AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುಕ ಹುಟ್ಟಿಸಿದೆ.. ಸೋಂಕಿತ ವಿದ್ಯಾರ್ಥಿ SSLC ಪರೀಕ್ಷೆ ಬರೆದಿದ್ದಾನೆ! ಎಲ್ಲಿ?

ಹಾಸನ: ಕೋವಿಡ್​ ಪರೀಕ್ಷೆಯ ರಿಸಲ್ಟ್​ನಲ್ಲಿ ಪಾಸಿಟಿವ್ ಬಂದಿರುವ ವಿದ್ಯಾರ್ಥಿ ಅರಕಲಗೂಡು ತಾಲೂಕಿನಲ್ಲಿ SSLC ಪರೀಕ್ಷೆ ಬರೆಯುತ್ತಿದ್ದಾನೆ. ಎರಡು ದಿನಗಳ ಹಿಂದೆ ವಿದ್ಯಾರ್ಥಿಗೆ ಜ್ವರ ಬಂದಿದ್ದ ಹಿನ್ನೆಲೆಯಲ್ಲಿ ಆತನ ಪೋಷಕರು ಕೋವಿಡ್​ ಪರೀಕ್ಷೆ ಮಾಡಿಸಿದ್ದರು. ಇದೀಗ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಆದರೆ, ರಿಸಲ್ಟ್​ ಬರೋ ಮುನ್ನವೇ ಪರೀಕ್ಷೆಗೆ ವಿದ್ಯಾರ್ಥಿ ಹಾಜರಾಗಿದ್ದಾನೆ. ಸದ್ಯಕ್ಕೆ ಆತ ತಾಲೂಕಿನ ಮಲ್ಲಿಪಟ್ಟಣ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ಎಕ್ಸಾಂ ಬರೆಯುತ್ತಿದ್ದಾನೆ ಎಂದು ತಿಳಿದುಬಂದಿದೆ. ಈ ಪ್ರಕರಣ ಎಲ್ಲರಲ್ಲಿ ನಡುಕ ಹುಟ್ಟಿಸಿದೆ.

ನಡುಕ ಹುಟ್ಟಿಸಿದೆ.. ಸೋಂಕಿತ ವಿದ್ಯಾರ್ಥಿ SSLC ಪರೀಕ್ಷೆ ಬರೆದಿದ್ದಾನೆ! ಎಲ್ಲಿ?
KUSHAL V
| Edited By: |

Updated on:Jun 27, 2020 | 1:59 PM

Share

ಹಾಸನ: ಕೋವಿಡ್​ ಪರೀಕ್ಷೆಯ ರಿಸಲ್ಟ್​ನಲ್ಲಿ ಪಾಸಿಟಿವ್ ಬಂದಿರುವ ವಿದ್ಯಾರ್ಥಿ ಅರಕಲಗೂಡು ತಾಲೂಕಿನಲ್ಲಿ SSLC ಪರೀಕ್ಷೆ ಬರೆಯುತ್ತಿದ್ದಾನೆ.

ಎರಡು ದಿನಗಳ ಹಿಂದೆ ವಿದ್ಯಾರ್ಥಿಗೆ ಜ್ವರ ಬಂದಿದ್ದ ಹಿನ್ನೆಲೆಯಲ್ಲಿ ಆತನ ಪೋಷಕರು ಕೋವಿಡ್​ ಪರೀಕ್ಷೆ ಮಾಡಿಸಿದ್ದರು. ಇದೀಗ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಆದರೆ, ರಿಸಲ್ಟ್​ ಬರೋ ಮುನ್ನವೇ ಪರೀಕ್ಷೆಗೆ ವಿದ್ಯಾರ್ಥಿ ಹಾಜರಾಗಿದ್ದಾನೆ. ಸದ್ಯಕ್ಕೆ ಆತ ತಾಲೂಕಿನ ಮಲ್ಲಿಪಟ್ಟಣ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ಎಕ್ಸಾಂ ಬರೆಯುತ್ತಿದ್ದಾನೆ ಎಂದು ತಿಳಿದುಬಂದಿದೆ. ಈ ಪ್ರಕರಣ ಎಲ್ಲರಲ್ಲಿ ನಡುಕ ಹುಟ್ಟಿಸಿದೆ.

Published On - 1:23 pm, Sat, 27 June 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ