AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗೆ ಕೆಮ್ಮು-ವಾಂತಿ: ವಿದ್ಯಾರ್ಥಿ ಮನೆಗೆ, ಉಳಿದವರಿಗೆ ಆತಂಕ

ಬೆಂಗಳೂರು: SSLC ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬರು ತಲೆ ನೋವು ಮತ್ತು ಕೆಮ್ಮಿನಿಂದ ಬಳಲುತ್ತಿದ್ದು ಕೊಠಡಿಯಲ್ಲಿ ವಾಂತಿ ಮಾಡಿಕೊಂಡ ಘಟನೆ ನಗರದ ಮಲ್ಲೇಶ್ವರಂ ‌ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದಿದೆ. SSLC ಪರೀಕ್ಷೆ ಬರೆಯಲು ಇಂದು ಕೊಠಡಿಗೆ ಆಗಮಿಸಿದ್ದ ವಿದ್ಯಾರ್ಥಿಗೆ ಎಕ್ಸಾಂ ಶುರುವಾದ ಒಂದು ಗಂಟೆಯೊಳಗೆ ತಲೆ ನೋವು ಹಾಗೂ ಕೆಮ್ಮು ಕಾಣಿಸಿಕೊಂಡಿತ್ತು. ನಂತರ ತುಸು ಅಸ್ವಸ್ಥಗೊಂಡ ವಿದ್ಯಾರ್ಥಿ ಕೊಠಡಿಯಲ್ಲೇ ವಾಂತಿ ಮಾಡಿಕೊಂಡ. ಈ ಹಿನ್ನೆಲೆಯಲ್ಲಿ ಕೊಠಡಿಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಶುರುವಾಯ್ತು. ಕೂಡಲೇ ಪೋಷಕರಿಗೆ ಮಾಹಿತಿ ನೀಡಿದ […]

SSLC ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗೆ ಕೆಮ್ಮು-ವಾಂತಿ: ವಿದ್ಯಾರ್ಥಿ ಮನೆಗೆ, ಉಳಿದವರಿಗೆ ಆತಂಕ
KUSHAL V
| Edited By: |

Updated on:Jul 01, 2020 | 12:56 PM

Share

ಬೆಂಗಳೂರು: SSLC ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬರು ತಲೆ ನೋವು ಮತ್ತು ಕೆಮ್ಮಿನಿಂದ ಬಳಲುತ್ತಿದ್ದು ಕೊಠಡಿಯಲ್ಲಿ ವಾಂತಿ ಮಾಡಿಕೊಂಡ ಘಟನೆ ನಗರದ ಮಲ್ಲೇಶ್ವರಂ ‌ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದಿದೆ.

SSLC ಪರೀಕ್ಷೆ ಬರೆಯಲು ಇಂದು ಕೊಠಡಿಗೆ ಆಗಮಿಸಿದ್ದ ವಿದ್ಯಾರ್ಥಿಗೆ ಎಕ್ಸಾಂ ಶುರುವಾದ ಒಂದು ಗಂಟೆಯೊಳಗೆ ತಲೆ ನೋವು ಹಾಗೂ ಕೆಮ್ಮು ಕಾಣಿಸಿಕೊಂಡಿತ್ತು. ನಂತರ ತುಸು ಅಸ್ವಸ್ಥಗೊಂಡ ವಿದ್ಯಾರ್ಥಿ ಕೊಠಡಿಯಲ್ಲೇ ವಾಂತಿ ಮಾಡಿಕೊಂಡ. ಈ ಹಿನ್ನೆಲೆಯಲ್ಲಿ ಕೊಠಡಿಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಶುರುವಾಯ್ತು. ಕೂಡಲೇ ಪೋಷಕರಿಗೆ ಮಾಹಿತಿ ನೀಡಿದ ಪರೀಕ್ಷಾ ಸಿಬ್ಬಂದಿ ವಿದ್ಯಾರ್ಥಿಯನ್ನು ಮನೆಗೆ ಕಳುಹಿಸಿದರು.

Published On - 12:35 pm, Wed, 1 July 20

ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು