AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exam ಕಳೆದ ಬಾರಿ ರೋಹಿಣಿ ಮೇಡಂ, ಈ ಬಾರಿ ಭವಾನಿ ಮೇಡಂ ಉಸ್ತುವಾರಿ

ಕಳೆದ ಬಾರಿ SSLC Exam 2019 ನಡೆದಾಗ ಹಾಸನ ಜಿಲ್ಲೆಯಲ್ಲಿ ರೋಹಿಣಿ ಸಿಂಧೂರಿ ಜಿಲ್ಲಾಧಿಕಾರಿಯಾಗಿದ್ದರು. ವಿದ್ಯಾರ್ಥಿಗಳನ್ನು ಹುರಿದುಂಬಿಸಿ, ಪರೀಕ್ಷೆಗೆ ಸಜ್ಜುಗೊಳಿಸಿದ್ದರು. ಪರೀಕ್ಷಾ ಫಲಿತಾಂಶವೂ ಅಪೂರ್ವವಾಗಿ ಬಂದಿತ್ತು. ಆದ್ರೆ ಹಾಸನದ ಸೊಸೆ ಭವಾಣಿ ರೇವಣ್ಣ ಅವರು ಅದರಲ್ಲಿ ನಮ್ಮ ಪಾಲು ಹೆಚ್ಚಾಗಿದೆ. ನಾವೇ ವಿದ್ಯಾರ್ಥಿಗಳನ್ನು ಎಕ್ಸಾಂಗೆ ಸಜ್ಜುಗೊಳಿಸಿದ್ದು ಎಂದಿದ್ದರು. ಕೊನೆಗೆ ದಕ್ಷ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜಿಲ್ಲೆಯಿಂದ ಎದ್ದುಬಂದು, ರಾಜಧಾನಿ ಸೇರಿಕೊಂಡರು. ಆಮೇಲೆ ಜಿಲ್ಲೆಯಲ್ಲಿ SSLC ಉಸ್ತುವಾರಿಯನ್ನು ಸ್ವತಃ ಭವಾನಿ ರೇವಣ್ಣ ಅವರೇ ನೋಡಿಕೊಳ್ಳತೊಡಗಿದರು. ಕೊರೊನಾ ಹಾವಳಿಯ […]

SSLC Exam ಕಳೆದ ಬಾರಿ ರೋಹಿಣಿ ಮೇಡಂ, ಈ ಬಾರಿ ಭವಾನಿ ಮೇಡಂ ಉಸ್ತುವಾರಿ
ಸಾಧು ಶ್ರೀನಾಥ್​
|

Updated on: Jun 27, 2020 | 4:44 PM

Share

ಕಳೆದ ಬಾರಿ SSLC Exam 2019 ನಡೆದಾಗ ಹಾಸನ ಜಿಲ್ಲೆಯಲ್ಲಿ ರೋಹಿಣಿ ಸಿಂಧೂರಿ ಜಿಲ್ಲಾಧಿಕಾರಿಯಾಗಿದ್ದರು. ವಿದ್ಯಾರ್ಥಿಗಳನ್ನು ಹುರಿದುಂಬಿಸಿ, ಪರೀಕ್ಷೆಗೆ ಸಜ್ಜುಗೊಳಿಸಿದ್ದರು. ಪರೀಕ್ಷಾ ಫಲಿತಾಂಶವೂ ಅಪೂರ್ವವಾಗಿ ಬಂದಿತ್ತು. ಆದ್ರೆ ಹಾಸನದ ಸೊಸೆ ಭವಾಣಿ ರೇವಣ್ಣ ಅವರು ಅದರಲ್ಲಿ ನಮ್ಮ ಪಾಲು ಹೆಚ್ಚಾಗಿದೆ. ನಾವೇ ವಿದ್ಯಾರ್ಥಿಗಳನ್ನು ಎಕ್ಸಾಂಗೆ ಸಜ್ಜುಗೊಳಿಸಿದ್ದು ಎಂದಿದ್ದರು. ಕೊನೆಗೆ ದಕ್ಷ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜಿಲ್ಲೆಯಿಂದ ಎದ್ದುಬಂದು, ರಾಜಧಾನಿ ಸೇರಿಕೊಂಡರು. ಆಮೇಲೆ ಜಿಲ್ಲೆಯಲ್ಲಿ SSLC ಉಸ್ತುವಾರಿಯನ್ನು ಸ್ವತಃ ಭವಾನಿ ರೇವಣ್ಣ ಅವರೇ ನೋಡಿಕೊಳ್ಳತೊಡಗಿದರು.

ಕೊರೊನಾ ಹಾವಳಿಯ ಮಧ್ಯೆ, ಅಂತೂ ಇಂತೂ SSLC Exam 2020 ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಅತ್ಮವಿಶ್ವಾಸ ತುಂಬುವ ಜರೂರತ್ತು ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಇದನ್ನು ಸಂಭಾಳಿಸಲು ಸ್ವತಃ ಭವಾನಿ ರೇವಣ್ಣ ಅವರು ಮುಂದೆ ನಿಂತು ವಿದ್ಯಾರ್ಥಿಗಳ ಮೇಲೆ ನಿಗಾ ವಹಿಸಿದರು.

ಇಂದೂ ಅಷ್ಟೇ.. ಕಬ್ಬಿಣದ ಕಡಲೆ ಎಂದೇ ಪರಿಗಣಿತವಾಗಿರುವ ಗಣಿತ ವಿಷಯ ಪರೀಕ್ಷೆ ನಡೆಯುತ್ತಿದ್ದಾಗ ಸ್ವತಃ ಭವಾನಿ ಅವರು ಪರೀಕ್ಷಾ ಕೇಂದ್ರಗಳಿಗೆ ಎಡತಾಕಿ ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬಿ, ಪರೀಕ್ಷೆಯಲ್ಲಿ ಚೆನ್ನಾಗಿ ಬರೆಯುವಂತೆ ಪ್ರೇರೇಪಿಸಿದರು. ಅಧಿಕಾರಿ ವೃಂದದಿಂದ ಯಾವುದೇ ಲೋಪ ಉಂಟಾಗದಂತೆಯೂ ಎಚ್ಚರವಹಿಸಿದರು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!