AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exam ಕಳೆದ ಬಾರಿ ರೋಹಿಣಿ ಮೇಡಂ, ಈ ಬಾರಿ ಭವಾನಿ ಮೇಡಂ ಉಸ್ತುವಾರಿ

ಕಳೆದ ಬಾರಿ SSLC Exam 2019 ನಡೆದಾಗ ಹಾಸನ ಜಿಲ್ಲೆಯಲ್ಲಿ ರೋಹಿಣಿ ಸಿಂಧೂರಿ ಜಿಲ್ಲಾಧಿಕಾರಿಯಾಗಿದ್ದರು. ವಿದ್ಯಾರ್ಥಿಗಳನ್ನು ಹುರಿದುಂಬಿಸಿ, ಪರೀಕ್ಷೆಗೆ ಸಜ್ಜುಗೊಳಿಸಿದ್ದರು. ಪರೀಕ್ಷಾ ಫಲಿತಾಂಶವೂ ಅಪೂರ್ವವಾಗಿ ಬಂದಿತ್ತು. ಆದ್ರೆ ಹಾಸನದ ಸೊಸೆ ಭವಾಣಿ ರೇವಣ್ಣ ಅವರು ಅದರಲ್ಲಿ ನಮ್ಮ ಪಾಲು ಹೆಚ್ಚಾಗಿದೆ. ನಾವೇ ವಿದ್ಯಾರ್ಥಿಗಳನ್ನು ಎಕ್ಸಾಂಗೆ ಸಜ್ಜುಗೊಳಿಸಿದ್ದು ಎಂದಿದ್ದರು. ಕೊನೆಗೆ ದಕ್ಷ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜಿಲ್ಲೆಯಿಂದ ಎದ್ದುಬಂದು, ರಾಜಧಾನಿ ಸೇರಿಕೊಂಡರು. ಆಮೇಲೆ ಜಿಲ್ಲೆಯಲ್ಲಿ SSLC ಉಸ್ತುವಾರಿಯನ್ನು ಸ್ವತಃ ಭವಾನಿ ರೇವಣ್ಣ ಅವರೇ ನೋಡಿಕೊಳ್ಳತೊಡಗಿದರು. ಕೊರೊನಾ ಹಾವಳಿಯ […]

SSLC Exam ಕಳೆದ ಬಾರಿ ರೋಹಿಣಿ ಮೇಡಂ, ಈ ಬಾರಿ ಭವಾನಿ ಮೇಡಂ ಉಸ್ತುವಾರಿ
ಸಾಧು ಶ್ರೀನಾಥ್​
|

Updated on: Jun 27, 2020 | 4:44 PM

Share

ಕಳೆದ ಬಾರಿ SSLC Exam 2019 ನಡೆದಾಗ ಹಾಸನ ಜಿಲ್ಲೆಯಲ್ಲಿ ರೋಹಿಣಿ ಸಿಂಧೂರಿ ಜಿಲ್ಲಾಧಿಕಾರಿಯಾಗಿದ್ದರು. ವಿದ್ಯಾರ್ಥಿಗಳನ್ನು ಹುರಿದುಂಬಿಸಿ, ಪರೀಕ್ಷೆಗೆ ಸಜ್ಜುಗೊಳಿಸಿದ್ದರು. ಪರೀಕ್ಷಾ ಫಲಿತಾಂಶವೂ ಅಪೂರ್ವವಾಗಿ ಬಂದಿತ್ತು. ಆದ್ರೆ ಹಾಸನದ ಸೊಸೆ ಭವಾಣಿ ರೇವಣ್ಣ ಅವರು ಅದರಲ್ಲಿ ನಮ್ಮ ಪಾಲು ಹೆಚ್ಚಾಗಿದೆ. ನಾವೇ ವಿದ್ಯಾರ್ಥಿಗಳನ್ನು ಎಕ್ಸಾಂಗೆ ಸಜ್ಜುಗೊಳಿಸಿದ್ದು ಎಂದಿದ್ದರು. ಕೊನೆಗೆ ದಕ್ಷ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜಿಲ್ಲೆಯಿಂದ ಎದ್ದುಬಂದು, ರಾಜಧಾನಿ ಸೇರಿಕೊಂಡರು. ಆಮೇಲೆ ಜಿಲ್ಲೆಯಲ್ಲಿ SSLC ಉಸ್ತುವಾರಿಯನ್ನು ಸ್ವತಃ ಭವಾನಿ ರೇವಣ್ಣ ಅವರೇ ನೋಡಿಕೊಳ್ಳತೊಡಗಿದರು.

ಕೊರೊನಾ ಹಾವಳಿಯ ಮಧ್ಯೆ, ಅಂತೂ ಇಂತೂ SSLC Exam 2020 ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಅತ್ಮವಿಶ್ವಾಸ ತುಂಬುವ ಜರೂರತ್ತು ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಇದನ್ನು ಸಂಭಾಳಿಸಲು ಸ್ವತಃ ಭವಾನಿ ರೇವಣ್ಣ ಅವರು ಮುಂದೆ ನಿಂತು ವಿದ್ಯಾರ್ಥಿಗಳ ಮೇಲೆ ನಿಗಾ ವಹಿಸಿದರು.

ಇಂದೂ ಅಷ್ಟೇ.. ಕಬ್ಬಿಣದ ಕಡಲೆ ಎಂದೇ ಪರಿಗಣಿತವಾಗಿರುವ ಗಣಿತ ವಿಷಯ ಪರೀಕ್ಷೆ ನಡೆಯುತ್ತಿದ್ದಾಗ ಸ್ವತಃ ಭವಾನಿ ಅವರು ಪರೀಕ್ಷಾ ಕೇಂದ್ರಗಳಿಗೆ ಎಡತಾಕಿ ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬಿ, ಪರೀಕ್ಷೆಯಲ್ಲಿ ಚೆನ್ನಾಗಿ ಬರೆಯುವಂತೆ ಪ್ರೇರೇಪಿಸಿದರು. ಅಧಿಕಾರಿ ವೃಂದದಿಂದ ಯಾವುದೇ ಲೋಪ ಉಂಟಾಗದಂತೆಯೂ ಎಚ್ಚರವಹಿಸಿದರು.

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ