AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲು ಮಾಡಲು ಸಹಕರಿಸಿ ಸಿಕ್ಕಿಬಿದ್ದಾಗ, ಎಸ್ಕೇಪ್​ ಆಗಲು ಯತ್ನಿಸಿದ 4 ಶಿಕ್ಷಕರು ಅಂದರ್

ಹಾವೇರಿ: ಜೀವನದಲ್ಲಿ ಸನ್ಮಾರ್ಗ ತೋರಿಸುವವನೇ ಗುರು ಅನ್ನೋ ಮಾತಿದೆ. ಆದರೆ, ಹಾವೇರಿಯ ಈ ಶಿಕ್ಷಕರು ಮಾಡಿದ್ದೇ ಬೇರೆ. ನಕಲು ಮಾಡಲು ಸಹಕರಿಸಿದ ಖಾಸಗಿ ಶಾಲೆಯ ನಾಲ್ವರು ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಜಿಲ್ಲೆಯ ಹಿರೇಕೆರೂರು ಪಟ್ಟಣದ ಸಂಗಮೇಶ್ವರ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಬಂಧಿತ ಶಿಕ್ಷಕರನ್ನ ಜಗದೀಶ ಶಿವಪ್ಪನವರ್​, ಮನೋಹರ್​ ಬಿ.ಆರ್‌, ಗುತ್ತೆಪ್ಪ ಬಾಳಂಬೀಡ ಹಾಗೂ ಶಿವಯೋಗಿ ರಾಗಿ ಎಂದು ಗುರುತಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಸ್ಥಳೀಯ ತಹಶೀಲ್ದಾರರಾದ ಆರ್.ಎಚ್.ಭಾಗವಾನ್​ ಭೇಟಿ ಕೊಟ್ಟ ಸಂದರ್ಭದಲ್ಲಿ ಈ ಘಟನೆ […]

ನಕಲು ಮಾಡಲು ಸಹಕರಿಸಿ ಸಿಕ್ಕಿಬಿದ್ದಾಗ, ಎಸ್ಕೇಪ್​ ಆಗಲು ಯತ್ನಿಸಿದ 4 ಶಿಕ್ಷಕರು ಅಂದರ್
KUSHAL V
| Edited By: |

Updated on: Jun 25, 2020 | 2:05 PM

Share

ಹಾವೇರಿ: ಜೀವನದಲ್ಲಿ ಸನ್ಮಾರ್ಗ ತೋರಿಸುವವನೇ ಗುರು ಅನ್ನೋ ಮಾತಿದೆ. ಆದರೆ, ಹಾವೇರಿಯ ಈ ಶಿಕ್ಷಕರು ಮಾಡಿದ್ದೇ ಬೇರೆ. ನಕಲು ಮಾಡಲು ಸಹಕರಿಸಿದ ಖಾಸಗಿ ಶಾಲೆಯ ನಾಲ್ವರು ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಜಿಲ್ಲೆಯ ಹಿರೇಕೆರೂರು ಪಟ್ಟಣದ ಸಂಗಮೇಶ್ವರ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.

ಬಂಧಿತ ಶಿಕ್ಷಕರನ್ನ ಜಗದೀಶ ಶಿವಪ್ಪನವರ್​, ಮನೋಹರ್​ ಬಿ.ಆರ್‌, ಗುತ್ತೆಪ್ಪ ಬಾಳಂಬೀಡ ಹಾಗೂ ಶಿವಯೋಗಿ ರಾಗಿ ಎಂದು ಗುರುತಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಸ್ಥಳೀಯ ತಹಶೀಲ್ದಾರರಾದ ಆರ್.ಎಚ್.ಭಾಗವಾನ್​ ಭೇಟಿ ಕೊಟ್ಟ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ತಹಶೀಲ್ದಾರ್​ ಹಾಗೂ ಪೊಲೀಸರನ್ನ ಕಂಡ ಶಿಕ್ಷಕರು ಓಡಲು ಯತ್ನಿಸಿದರು ಎಂದು ತಿಳಿದುಬಂದಿದೆ. ನಾಲ್ವರ ವಿರುದ್ಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು