AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಡುವೆ ರಾಮುಲು ಆಪ್ತ ಸಹಾಯಕನ ಭರ್ಜರಿ ಬರ್ತ್​ ಡೇ ಪಾರ್ಟಿ

ಗದಗ: ಕೊರೊನಾ ಭೀತಿ ನಡುವೆಯೂ ಆರೋಗ್ಯ ಸಚಿವ ಶ್ರೀರಾಮುಲು ಆಪ್ತ ಸಹಾಯಕ ಭರ್ಜರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಆರೋಗ್ಯ ಸಚಿವರ ಆಪ್ತ ಸಹಾಯಕ SH ಶಿವನಗೌಡ ತನ್ನ ಬರ್ತ್​ಡೇ ನಿಮಿತ್ತ ನಗರದ ಶ್ರೀನಿವಾಸ ಭವನದಲ್ಲಿ ಗುಂಡು-ತುಂಡು ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿಯಲ್ಲಿ ಸಾಮಾಜಿಕ ಅಂತರ ಮರೆತು ಹಾಗೂ ಮಾಸ್ಕ್ ಧರಿಸದೆ ಸುಮಾರು ಇನ್ನೂರಕ್ಕೂ ಹೆಚ್ಚು ಜನರು ಭಾಗಿಯಾಗಿದ್ರು. ಪಾರ್ಟಿಯಲ್ಲಿ ಭಾಗವಹಿಸಿದ್ದ ಜನ ಎಣ್ಣೆಯ ಮತ್ತಿನಲ್ಲಿ ಕುಣಿದು ಕುಪ್ಪಳಿಸಿದರು. ಈ ಪಾರ್ಟಿ ತಡ ರಾತ್ರಿವರೆಗೂ ನಡೆದಿದ್ದು, ನಿಷೇಧಾಜ್ಞೆ ನಡುವೆ […]

ಕೊರೊನಾ ನಡುವೆ  ರಾಮುಲು ಆಪ್ತ ಸಹಾಯಕನ ಭರ್ಜರಿ ಬರ್ತ್​ ಡೇ ಪಾರ್ಟಿ
KUSHAL V
| Edited By: |

Updated on:Jul 11, 2020 | 2:16 PM

Share

ಗದಗ: ಕೊರೊನಾ ಭೀತಿ ನಡುವೆಯೂ ಆರೋಗ್ಯ ಸಚಿವ ಶ್ರೀರಾಮುಲು ಆಪ್ತ ಸಹಾಯಕ ಭರ್ಜರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಆರೋಗ್ಯ ಸಚಿವರ ಆಪ್ತ ಸಹಾಯಕ SH ಶಿವನಗೌಡ ತನ್ನ ಬರ್ತ್​ಡೇ ನಿಮಿತ್ತ ನಗರದ ಶ್ರೀನಿವಾಸ ಭವನದಲ್ಲಿ ಗುಂಡು-ತುಂಡು ಪಾರ್ಟಿ ಆಯೋಜನೆ ಮಾಡಿದ್ದರು.

ಈ ಪಾರ್ಟಿಯಲ್ಲಿ ಸಾಮಾಜಿಕ ಅಂತರ ಮರೆತು ಹಾಗೂ ಮಾಸ್ಕ್ ಧರಿಸದೆ ಸುಮಾರು ಇನ್ನೂರಕ್ಕೂ ಹೆಚ್ಚು ಜನರು ಭಾಗಿಯಾಗಿದ್ರು. ಪಾರ್ಟಿಯಲ್ಲಿ ಭಾಗವಹಿಸಿದ್ದ ಜನ ಎಣ್ಣೆಯ ಮತ್ತಿನಲ್ಲಿ ಕುಣಿದು ಕುಪ್ಪಳಿಸಿದರು.

ಈ ಪಾರ್ಟಿ ತಡ ರಾತ್ರಿವರೆಗೂ ನಡೆದಿದ್ದು, ನಿಷೇಧಾಜ್ಞೆ ನಡುವೆ ಸಚಿವ ಶ್ರೀರಾಮುಲು ಆಪ್ತನ ಬೇಜವಾಬ್ದಾರಿ ನಡವಳಿಕೆ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಜೊತೆಗೆ ಮದುವೆ, ಸಭೆ ಸಮಾರಂಭಗಳಿಗೆ ಅನುಮತಿ ದೊರೆಯದ ಈ ಸಮಯದಲ್ಲಿ ಇವರಿಗೆ ಅನುಮತಿ ದೊರೆತಿದ್ದು ಹೇಗೆ ಎಂಬ ಪ್ರಶ್ನೆಯನ್ನು ಕೇಳುತ್ತಿದ್ದಾರೆ.

Published On - 11:41 am, Sat, 11 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್