AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷಾ ಕೇಂದ್ರ ತಲುಪಲು ಸೀಲ್​ಡೌನ್ ಏರಿಯಾ ಮೂಲಕವೇ ಹಾದುಹೋದ ವಿದ್ಯಾರ್ಥಿಗಳು

ಬೆಂಗಳೂರು: ಕೊರೊನಾ ಭೀತಿಯ ನಡುವೆಯೂ SSLC ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಈ ಮಧ್ಯೆ ತಮ್ಮ ಪರೀಕ್ಷಾ ಕೆಂದ್ರವನ್ನ ತಲುಪಲು ವಿದ್ಯಾರ್ಥಿಗಳು ಸೀಲ್​ಡೌನ್ ಆಗಿರೋ ಏರಿಯಾವನ್ನ ಹಾದುಹೋಗುವ ದೃಶ್ಯ ನಗರದಲ್ಲಿರುವ ಧರ್ಮರಾಯ ದೇವಸ್ಥಾನದ ಬಳಿ ಕಂಡು ಬಂತು. ಈ ಏರಿಯಾದಲ್ಲೇ ಸುಮಾರು 40 ಕೊರೊನಾ ಕೇಸ್​ ಪತ್ತೆಯಾಗಿದೆ. ಆದರೂ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪರೀಕ್ಷಾ ಕೇಂದ್ರಕ್ಕೆ ತಲುಪಲು ಹತ್ತಿರವಾಗುತ್ತೆ ಅನ್ನೋ ಕಾರಣಕ್ಕೆ ದೇವಸ್ಥಾನದ ಬಳಿ ಸೀಲ್​ಡೌನ್​ ಆಗಿರೋ ರಸ್ತಯಲ್ಲೇ ಹಾದುಹೋಗುವ ದೃಶ್ಯಗಳು ಕಂಡುಬಂದವು.

ಪರೀಕ್ಷಾ ಕೇಂದ್ರ ತಲುಪಲು ಸೀಲ್​ಡೌನ್ ಏರಿಯಾ ಮೂಲಕವೇ ಹಾದುಹೋದ ವಿದ್ಯಾರ್ಥಿಗಳು
KUSHAL V
|

Updated on:Jun 27, 2020 | 9:45 AM

Share

ಬೆಂಗಳೂರು: ಕೊರೊನಾ ಭೀತಿಯ ನಡುವೆಯೂ SSLC ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಈ ಮಧ್ಯೆ ತಮ್ಮ ಪರೀಕ್ಷಾ ಕೆಂದ್ರವನ್ನ ತಲುಪಲು ವಿದ್ಯಾರ್ಥಿಗಳು ಸೀಲ್​ಡೌನ್ ಆಗಿರೋ ಏರಿಯಾವನ್ನ ಹಾದುಹೋಗುವ ದೃಶ್ಯ ನಗರದಲ್ಲಿರುವ ಧರ್ಮರಾಯ ದೇವಸ್ಥಾನದ ಬಳಿ ಕಂಡು ಬಂತು.

ಈ ಏರಿಯಾದಲ್ಲೇ ಸುಮಾರು 40 ಕೊರೊನಾ ಕೇಸ್​ ಪತ್ತೆಯಾಗಿದೆ. ಆದರೂ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪರೀಕ್ಷಾ ಕೇಂದ್ರಕ್ಕೆ ತಲುಪಲು ಹತ್ತಿರವಾಗುತ್ತೆ ಅನ್ನೋ ಕಾರಣಕ್ಕೆ ದೇವಸ್ಥಾನದ ಬಳಿ ಸೀಲ್​ಡೌನ್​ ಆಗಿರೋ ರಸ್ತಯಲ್ಲೇ ಹಾದುಹೋಗುವ ದೃಶ್ಯಗಳು ಕಂಡುಬಂದವು.

Published On - 9:41 am, Sat, 27 June 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್