AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಡುವೆ ರಾಮುಲು ಆಪ್ತ ಸಹಾಯಕನ ಭರ್ಜರಿ ಬರ್ತ್​ ಡೇ ಪಾರ್ಟಿ

ಗದಗ: ಕೊರೊನಾ ಭೀತಿ ನಡುವೆಯೂ ಆರೋಗ್ಯ ಸಚಿವ ಶ್ರೀರಾಮುಲು ಆಪ್ತ ಸಹಾಯಕ ಭರ್ಜರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಆರೋಗ್ಯ ಸಚಿವರ ಆಪ್ತ ಸಹಾಯಕ SH ಶಿವನಗೌಡ ತನ್ನ ಬರ್ತ್​ಡೇ ನಿಮಿತ್ತ ನಗರದ ಶ್ರೀನಿವಾಸ ಭವನದಲ್ಲಿ ಗುಂಡು-ತುಂಡು ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿಯಲ್ಲಿ ಸಾಮಾಜಿಕ ಅಂತರ ಮರೆತು ಹಾಗೂ ಮಾಸ್ಕ್ ಧರಿಸದೆ ಸುಮಾರು ಇನ್ನೂರಕ್ಕೂ ಹೆಚ್ಚು ಜನರು ಭಾಗಿಯಾಗಿದ್ರು. ಪಾರ್ಟಿಯಲ್ಲಿ ಭಾಗವಹಿಸಿದ್ದ ಜನ ಎಣ್ಣೆಯ ಮತ್ತಿನಲ್ಲಿ ಕುಣಿದು ಕುಪ್ಪಳಿಸಿದರು. ಈ ಪಾರ್ಟಿ ತಡ ರಾತ್ರಿವರೆಗೂ ನಡೆದಿದ್ದು, ನಿಷೇಧಾಜ್ಞೆ ನಡುವೆ […]

ಕೊರೊನಾ ನಡುವೆ  ರಾಮುಲು ಆಪ್ತ ಸಹಾಯಕನ ಭರ್ಜರಿ ಬರ್ತ್​ ಡೇ ಪಾರ್ಟಿ
KUSHAL V
| Edited By: |

Updated on:Jul 11, 2020 | 2:16 PM

Share

ಗದಗ: ಕೊರೊನಾ ಭೀತಿ ನಡುವೆಯೂ ಆರೋಗ್ಯ ಸಚಿವ ಶ್ರೀರಾಮುಲು ಆಪ್ತ ಸಹಾಯಕ ಭರ್ಜರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಆರೋಗ್ಯ ಸಚಿವರ ಆಪ್ತ ಸಹಾಯಕ SH ಶಿವನಗೌಡ ತನ್ನ ಬರ್ತ್​ಡೇ ನಿಮಿತ್ತ ನಗರದ ಶ್ರೀನಿವಾಸ ಭವನದಲ್ಲಿ ಗುಂಡು-ತುಂಡು ಪಾರ್ಟಿ ಆಯೋಜನೆ ಮಾಡಿದ್ದರು.

ಈ ಪಾರ್ಟಿಯಲ್ಲಿ ಸಾಮಾಜಿಕ ಅಂತರ ಮರೆತು ಹಾಗೂ ಮಾಸ್ಕ್ ಧರಿಸದೆ ಸುಮಾರು ಇನ್ನೂರಕ್ಕೂ ಹೆಚ್ಚು ಜನರು ಭಾಗಿಯಾಗಿದ್ರು. ಪಾರ್ಟಿಯಲ್ಲಿ ಭಾಗವಹಿಸಿದ್ದ ಜನ ಎಣ್ಣೆಯ ಮತ್ತಿನಲ್ಲಿ ಕುಣಿದು ಕುಪ್ಪಳಿಸಿದರು.

ಈ ಪಾರ್ಟಿ ತಡ ರಾತ್ರಿವರೆಗೂ ನಡೆದಿದ್ದು, ನಿಷೇಧಾಜ್ಞೆ ನಡುವೆ ಸಚಿವ ಶ್ರೀರಾಮುಲು ಆಪ್ತನ ಬೇಜವಾಬ್ದಾರಿ ನಡವಳಿಕೆ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಜೊತೆಗೆ ಮದುವೆ, ಸಭೆ ಸಮಾರಂಭಗಳಿಗೆ ಅನುಮತಿ ದೊರೆಯದ ಈ ಸಮಯದಲ್ಲಿ ಇವರಿಗೆ ಅನುಮತಿ ದೊರೆತಿದ್ದು ಹೇಗೆ ಎಂಬ ಪ್ರಶ್ನೆಯನ್ನು ಕೇಳುತ್ತಿದ್ದಾರೆ.

Published On - 11:41 am, Sat, 11 July 20

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?