AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತರದ ಗೋಡೆ ಹಾರಿಬಂದು ವಿದ್ಯಾರ್ಥಿಗಳಿಗೆ ಚೀಟಿ ಸರಬರಾಜು! ಎಲ್ಲಿ?

ಬೆಳಗಾವಿ: ರಾಜಧಾನಿಗೆ ಸೀಮಿತವಾಗಿ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಅಲ್ಲಲ್ಲಿ SSLC ಪರೀಕ್ಷಾ ಕೇಂದ್ರಗಳಿಗೆ ಆಗಾಗ ಸರ್​ಪ್ರೈಸ್​ ವಿಸಿಟ್ ಕೊಡ್ತಿದ್ದಾರೆ. ತದನಂತರ ಸಂಜೆ ವೇಳೆಗೆ ಸುದ್ದಿಗೋಷ್ಠಿ ನಡೆಸಿ, ರಾಜ್ಯದಲ್ಲಿ ಎಲ್ಲೂ ಕಾಪಿ ಚೀಟಿಂಗ್ ಹಾಗೂ ಪರೀಕ್ಷಾ ಅಕ್ರಮಗಳು ನಡೆದಿಲ್ಲ ಎಂದು ಷರಾ ಬರೆಯುತ್ತಾರೆ. ಆದರೆ, ವಿದ್ಯಾರ್ಥಿಗಳು ರಾಜಾರೋಷವಾಗಿ ಕಾಪಿ ಮಾಡಿವುದು ಡೇ ವನ್​ ನಿಂದ ರಾಜ್ಯದಲ್ಲಿ ನಡೆದಿದೆ. ತಾಜಾ ಉದಾಹರಣೆ ಇಂದು ಜಿಲ್ಲೆಯ ಗೋಕಾಕ್‌ ನಗರದ ವಾಲ್ಮೀಕಿ ಕ್ರೀಡಾಂಗಣ ಬಳಿ ಇರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಪತ್ತೆಯಾಗಿದೆ. […]

ಎತ್ತರದ ಗೋಡೆ ಹಾರಿಬಂದು ವಿದ್ಯಾರ್ಥಿಗಳಿಗೆ ಚೀಟಿ ಸರಬರಾಜು! ಎಲ್ಲಿ?
KUSHAL V
| Updated By: ಸಾಧು ಶ್ರೀನಾಥ್​|

Updated on:Jun 27, 2020 | 12:11 PM

Share

ಬೆಳಗಾವಿ: ರಾಜಧಾನಿಗೆ ಸೀಮಿತವಾಗಿ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಅಲ್ಲಲ್ಲಿ SSLC ಪರೀಕ್ಷಾ ಕೇಂದ್ರಗಳಿಗೆ ಆಗಾಗ ಸರ್​ಪ್ರೈಸ್​ ವಿಸಿಟ್ ಕೊಡ್ತಿದ್ದಾರೆ. ತದನಂತರ ಸಂಜೆ ವೇಳೆಗೆ ಸುದ್ದಿಗೋಷ್ಠಿ ನಡೆಸಿ, ರಾಜ್ಯದಲ್ಲಿ ಎಲ್ಲೂ ಕಾಪಿ ಚೀಟಿಂಗ್ ಹಾಗೂ ಪರೀಕ್ಷಾ ಅಕ್ರಮಗಳು ನಡೆದಿಲ್ಲ ಎಂದು ಷರಾ ಬರೆಯುತ್ತಾರೆ. ಆದರೆ, ವಿದ್ಯಾರ್ಥಿಗಳು ರಾಜಾರೋಷವಾಗಿ ಕಾಪಿ ಮಾಡಿವುದು ಡೇ ವನ್​ ನಿಂದ ರಾಜ್ಯದಲ್ಲಿ ನಡೆದಿದೆ. ತಾಜಾ ಉದಾಹರಣೆ ಇಂದು ಜಿಲ್ಲೆಯ ಗೋಕಾಕ್‌ ನಗರದ ವಾಲ್ಮೀಕಿ ಕ್ರೀಡಾಂಗಣ ಬಳಿ ಇರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಪತ್ತೆಯಾಗಿದೆ.

ಗೋಡೆ ಹಾರಿಬಂದು ವಿದ್ಯಾರ್ಥಿಗಳಿಗೆ ಚೀಟಿ ಹಂಚಿಕೆ ಹೌದು ಎಲ್ಲರಿಗೂ ಗೊತ್ತು ಗಣಿತ ಕೊಂಚ ಕಷ್ಟದ ವಿಷಯ. ಆದರೆ ಈ ಪರೀಕ್ಷಾ ಕೇಂದ್ರದ ವಿದ್ಯಾರ್ಥಿಗಳು ಮಾತ್ರ ಹೇಗಾದರೂ ಮಾಡಿ ಪಾಸ್​ ಆಗಲು ಚೀಟಿಯ ಮೊರೆಹೋಗಿದ್ದಾರೆ. ಅವರಿಗೆ ಸಹಾಯ ಮಾಡಲು ಕೆಲವು ಯುವಕರು ಪರೀಕ್ಷಾ ಕೇಂದ್ರದ ಹಿಂಬದಿಯ ಗೋಡೆ ಹಾರಿ ಕಟ್ಟಡದ ಮೇಲೇರಿ ಚೀಟಿ ಸಹ ನೀಡುತ್ತಿದ್ದ ದೃಶ್ಯಗಳು ಕಂಡುಬಂದವು.

ಕೊನೆಗೆ ಇದು ಗಸ್ತು ತಿರುಗುತ್ತಿದ್ದ ಪೊಲೀಸರ ಗಮನಕ್ಕೆ ಬಂದು ಕೂಡಲೇ ಅವರನ್ನು ಅಟ್ಟಾಡಿಸಿಕೊಂಡು ಓಡಿಸಿದರು. ಪೊಲೀಸರನ್ನು ಕಂಡ ಯುವಕರು ಎದ್ನೋ ಬಿದ್ನೋ ಅಂತಾ ಅಲ್ಲಿಂದ ಕಾಲ್ಕಿತ್ತರು.

Published On - 11:40 am, Sat, 27 June 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ