AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Valentine’s Day 2021 ದಯವಿಟ್ಟು ಪ್ರೇಮಿಗಳ ದಿನ ಆಚರಿಸಬೇಡಿ -ಪಾರ್ಕ್​ನಲ್ಲಿದ್ದ ಲವರ್ಸ್​ಗೆ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಮನವಿ

Valentine's Day 2021: ಪಾರ್ಕ್​ನಲ್ಲಿ ಆರಾಮಾಗಿ ಎಂಜಾಯ್​ ಮಾಡ್ತಿದ್ದ ಪ್ರೇಮಿಗಳಿಗೆ ಕರಪತ್ರ ನೀಡಿ ಕಾರ್ಯಕರ್ತರು ಪ್ರೇಮಿಗಳ ದಿನ ಆಚರಿಸದಂತೆ ಮನವಿ ಮಾಡಿದರು. ದಯವಿಟ್ಟು ಪ್ರೇಮಿಗಳ ದಿನ ಆಚರಿಸಬೇಡಿ ಎಂದು ಮನವಿ ಮಾಡಿಕೊಂಡರು.

Valentine's Day 2021 ದಯವಿಟ್ಟು ಪ್ರೇಮಿಗಳ ದಿನ ಆಚರಿಸಬೇಡಿ -ಪಾರ್ಕ್​ನಲ್ಲಿದ್ದ ಲವರ್ಸ್​ಗೆ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಮನವಿ
ಪಾರ್ಕ್​ನಲ್ಲಿದ್ದ ಲವರ್ಸ್​ಗೆ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಮನವಿ
KUSHAL V
|

Updated on: Feb 14, 2021 | 6:37 PM

Share

ಧಾರವಾಡ: ಜಗತ್ತಿನಾದ್ಯಂತ ಇಂದು ಲವರ್ಸ್​ಗೆ ಸ್ಪೆಷಲ್​ ದಿನ. ಹೌದು, ಇವತ್ತು ವ್ಯಾಲೆಂಟೈನ್ಸ್​ ಡೇ. ವರ್ಷದ ಯಾವುದೇ ದಿನ ಬಂದರೆ ಅಷ್ಟು ಕೇರ್​ ಮಾಡದ ಪ್ರೇಮಿಗಳು ಇವತ್ತಿನ ದಿನವನ್ನು ಮಾತ್ರ ಮಿಸ್​ ಮಾಡೋದೇ ಇಲ್ಲ. ಸದಾ ತಮ್ಮ ಪ್ರೇಯಸಿ ಅಥವಾ ಪ್ರಿಯತಮನ ಗುಂಗಿನಲ್ಲಿರುವ ಲವ ಬರ್ಡ್ಸ್​ಗಳು ಇಂದು ಏಕಾಂತದಲ್ಲಿ ಇರಲು ಬಯಸುತ್ತಾರೆ. ಈ ನಡುವೆ, ಶಿವಪೂಜೆಯಲ್ಲಿ ಕರಡಿ ಬಿಟ್ಟ ಹಾಗೆ (ಅದು Actually ಕರಡಿಗೆ ಬಿಟ್ಟ ಹಾಗೆ ಅಂತಾ but ಈಗ ಕರಡಿ ಆಗಿಬಿಟ್ಟಿದೆ) ಕೆಲ ಸಂಘಟನೆಗಳಿಗೂ ಎಂಟ್ರಿ ಕೊಟ್ಟು ಪಾಪ ಇವರಿಗೆ ಡಿಸ್ಟರ್ಬ್​ ಮಾಡ್ತಾರೆ.

ಅಂತೆಯೇ, ಈ ಬಾರಿಯ ಪ್ರೇಮಿಗಳ ದಿನಾಚರಣೆಗೆ ಶ್ರೀರಾಮ ಸೇನೆಯಿಂದ ವಿರೋಧ ವ್ಯಕ್ತವಾಗಿದೆ. ಹಾಗಾಗಿ, ಇಂದು ನಗರದ ಹಲವು ಪಾರ್ಕ್​ಗಳಿಗೆ ಶ್ರೀರಾಮ ಸೇನೆ ಕಾರ್ಯಕರ್ತರು ಭೇಟಿಕೊಟ್ಟರು. ಕೆ.ಸಿ.ಪಾರ್ಕ್, ಸಾಧನಕೆರೆ ಪಾರ್ಕ್ ಮೇಲೆ ಸುಮಾರು 50ಕ್ಕೂ ಹೆಚ್ಚು ಕಾರ್ಯಕರ್ತರು ದಾಳಿ ನಡೆಸಿದರು.

ಪಾರ್ಕ್​ನಲ್ಲಿ ಆರಾಮಾಗಿ ಎಂಜಾಯ್​ ಮಾಡ್ತಿದ್ದ ಪ್ರೇಮಿಗಳಿಗೆ ಕರಪತ್ರ ನೀಡಿ ಕಾರ್ಯಕರ್ತರು ಪ್ರೇಮಿಗಳ ದಿನ ಆಚರಿಸದಂತೆ ಮನವಿ ಮಾಡಿದರು. ದಯವಿಟ್ಟು ಪ್ರೇಮಿಗಳ ದಿನ ಆಚರಿಸಬೇಡಿ ಎಂದು ಮನವಿ ಮಾಡಿಕೊಂಡರು.

ಇದನ್ನೂ ಓದಿ: Siddaramaiah ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯೋಗ್ಯತೆ ಯಾರಿಗೂ ಇಲ್ಲ -ಶಾಸಕ ರಾಘವೇಂದ್ರ ಹಿಟ್ನಾಳ್ ಖಡಕ್​ ಬಾತ್​

Follow Us
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ