AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ಸಾವಿರ ಮಠದ ಪಕ್ಕದಲ್ಲೇ SSLC ಪರೀಕ್ಷಾ ಕೇಂದ್ರ, ಆತಂಕದಲ್ಲಿ ಪೋಷಕರು

ಹುಬ್ಬಳ್ಳಿ: ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆಗಳು ಶುರು ಆಗಲಿವೆ. ಹೀಗಾಗಿ ಶಿಕ್ಷಣ ಇಲಾಖೆ ಒಂದು ಮಟ್ಟಿಗೆ ಸಿದ್ಧತೆಗಳನ್ನು ಮಾಡಿಕೊಂಡಿದೆ. ಆದರೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಆವರಣದ ಪಕ್ಕದ ಶಾಲೆಯಲ್ಲಿ ಪರೀಕ್ಷಾ ಕೇಂದ್ರ ನಿಗದಿ ಮಾಡಲಾಗಿದೆ. ನಿನ್ನೆಯಷ್ಟೇ ಈ ಮಠ ಸೀಲ್​ಡೌನ್ ಆಗಿದೆ. ಹೀಗಾಗಿ ಕಂಟೈನ್ಮೆಂಟ್ ಪ್ರದೇಶದ ಪಕ್ಕದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷಾ ಕೇಂದ್ರ ನಿಗದಿಯಾಗಿರುವುದು ಗೊಂದಲಕ್ಕೆ ಕಾರಣವಾಗಿದೆ. ಮೂರು ಸಾವಿರ ಮಠದ ಹತ್ತಿರದ ಬಡಾವಣೆಯ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಮಠದ ಸುತ್ತಾ ಸೀಲ್​ಡೌನ್ […]

ಮೂರು ಸಾವಿರ ಮಠದ ಪಕ್ಕದಲ್ಲೇ SSLC ಪರೀಕ್ಷಾ ಕೇಂದ್ರ, ಆತಂಕದಲ್ಲಿ ಪೋಷಕರು
ಆಯೇಷಾ ಬಾನು
|

Updated on:Jun 24, 2020 | 11:22 AM

Share

ಹುಬ್ಬಳ್ಳಿ: ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆಗಳು ಶುರು ಆಗಲಿವೆ. ಹೀಗಾಗಿ ಶಿಕ್ಷಣ ಇಲಾಖೆ ಒಂದು ಮಟ್ಟಿಗೆ ಸಿದ್ಧತೆಗಳನ್ನು ಮಾಡಿಕೊಂಡಿದೆ. ಆದರೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಆವರಣದ ಪಕ್ಕದ ಶಾಲೆಯಲ್ಲಿ ಪರೀಕ್ಷಾ ಕೇಂದ್ರ ನಿಗದಿ ಮಾಡಲಾಗಿದೆ. ನಿನ್ನೆಯಷ್ಟೇ ಈ ಮಠ ಸೀಲ್​ಡೌನ್ ಆಗಿದೆ. ಹೀಗಾಗಿ ಕಂಟೈನ್ಮೆಂಟ್ ಪ್ರದೇಶದ ಪಕ್ಕದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷಾ ಕೇಂದ್ರ ನಿಗದಿಯಾಗಿರುವುದು ಗೊಂದಲಕ್ಕೆ ಕಾರಣವಾಗಿದೆ.

ಮೂರು ಸಾವಿರ ಮಠದ ಹತ್ತಿರದ ಬಡಾವಣೆಯ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಮಠದ ಸುತ್ತಾ ಸೀಲ್​ಡೌನ್ ಮಾಡಲಾಗಿತ್ತು. ಆದ್ರೆ ನಾಳೆ ಮಠದ ಪಕ್ಕದ ಶಾಲೆಯಲ್ಲಿ 372 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಹೀಗಾಗಿ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.

ಇನ್ನು ಧಾರವಾಡದ ಮಳಮಡ್ಡಿ‌ ಬಡಾವಣೆಯಲ್ಲಿರೋ ಕೆ.ಇ.ಬೋರ್ಡ್ ಶಾಲೆಯ ಪರೀಕ್ಷಾ ಕೇಂದ್ರದ ಪಕ್ಕದ ಗೋಪಾಲಪುರ ಬಡಾವಣೆ ಸೀಲ್​ಡೌನ್ ಆಗಿದೆ. ಇಲ್ಲೂ ಅದೇ ಕಥೆ. ಇಲ್ಲಿ ಸುಮಾರು 336 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಶಿಕ್ಷಕಿಯೊಬ್ಬರಿಗೆ ಕೊರೊನಾ ಬಂದಿದ್ದರಿಂದ ಸೀಲ್‌ಡೌನ್ ಆಗಿತ್ತು.

ಮೂರು ಸಾವಿರ ಮಠದ ಶಾಲೆಗೆ ಪೊಲೀಸರ ಆಗಮನ ಟಿವಿ9ನಲ್ಲಿ ಈ ಬಗ್ಗೆ ವರದಿ ಪ್ರಸಾರವಾಗುತ್ತಿದ್ದಂತೆ ಮೂರು ಸಾವಿರ ಮಠದ ಶಾಲೆಗೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಸೀಲ್​ಡೌನ್ ಪ್ರದೇಶ ಪಕ್ಕದಲ್ಲೇ SSLC ಎಕ್ಸಾಂ ಕೇಂದ್ರ ಇರುವುದರಿಂದ ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ.

Published On - 10:43 am, Wed, 24 June 20

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ