AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Valentine’s Day 2021 ದಯವಿಟ್ಟು ಪ್ರೇಮಿಗಳ ದಿನ ಆಚರಿಸಬೇಡಿ -ಪಾರ್ಕ್​ನಲ್ಲಿದ್ದ ಲವರ್ಸ್​ಗೆ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಮನವಿ

Valentine's Day 2021: ಪಾರ್ಕ್​ನಲ್ಲಿ ಆರಾಮಾಗಿ ಎಂಜಾಯ್​ ಮಾಡ್ತಿದ್ದ ಪ್ರೇಮಿಗಳಿಗೆ ಕರಪತ್ರ ನೀಡಿ ಕಾರ್ಯಕರ್ತರು ಪ್ರೇಮಿಗಳ ದಿನ ಆಚರಿಸದಂತೆ ಮನವಿ ಮಾಡಿದರು. ದಯವಿಟ್ಟು ಪ್ರೇಮಿಗಳ ದಿನ ಆಚರಿಸಬೇಡಿ ಎಂದು ಮನವಿ ಮಾಡಿಕೊಂಡರು.

Valentine's Day 2021 ದಯವಿಟ್ಟು ಪ್ರೇಮಿಗಳ ದಿನ ಆಚರಿಸಬೇಡಿ -ಪಾರ್ಕ್​ನಲ್ಲಿದ್ದ ಲವರ್ಸ್​ಗೆ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಮನವಿ
ಪಾರ್ಕ್​ನಲ್ಲಿದ್ದ ಲವರ್ಸ್​ಗೆ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಮನವಿ
KUSHAL V
|

Updated on: Feb 14, 2021 | 6:37 PM

Share

ಧಾರವಾಡ: ಜಗತ್ತಿನಾದ್ಯಂತ ಇಂದು ಲವರ್ಸ್​ಗೆ ಸ್ಪೆಷಲ್​ ದಿನ. ಹೌದು, ಇವತ್ತು ವ್ಯಾಲೆಂಟೈನ್ಸ್​ ಡೇ. ವರ್ಷದ ಯಾವುದೇ ದಿನ ಬಂದರೆ ಅಷ್ಟು ಕೇರ್​ ಮಾಡದ ಪ್ರೇಮಿಗಳು ಇವತ್ತಿನ ದಿನವನ್ನು ಮಾತ್ರ ಮಿಸ್​ ಮಾಡೋದೇ ಇಲ್ಲ. ಸದಾ ತಮ್ಮ ಪ್ರೇಯಸಿ ಅಥವಾ ಪ್ರಿಯತಮನ ಗುಂಗಿನಲ್ಲಿರುವ ಲವ ಬರ್ಡ್ಸ್​ಗಳು ಇಂದು ಏಕಾಂತದಲ್ಲಿ ಇರಲು ಬಯಸುತ್ತಾರೆ. ಈ ನಡುವೆ, ಶಿವಪೂಜೆಯಲ್ಲಿ ಕರಡಿ ಬಿಟ್ಟ ಹಾಗೆ (ಅದು Actually ಕರಡಿಗೆ ಬಿಟ್ಟ ಹಾಗೆ ಅಂತಾ but ಈಗ ಕರಡಿ ಆಗಿಬಿಟ್ಟಿದೆ) ಕೆಲ ಸಂಘಟನೆಗಳಿಗೂ ಎಂಟ್ರಿ ಕೊಟ್ಟು ಪಾಪ ಇವರಿಗೆ ಡಿಸ್ಟರ್ಬ್​ ಮಾಡ್ತಾರೆ.

ಅಂತೆಯೇ, ಈ ಬಾರಿಯ ಪ್ರೇಮಿಗಳ ದಿನಾಚರಣೆಗೆ ಶ್ರೀರಾಮ ಸೇನೆಯಿಂದ ವಿರೋಧ ವ್ಯಕ್ತವಾಗಿದೆ. ಹಾಗಾಗಿ, ಇಂದು ನಗರದ ಹಲವು ಪಾರ್ಕ್​ಗಳಿಗೆ ಶ್ರೀರಾಮ ಸೇನೆ ಕಾರ್ಯಕರ್ತರು ಭೇಟಿಕೊಟ್ಟರು. ಕೆ.ಸಿ.ಪಾರ್ಕ್, ಸಾಧನಕೆರೆ ಪಾರ್ಕ್ ಮೇಲೆ ಸುಮಾರು 50ಕ್ಕೂ ಹೆಚ್ಚು ಕಾರ್ಯಕರ್ತರು ದಾಳಿ ನಡೆಸಿದರು.

ಪಾರ್ಕ್​ನಲ್ಲಿ ಆರಾಮಾಗಿ ಎಂಜಾಯ್​ ಮಾಡ್ತಿದ್ದ ಪ್ರೇಮಿಗಳಿಗೆ ಕರಪತ್ರ ನೀಡಿ ಕಾರ್ಯಕರ್ತರು ಪ್ರೇಮಿಗಳ ದಿನ ಆಚರಿಸದಂತೆ ಮನವಿ ಮಾಡಿದರು. ದಯವಿಟ್ಟು ಪ್ರೇಮಿಗಳ ದಿನ ಆಚರಿಸಬೇಡಿ ಎಂದು ಮನವಿ ಮಾಡಿಕೊಂಡರು.

ಇದನ್ನೂ ಓದಿ: Siddaramaiah ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯೋಗ್ಯತೆ ಯಾರಿಗೂ ಇಲ್ಲ -ಶಾಸಕ ರಾಘವೇಂದ್ರ ಹಿಟ್ನಾಳ್ ಖಡಕ್​ ಬಾತ್​

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?