪಣೆ ಮಾಡಿದ್ದಾಗಿದೆ. ಧಡಕ್​ ಸಿನಿಮಾ ಮೂಲಕ ಎಂಟ್ರಿಕೊಟ್ಟ ಇವರು ಸಿನಿಮಾ ರಂಗದಲ್ಲಿ ಈಗ ಸಕ್ರಿಯರಾಗಿದ್ದಾರೆ. ಜಾನ್ವಿ ಅಪ್ಪ ಬೋನಿ ಕಪೂರ್ ಇದೀಗ ಇನ್ನೊಂದು ಗುಡ್​ನ್ಯೂಸ್​ ಹೊರಹಾಕಿದ್ದಾರೆ. ತಮ್ಮ ಇನ್ನೊಬ್ಬ ಮಗಳು ಖುಷಿ ಕಪೂರ್ ಕೂಡ ಶೀಘ್ರದಲ್ಲೇ ಬಾಲಿವುಡ್​ಗೆ ಕಾಲಿಡಲಿದ್ದಾರೆ ಎಂಬುದನ್ನು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

ಖುಷಿ ಕೂಡ ನಟನೆಯಲ್ಲಿ ತುಂಬ ಆಸಕ್ತಿ ಹೊಂದಿದ್ದಾರೆ. ಅತಿ ಶೀಘ್ರದಲ್ಲೇ ಅವಳೂ ಕೂಡ ಒಂದು ಸಿನಿಮಾ ಮೂಲಕ ನಿಮ್ಮೆದುರು ಬರಲಿದ್ದಾಳೆ ಎಂದು ಹೇಳಿದ ಬೋನಿ ಕಪೂರ್​, ನಾನು ನಿರ್ಮಾಪಕನಾದರೂ ನಾನವಳನ್ನು ಪರಿಚಯಿಸುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾನೆ.

ಖುಷಿ ನನ್ನ ಮಗಳು..ಹಾಗೇ ನಾನೇ ಸ್ವತಃ ನಿರ್ಮಾಪಕ. ಅವಳನ್ನು ಸಿನಿರಂಗಕ್ಕೆ ಪರಿಚಯಿಸಲು ಬೇಕಾದ ಎಲ್ಲ ಸಂಪನ್ಮೂಲಗಳೂ ನನ್ನ ಬಳಿ ಇವೆ. ಆದರೂ ನಾನದನ್ನು ಮಾಡುವುದಿಲ್ಲ. ನನ್ನ ಬದಲಿಗೆ ಇನ್ಯಾರಾದರೂ ಆಕೆಯನ್ನು ಬಾಲಿವುಡ್​ಗೆ ಅಧಿಕೃತವಾಗಿ ಕರೆತರಲಿ ಎಂಬುದು ನನ್ನ ಆಸೆ. ಹೀಗಾದರೆ ನನ್ನಲ್ಲೂ ಒಂದು ತೃಪ್ತಿ ಇರುತ್ತದೆ ಎಂದು ಹೇಳಿದ್ದಾರೆ.

ಖುಷಿ ಕಪೂರ್​ ನ್ಯೂಯಾರ್ಕ್​ನ ಫಿಲ್ಮ್​ ಅಕಾಡೆಮಿಯಲ್ಲಿ ನಟನಾ ತರಬೇತಿ ಪಡೆದಿದ್ದಾರೆ. ಈ ಹಿಂದೆ ರಿಯಾಲಿಟಿ ಶೋ ಒಂದರಲ್ಲಿ ಭಾಗವಹಿಸಿದ್ದ ಖುಷಿ, ತನಗೂ ನಟನೆ ಬಗ್ಗೆ ಆಸಕ್ತಿ ಇದೆ ಎಂದು ಹೇಳಿದ್ದರು.

ಕುಟುಂಬ ಸಮೇತ ಮಾಲ್ಡೀವ್ಸ್​ ಪ್ರವಾಸ ಕೈಗೊಂಡ ಯಶ್

Published On - 1:15 pm, Tue, 19 January 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್