AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷಾ ಕೇಂದ್ರ ತಲುಪಲು ಸೀಲ್​ಡೌನ್ ಏರಿಯಾ ಮೂಲಕವೇ ಹಾದುಹೋದ ವಿದ್ಯಾರ್ಥಿಗಳು

ಬೆಂಗಳೂರು: ಕೊರೊನಾ ಭೀತಿಯ ನಡುವೆಯೂ SSLC ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಈ ಮಧ್ಯೆ ತಮ್ಮ ಪರೀಕ್ಷಾ ಕೆಂದ್ರವನ್ನ ತಲುಪಲು ವಿದ್ಯಾರ್ಥಿಗಳು ಸೀಲ್​ಡೌನ್ ಆಗಿರೋ ಏರಿಯಾವನ್ನ ಹಾದುಹೋಗುವ ದೃಶ್ಯ ನಗರದಲ್ಲಿರುವ ಧರ್ಮರಾಯ ದೇವಸ್ಥಾನದ ಬಳಿ ಕಂಡು ಬಂತು. ಈ ಏರಿಯಾದಲ್ಲೇ ಸುಮಾರು 40 ಕೊರೊನಾ ಕೇಸ್​ ಪತ್ತೆಯಾಗಿದೆ. ಆದರೂ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪರೀಕ್ಷಾ ಕೇಂದ್ರಕ್ಕೆ ತಲುಪಲು ಹತ್ತಿರವಾಗುತ್ತೆ ಅನ್ನೋ ಕಾರಣಕ್ಕೆ ದೇವಸ್ಥಾನದ ಬಳಿ ಸೀಲ್​ಡೌನ್​ ಆಗಿರೋ ರಸ್ತಯಲ್ಲೇ ಹಾದುಹೋಗುವ ದೃಶ್ಯಗಳು ಕಂಡುಬಂದವು.

ಪರೀಕ್ಷಾ ಕೇಂದ್ರ ತಲುಪಲು ಸೀಲ್​ಡೌನ್ ಏರಿಯಾ ಮೂಲಕವೇ ಹಾದುಹೋದ ವಿದ್ಯಾರ್ಥಿಗಳು
KUSHAL V
|

Updated on:Jun 27, 2020 | 9:45 AM

Share

ಬೆಂಗಳೂರು: ಕೊರೊನಾ ಭೀತಿಯ ನಡುವೆಯೂ SSLC ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಈ ಮಧ್ಯೆ ತಮ್ಮ ಪರೀಕ್ಷಾ ಕೆಂದ್ರವನ್ನ ತಲುಪಲು ವಿದ್ಯಾರ್ಥಿಗಳು ಸೀಲ್​ಡೌನ್ ಆಗಿರೋ ಏರಿಯಾವನ್ನ ಹಾದುಹೋಗುವ ದೃಶ್ಯ ನಗರದಲ್ಲಿರುವ ಧರ್ಮರಾಯ ದೇವಸ್ಥಾನದ ಬಳಿ ಕಂಡು ಬಂತು.

ಈ ಏರಿಯಾದಲ್ಲೇ ಸುಮಾರು 40 ಕೊರೊನಾ ಕೇಸ್​ ಪತ್ತೆಯಾಗಿದೆ. ಆದರೂ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪರೀಕ್ಷಾ ಕೇಂದ್ರಕ್ಕೆ ತಲುಪಲು ಹತ್ತಿರವಾಗುತ್ತೆ ಅನ್ನೋ ಕಾರಣಕ್ಕೆ ದೇವಸ್ಥಾನದ ಬಳಿ ಸೀಲ್​ಡೌನ್​ ಆಗಿರೋ ರಸ್ತಯಲ್ಲೇ ಹಾದುಹೋಗುವ ದೃಶ್ಯಗಳು ಕಂಡುಬಂದವು.

Published On - 9:41 am, Sat, 27 June 20

Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್