AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Valentine’s Day 2021 ದಯವಿಟ್ಟು ಪ್ರೇಮಿಗಳ ದಿನ ಆಚರಿಸಬೇಡಿ -ಪಾರ್ಕ್​ನಲ್ಲಿದ್ದ ಲವರ್ಸ್​ಗೆ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಮನವಿ

Valentine's Day 2021: ಪಾರ್ಕ್​ನಲ್ಲಿ ಆರಾಮಾಗಿ ಎಂಜಾಯ್​ ಮಾಡ್ತಿದ್ದ ಪ್ರೇಮಿಗಳಿಗೆ ಕರಪತ್ರ ನೀಡಿ ಕಾರ್ಯಕರ್ತರು ಪ್ರೇಮಿಗಳ ದಿನ ಆಚರಿಸದಂತೆ ಮನವಿ ಮಾಡಿದರು. ದಯವಿಟ್ಟು ಪ್ರೇಮಿಗಳ ದಿನ ಆಚರಿಸಬೇಡಿ ಎಂದು ಮನವಿ ಮಾಡಿಕೊಂಡರು.

Valentine's Day 2021 ದಯವಿಟ್ಟು ಪ್ರೇಮಿಗಳ ದಿನ ಆಚರಿಸಬೇಡಿ -ಪಾರ್ಕ್​ನಲ್ಲಿದ್ದ ಲವರ್ಸ್​ಗೆ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಮನವಿ
ಪಾರ್ಕ್​ನಲ್ಲಿದ್ದ ಲವರ್ಸ್​ಗೆ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಮನವಿ
KUSHAL V
|

Updated on: Feb 14, 2021 | 6:37 PM

Share

ಧಾರವಾಡ: ಜಗತ್ತಿನಾದ್ಯಂತ ಇಂದು ಲವರ್ಸ್​ಗೆ ಸ್ಪೆಷಲ್​ ದಿನ. ಹೌದು, ಇವತ್ತು ವ್ಯಾಲೆಂಟೈನ್ಸ್​ ಡೇ. ವರ್ಷದ ಯಾವುದೇ ದಿನ ಬಂದರೆ ಅಷ್ಟು ಕೇರ್​ ಮಾಡದ ಪ್ರೇಮಿಗಳು ಇವತ್ತಿನ ದಿನವನ್ನು ಮಾತ್ರ ಮಿಸ್​ ಮಾಡೋದೇ ಇಲ್ಲ. ಸದಾ ತಮ್ಮ ಪ್ರೇಯಸಿ ಅಥವಾ ಪ್ರಿಯತಮನ ಗುಂಗಿನಲ್ಲಿರುವ ಲವ ಬರ್ಡ್ಸ್​ಗಳು ಇಂದು ಏಕಾಂತದಲ್ಲಿ ಇರಲು ಬಯಸುತ್ತಾರೆ. ಈ ನಡುವೆ, ಶಿವಪೂಜೆಯಲ್ಲಿ ಕರಡಿ ಬಿಟ್ಟ ಹಾಗೆ (ಅದು Actually ಕರಡಿಗೆ ಬಿಟ್ಟ ಹಾಗೆ ಅಂತಾ but ಈಗ ಕರಡಿ ಆಗಿಬಿಟ್ಟಿದೆ) ಕೆಲ ಸಂಘಟನೆಗಳಿಗೂ ಎಂಟ್ರಿ ಕೊಟ್ಟು ಪಾಪ ಇವರಿಗೆ ಡಿಸ್ಟರ್ಬ್​ ಮಾಡ್ತಾರೆ.

ಅಂತೆಯೇ, ಈ ಬಾರಿಯ ಪ್ರೇಮಿಗಳ ದಿನಾಚರಣೆಗೆ ಶ್ರೀರಾಮ ಸೇನೆಯಿಂದ ವಿರೋಧ ವ್ಯಕ್ತವಾಗಿದೆ. ಹಾಗಾಗಿ, ಇಂದು ನಗರದ ಹಲವು ಪಾರ್ಕ್​ಗಳಿಗೆ ಶ್ರೀರಾಮ ಸೇನೆ ಕಾರ್ಯಕರ್ತರು ಭೇಟಿಕೊಟ್ಟರು. ಕೆ.ಸಿ.ಪಾರ್ಕ್, ಸಾಧನಕೆರೆ ಪಾರ್ಕ್ ಮೇಲೆ ಸುಮಾರು 50ಕ್ಕೂ ಹೆಚ್ಚು ಕಾರ್ಯಕರ್ತರು ದಾಳಿ ನಡೆಸಿದರು.

ಪಾರ್ಕ್​ನಲ್ಲಿ ಆರಾಮಾಗಿ ಎಂಜಾಯ್​ ಮಾಡ್ತಿದ್ದ ಪ್ರೇಮಿಗಳಿಗೆ ಕರಪತ್ರ ನೀಡಿ ಕಾರ್ಯಕರ್ತರು ಪ್ರೇಮಿಗಳ ದಿನ ಆಚರಿಸದಂತೆ ಮನವಿ ಮಾಡಿದರು. ದಯವಿಟ್ಟು ಪ್ರೇಮಿಗಳ ದಿನ ಆಚರಿಸಬೇಡಿ ಎಂದು ಮನವಿ ಮಾಡಿಕೊಂಡರು.

ಇದನ್ನೂ ಓದಿ: Siddaramaiah ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯೋಗ್ಯತೆ ಯಾರಿಗೂ ಇಲ್ಲ -ಶಾಸಕ ರಾಘವೇಂದ್ರ ಹಿಟ್ನಾಳ್ ಖಡಕ್​ ಬಾತ್​

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ