AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೊ ರೈಲಲ್ಲಿ ಪ್ರಯಾಣಿಸಿ ಪ್ರಯಾಣಿಕರಿಗೆ ಅಭಯ ನೀಡಿದ ಸಚಿವ ಶ್ರೀರಾಮುಲು

ಐದು ತಿಂಗಳ ಕಾಲ ಜಾರಿಯಲ್ಲಿದ್ದ ಲಾಕ್​ಡೌನ್​ಗಳ ನಂತರ ಬೆಂಗಳೂರಿನಲ್ಲಿ ಇಂದು ಪುನರಾರಂಭಗೊಂಡ ಮೆಟ್ರೋ ರೈಲು ಸಂಚಾರ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಖುದ್ದು ಬೆಂಗಳೂರು ಪ್ರಯಾಣ ಮಾಡಿ ಮೆಟ್ರೊ ರೇಲ್ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯು (ಬಿ ಎಮ್ ಅರ್ ಸಿ ಎಲ್) ಪ್ರಯಾಣಿಕರ ಸುರಕ್ಷಿತ ಸಂಚಾರಕ್ಕಾಗಿ ತೆಗೆದುಕೊಂಡಿರುವ ಕ್ರಮಗಳನ್ನು ಪರಿಶೀಲಿಸಿದರು. ಸಚಿವರು ವಿಧಾನಸೌಧ ಮೆಟ್ರೊ ನಿಲ್ದಾಣದಿಂದ ಮೆಜೆಸ್ಟಿಕ್‌ ಮೆಟ್ರೊ ನಿಲ್ದಾಣದವರೆಗೆ ಸಂಚಾರ ಮಾಡಿದರು. ಬಿ ಎಮ್ ಅರ್ ಸಿ ಎಲ್​ನ ಅಧಿಕಾರಿಗಳು ಶ್ರೀರಾಮುಲು ಅವರೊಂದಿಗೆ ಪ್ರಯಾಣಿಸಿ […]

ಮೆಟ್ರೊ ರೈಲಲ್ಲಿ ಪ್ರಯಾಣಿಸಿ ಪ್ರಯಾಣಿಕರಿಗೆ ಅಭಯ ನೀಡಿದ ಸಚಿವ ಶ್ರೀರಾಮುಲು
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 07, 2020 | 6:36 PM

Share

ಐದು ತಿಂಗಳ ಕಾಲ ಜಾರಿಯಲ್ಲಿದ್ದ ಲಾಕ್​ಡೌನ್​ಗಳ ನಂತರ ಬೆಂಗಳೂರಿನಲ್ಲಿ ಇಂದು ಪುನರಾರಂಭಗೊಂಡ ಮೆಟ್ರೋ ರೈಲು ಸಂಚಾರ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಖುದ್ದು ಬೆಂಗಳೂರು ಪ್ರಯಾಣ ಮಾಡಿ ಮೆಟ್ರೊ ರೇಲ್ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯು (ಬಿ ಎಮ್ ಅರ್ ಸಿ ಎಲ್) ಪ್ರಯಾಣಿಕರ ಸುರಕ್ಷಿತ ಸಂಚಾರಕ್ಕಾಗಿ ತೆಗೆದುಕೊಂಡಿರುವ ಕ್ರಮಗಳನ್ನು ಪರಿಶೀಲಿಸಿದರು.

ಸಚಿವರು ವಿಧಾನಸೌಧ ಮೆಟ್ರೊ ನಿಲ್ದಾಣದಿಂದ ಮೆಜೆಸ್ಟಿಕ್‌ ಮೆಟ್ರೊ ನಿಲ್ದಾಣದವರೆಗೆ ಸಂಚಾರ ಮಾಡಿದರು. ಬಿ ಎಮ್ ಅರ್ ಸಿ ಎಲ್​ನ ಅಧಿಕಾರಿಗಳು ಶ್ರೀರಾಮುಲು ಅವರೊಂದಿಗೆ ಪ್ರಯಾಣಿಸಿ ಸಂಸ್ಥೆ ತೆಗೆದುಕೊಂಡಿರುವ ಮುಂಜಾಗ್ರತೆ ಹಾಗೂ ಸುರಕ್ಷತಾ ಕ್ರಮಗಳನ್ನು ವಿವರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತಾಡಿದ ಸಚಿವ ಶ್ರೀರಾಮುಲು, ಆರೋಗ್ಯ ಇಲಾಖೆ ಮತ್ತು ಬಿ ಎಮ್ ಅರ್ ಸಿ ಎಲ್ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿವೆ, ಪ್ರಯಾಣಿಕರು ಯಾವ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ ಎಂದರಲ್ಲದೆ, ಪ್ರಯಾಣಿಸುವಾಗ ದೈಹಿಕ ಅಂತರ ಕಾಯ್ದುಕೊಳ್ಳುವಂತೆ ಮತ್ತು ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸುವಂತೆ ಪ್ರಯಾಣಿಕರಿಗೆ ವಿನಂತಿಸಿದರು.

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ