AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುಕ ಹುಟ್ಟಿಸಿದೆ.. ಸೋಂಕಿತ ವಿದ್ಯಾರ್ಥಿ SSLC ಪರೀಕ್ಷೆ ಬರೆದಿದ್ದಾನೆ! ಎಲ್ಲಿ?

ಹಾಸನ: ಕೋವಿಡ್​ ಪರೀಕ್ಷೆಯ ರಿಸಲ್ಟ್​ನಲ್ಲಿ ಪಾಸಿಟಿವ್ ಬಂದಿರುವ ವಿದ್ಯಾರ್ಥಿ ಅರಕಲಗೂಡು ತಾಲೂಕಿನಲ್ಲಿ SSLC ಪರೀಕ್ಷೆ ಬರೆಯುತ್ತಿದ್ದಾನೆ. ಎರಡು ದಿನಗಳ ಹಿಂದೆ ವಿದ್ಯಾರ್ಥಿಗೆ ಜ್ವರ ಬಂದಿದ್ದ ಹಿನ್ನೆಲೆಯಲ್ಲಿ ಆತನ ಪೋಷಕರು ಕೋವಿಡ್​ ಪರೀಕ್ಷೆ ಮಾಡಿಸಿದ್ದರು. ಇದೀಗ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಆದರೆ, ರಿಸಲ್ಟ್​ ಬರೋ ಮುನ್ನವೇ ಪರೀಕ್ಷೆಗೆ ವಿದ್ಯಾರ್ಥಿ ಹಾಜರಾಗಿದ್ದಾನೆ. ಸದ್ಯಕ್ಕೆ ಆತ ತಾಲೂಕಿನ ಮಲ್ಲಿಪಟ್ಟಣ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ಎಕ್ಸಾಂ ಬರೆಯುತ್ತಿದ್ದಾನೆ ಎಂದು ತಿಳಿದುಬಂದಿದೆ. ಈ ಪ್ರಕರಣ ಎಲ್ಲರಲ್ಲಿ ನಡುಕ ಹುಟ್ಟಿಸಿದೆ.

ನಡುಕ ಹುಟ್ಟಿಸಿದೆ.. ಸೋಂಕಿತ ವಿದ್ಯಾರ್ಥಿ SSLC ಪರೀಕ್ಷೆ ಬರೆದಿದ್ದಾನೆ! ಎಲ್ಲಿ?
KUSHAL V
| Edited By: |

Updated on:Jun 27, 2020 | 1:59 PM

Share

ಹಾಸನ: ಕೋವಿಡ್​ ಪರೀಕ್ಷೆಯ ರಿಸಲ್ಟ್​ನಲ್ಲಿ ಪಾಸಿಟಿವ್ ಬಂದಿರುವ ವಿದ್ಯಾರ್ಥಿ ಅರಕಲಗೂಡು ತಾಲೂಕಿನಲ್ಲಿ SSLC ಪರೀಕ್ಷೆ ಬರೆಯುತ್ತಿದ್ದಾನೆ.

ಎರಡು ದಿನಗಳ ಹಿಂದೆ ವಿದ್ಯಾರ್ಥಿಗೆ ಜ್ವರ ಬಂದಿದ್ದ ಹಿನ್ನೆಲೆಯಲ್ಲಿ ಆತನ ಪೋಷಕರು ಕೋವಿಡ್​ ಪರೀಕ್ಷೆ ಮಾಡಿಸಿದ್ದರು. ಇದೀಗ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಆದರೆ, ರಿಸಲ್ಟ್​ ಬರೋ ಮುನ್ನವೇ ಪರೀಕ್ಷೆಗೆ ವಿದ್ಯಾರ್ಥಿ ಹಾಜರಾಗಿದ್ದಾನೆ. ಸದ್ಯಕ್ಕೆ ಆತ ತಾಲೂಕಿನ ಮಲ್ಲಿಪಟ್ಟಣ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ಎಕ್ಸಾಂ ಬರೆಯುತ್ತಿದ್ದಾನೆ ಎಂದು ತಿಳಿದುಬಂದಿದೆ. ಈ ಪ್ರಕರಣ ಎಲ್ಲರಲ್ಲಿ ನಡುಕ ಹುಟ್ಟಿಸಿದೆ.

Published On - 1:23 pm, Sat, 27 June 20

Follow Us
KUSHAL V
KUSHAL V
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ