AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Valentine’s Day 2021 ದಯವಿಟ್ಟು ಪ್ರೇಮಿಗಳ ದಿನ ಆಚರಿಸಬೇಡಿ -ಪಾರ್ಕ್​ನಲ್ಲಿದ್ದ ಲವರ್ಸ್​ಗೆ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಮನವಿ

Valentine's Day 2021: ಪಾರ್ಕ್​ನಲ್ಲಿ ಆರಾಮಾಗಿ ಎಂಜಾಯ್​ ಮಾಡ್ತಿದ್ದ ಪ್ರೇಮಿಗಳಿಗೆ ಕರಪತ್ರ ನೀಡಿ ಕಾರ್ಯಕರ್ತರು ಪ್ರೇಮಿಗಳ ದಿನ ಆಚರಿಸದಂತೆ ಮನವಿ ಮಾಡಿದರು. ದಯವಿಟ್ಟು ಪ್ರೇಮಿಗಳ ದಿನ ಆಚರಿಸಬೇಡಿ ಎಂದು ಮನವಿ ಮಾಡಿಕೊಂಡರು.

Valentine's Day 2021 ದಯವಿಟ್ಟು ಪ್ರೇಮಿಗಳ ದಿನ ಆಚರಿಸಬೇಡಿ -ಪಾರ್ಕ್​ನಲ್ಲಿದ್ದ ಲವರ್ಸ್​ಗೆ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಮನವಿ
ಪಾರ್ಕ್​ನಲ್ಲಿದ್ದ ಲವರ್ಸ್​ಗೆ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಮನವಿ
KUSHAL V
|

Updated on: Feb 14, 2021 | 6:37 PM

Share

ಧಾರವಾಡ: ಜಗತ್ತಿನಾದ್ಯಂತ ಇಂದು ಲವರ್ಸ್​ಗೆ ಸ್ಪೆಷಲ್​ ದಿನ. ಹೌದು, ಇವತ್ತು ವ್ಯಾಲೆಂಟೈನ್ಸ್​ ಡೇ. ವರ್ಷದ ಯಾವುದೇ ದಿನ ಬಂದರೆ ಅಷ್ಟು ಕೇರ್​ ಮಾಡದ ಪ್ರೇಮಿಗಳು ಇವತ್ತಿನ ದಿನವನ್ನು ಮಾತ್ರ ಮಿಸ್​ ಮಾಡೋದೇ ಇಲ್ಲ. ಸದಾ ತಮ್ಮ ಪ್ರೇಯಸಿ ಅಥವಾ ಪ್ರಿಯತಮನ ಗುಂಗಿನಲ್ಲಿರುವ ಲವ ಬರ್ಡ್ಸ್​ಗಳು ಇಂದು ಏಕಾಂತದಲ್ಲಿ ಇರಲು ಬಯಸುತ್ತಾರೆ. ಈ ನಡುವೆ, ಶಿವಪೂಜೆಯಲ್ಲಿ ಕರಡಿ ಬಿಟ್ಟ ಹಾಗೆ (ಅದು Actually ಕರಡಿಗೆ ಬಿಟ್ಟ ಹಾಗೆ ಅಂತಾ but ಈಗ ಕರಡಿ ಆಗಿಬಿಟ್ಟಿದೆ) ಕೆಲ ಸಂಘಟನೆಗಳಿಗೂ ಎಂಟ್ರಿ ಕೊಟ್ಟು ಪಾಪ ಇವರಿಗೆ ಡಿಸ್ಟರ್ಬ್​ ಮಾಡ್ತಾರೆ.

ಅಂತೆಯೇ, ಈ ಬಾರಿಯ ಪ್ರೇಮಿಗಳ ದಿನಾಚರಣೆಗೆ ಶ್ರೀರಾಮ ಸೇನೆಯಿಂದ ವಿರೋಧ ವ್ಯಕ್ತವಾಗಿದೆ. ಹಾಗಾಗಿ, ಇಂದು ನಗರದ ಹಲವು ಪಾರ್ಕ್​ಗಳಿಗೆ ಶ್ರೀರಾಮ ಸೇನೆ ಕಾರ್ಯಕರ್ತರು ಭೇಟಿಕೊಟ್ಟರು. ಕೆ.ಸಿ.ಪಾರ್ಕ್, ಸಾಧನಕೆರೆ ಪಾರ್ಕ್ ಮೇಲೆ ಸುಮಾರು 50ಕ್ಕೂ ಹೆಚ್ಚು ಕಾರ್ಯಕರ್ತರು ದಾಳಿ ನಡೆಸಿದರು.

ಪಾರ್ಕ್​ನಲ್ಲಿ ಆರಾಮಾಗಿ ಎಂಜಾಯ್​ ಮಾಡ್ತಿದ್ದ ಪ್ರೇಮಿಗಳಿಗೆ ಕರಪತ್ರ ನೀಡಿ ಕಾರ್ಯಕರ್ತರು ಪ್ರೇಮಿಗಳ ದಿನ ಆಚರಿಸದಂತೆ ಮನವಿ ಮಾಡಿದರು. ದಯವಿಟ್ಟು ಪ್ರೇಮಿಗಳ ದಿನ ಆಚರಿಸಬೇಡಿ ಎಂದು ಮನವಿ ಮಾಡಿಕೊಂಡರು.

ಇದನ್ನೂ ಓದಿ: Siddaramaiah ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯೋಗ್ಯತೆ ಯಾರಿಗೂ ಇಲ್ಲ -ಶಾಸಕ ರಾಘವೇಂದ್ರ ಹಿಟ್ನಾಳ್ ಖಡಕ್​ ಬಾತ್​

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!