AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Valentine’s Day 2021 ದಯವಿಟ್ಟು ಪ್ರೇಮಿಗಳ ದಿನ ಆಚರಿಸಬೇಡಿ -ಪಾರ್ಕ್​ನಲ್ಲಿದ್ದ ಲವರ್ಸ್​ಗೆ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಮನವಿ

Valentine's Day 2021: ಪಾರ್ಕ್​ನಲ್ಲಿ ಆರಾಮಾಗಿ ಎಂಜಾಯ್​ ಮಾಡ್ತಿದ್ದ ಪ್ರೇಮಿಗಳಿಗೆ ಕರಪತ್ರ ನೀಡಿ ಕಾರ್ಯಕರ್ತರು ಪ್ರೇಮಿಗಳ ದಿನ ಆಚರಿಸದಂತೆ ಮನವಿ ಮಾಡಿದರು. ದಯವಿಟ್ಟು ಪ್ರೇಮಿಗಳ ದಿನ ಆಚರಿಸಬೇಡಿ ಎಂದು ಮನವಿ ಮಾಡಿಕೊಂಡರು.

Valentine's Day 2021 ದಯವಿಟ್ಟು ಪ್ರೇಮಿಗಳ ದಿನ ಆಚರಿಸಬೇಡಿ -ಪಾರ್ಕ್​ನಲ್ಲಿದ್ದ ಲವರ್ಸ್​ಗೆ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಮನವಿ
ಪಾರ್ಕ್​ನಲ್ಲಿದ್ದ ಲವರ್ಸ್​ಗೆ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಮನವಿ
KUSHAL V
|

Updated on: Feb 14, 2021 | 6:37 PM

Share

ಧಾರವಾಡ: ಜಗತ್ತಿನಾದ್ಯಂತ ಇಂದು ಲವರ್ಸ್​ಗೆ ಸ್ಪೆಷಲ್​ ದಿನ. ಹೌದು, ಇವತ್ತು ವ್ಯಾಲೆಂಟೈನ್ಸ್​ ಡೇ. ವರ್ಷದ ಯಾವುದೇ ದಿನ ಬಂದರೆ ಅಷ್ಟು ಕೇರ್​ ಮಾಡದ ಪ್ರೇಮಿಗಳು ಇವತ್ತಿನ ದಿನವನ್ನು ಮಾತ್ರ ಮಿಸ್​ ಮಾಡೋದೇ ಇಲ್ಲ. ಸದಾ ತಮ್ಮ ಪ್ರೇಯಸಿ ಅಥವಾ ಪ್ರಿಯತಮನ ಗುಂಗಿನಲ್ಲಿರುವ ಲವ ಬರ್ಡ್ಸ್​ಗಳು ಇಂದು ಏಕಾಂತದಲ್ಲಿ ಇರಲು ಬಯಸುತ್ತಾರೆ. ಈ ನಡುವೆ, ಶಿವಪೂಜೆಯಲ್ಲಿ ಕರಡಿ ಬಿಟ್ಟ ಹಾಗೆ (ಅದು Actually ಕರಡಿಗೆ ಬಿಟ್ಟ ಹಾಗೆ ಅಂತಾ but ಈಗ ಕರಡಿ ಆಗಿಬಿಟ್ಟಿದೆ) ಕೆಲ ಸಂಘಟನೆಗಳಿಗೂ ಎಂಟ್ರಿ ಕೊಟ್ಟು ಪಾಪ ಇವರಿಗೆ ಡಿಸ್ಟರ್ಬ್​ ಮಾಡ್ತಾರೆ.

ಅಂತೆಯೇ, ಈ ಬಾರಿಯ ಪ್ರೇಮಿಗಳ ದಿನಾಚರಣೆಗೆ ಶ್ರೀರಾಮ ಸೇನೆಯಿಂದ ವಿರೋಧ ವ್ಯಕ್ತವಾಗಿದೆ. ಹಾಗಾಗಿ, ಇಂದು ನಗರದ ಹಲವು ಪಾರ್ಕ್​ಗಳಿಗೆ ಶ್ರೀರಾಮ ಸೇನೆ ಕಾರ್ಯಕರ್ತರು ಭೇಟಿಕೊಟ್ಟರು. ಕೆ.ಸಿ.ಪಾರ್ಕ್, ಸಾಧನಕೆರೆ ಪಾರ್ಕ್ ಮೇಲೆ ಸುಮಾರು 50ಕ್ಕೂ ಹೆಚ್ಚು ಕಾರ್ಯಕರ್ತರು ದಾಳಿ ನಡೆಸಿದರು.

ಪಾರ್ಕ್​ನಲ್ಲಿ ಆರಾಮಾಗಿ ಎಂಜಾಯ್​ ಮಾಡ್ತಿದ್ದ ಪ್ರೇಮಿಗಳಿಗೆ ಕರಪತ್ರ ನೀಡಿ ಕಾರ್ಯಕರ್ತರು ಪ್ರೇಮಿಗಳ ದಿನ ಆಚರಿಸದಂತೆ ಮನವಿ ಮಾಡಿದರು. ದಯವಿಟ್ಟು ಪ್ರೇಮಿಗಳ ದಿನ ಆಚರಿಸಬೇಡಿ ಎಂದು ಮನವಿ ಮಾಡಿಕೊಂಡರು.

ಇದನ್ನೂ ಓದಿ: Siddaramaiah ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯೋಗ್ಯತೆ ಯಾರಿಗೂ ಇಲ್ಲ -ಶಾಸಕ ರಾಘವೇಂದ್ರ ಹಿಟ್ನಾಳ್ ಖಡಕ್​ ಬಾತ್​

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ