AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಡುವೆ ರಾಮುಲು ಆಪ್ತ ಸಹಾಯಕನ ಭರ್ಜರಿ ಬರ್ತ್​ ಡೇ ಪಾರ್ಟಿ

ಗದಗ: ಕೊರೊನಾ ಭೀತಿ ನಡುವೆಯೂ ಆರೋಗ್ಯ ಸಚಿವ ಶ್ರೀರಾಮುಲು ಆಪ್ತ ಸಹಾಯಕ ಭರ್ಜರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಆರೋಗ್ಯ ಸಚಿವರ ಆಪ್ತ ಸಹಾಯಕ SH ಶಿವನಗೌಡ ತನ್ನ ಬರ್ತ್​ಡೇ ನಿಮಿತ್ತ ನಗರದ ಶ್ರೀನಿವಾಸ ಭವನದಲ್ಲಿ ಗುಂಡು-ತುಂಡು ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿಯಲ್ಲಿ ಸಾಮಾಜಿಕ ಅಂತರ ಮರೆತು ಹಾಗೂ ಮಾಸ್ಕ್ ಧರಿಸದೆ ಸುಮಾರು ಇನ್ನೂರಕ್ಕೂ ಹೆಚ್ಚು ಜನರು ಭಾಗಿಯಾಗಿದ್ರು. ಪಾರ್ಟಿಯಲ್ಲಿ ಭಾಗವಹಿಸಿದ್ದ ಜನ ಎಣ್ಣೆಯ ಮತ್ತಿನಲ್ಲಿ ಕುಣಿದು ಕುಪ್ಪಳಿಸಿದರು. ಈ ಪಾರ್ಟಿ ತಡ ರಾತ್ರಿವರೆಗೂ ನಡೆದಿದ್ದು, ನಿಷೇಧಾಜ್ಞೆ ನಡುವೆ […]

ಕೊರೊನಾ ನಡುವೆ  ರಾಮುಲು ಆಪ್ತ ಸಹಾಯಕನ ಭರ್ಜರಿ ಬರ್ತ್​ ಡೇ ಪಾರ್ಟಿ
KUSHAL V
| Edited By: |

Updated on:Jul 11, 2020 | 2:16 PM

Share

ಗದಗ: ಕೊರೊನಾ ಭೀತಿ ನಡುವೆಯೂ ಆರೋಗ್ಯ ಸಚಿವ ಶ್ರೀರಾಮುಲು ಆಪ್ತ ಸಹಾಯಕ ಭರ್ಜರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಆರೋಗ್ಯ ಸಚಿವರ ಆಪ್ತ ಸಹಾಯಕ SH ಶಿವನಗೌಡ ತನ್ನ ಬರ್ತ್​ಡೇ ನಿಮಿತ್ತ ನಗರದ ಶ್ರೀನಿವಾಸ ಭವನದಲ್ಲಿ ಗುಂಡು-ತುಂಡು ಪಾರ್ಟಿ ಆಯೋಜನೆ ಮಾಡಿದ್ದರು.

ಈ ಪಾರ್ಟಿಯಲ್ಲಿ ಸಾಮಾಜಿಕ ಅಂತರ ಮರೆತು ಹಾಗೂ ಮಾಸ್ಕ್ ಧರಿಸದೆ ಸುಮಾರು ಇನ್ನೂರಕ್ಕೂ ಹೆಚ್ಚು ಜನರು ಭಾಗಿಯಾಗಿದ್ರು. ಪಾರ್ಟಿಯಲ್ಲಿ ಭಾಗವಹಿಸಿದ್ದ ಜನ ಎಣ್ಣೆಯ ಮತ್ತಿನಲ್ಲಿ ಕುಣಿದು ಕುಪ್ಪಳಿಸಿದರು.

ಈ ಪಾರ್ಟಿ ತಡ ರಾತ್ರಿವರೆಗೂ ನಡೆದಿದ್ದು, ನಿಷೇಧಾಜ್ಞೆ ನಡುವೆ ಸಚಿವ ಶ್ರೀರಾಮುಲು ಆಪ್ತನ ಬೇಜವಾಬ್ದಾರಿ ನಡವಳಿಕೆ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಜೊತೆಗೆ ಮದುವೆ, ಸಭೆ ಸಮಾರಂಭಗಳಿಗೆ ಅನುಮತಿ ದೊರೆಯದ ಈ ಸಮಯದಲ್ಲಿ ಇವರಿಗೆ ಅನುಮತಿ ದೊರೆತಿದ್ದು ಹೇಗೆ ಎಂಬ ಪ್ರಶ್ನೆಯನ್ನು ಕೇಳುತ್ತಿದ್ದಾರೆ.

Published On - 11:41 am, Sat, 11 July 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ