AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ಸಾವಿರ ಮಠದ ಪಕ್ಕದಲ್ಲೇ SSLC ಪರೀಕ್ಷಾ ಕೇಂದ್ರ, ಆತಂಕದಲ್ಲಿ ಪೋಷಕರು

ಹುಬ್ಬಳ್ಳಿ: ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆಗಳು ಶುರು ಆಗಲಿವೆ. ಹೀಗಾಗಿ ಶಿಕ್ಷಣ ಇಲಾಖೆ ಒಂದು ಮಟ್ಟಿಗೆ ಸಿದ್ಧತೆಗಳನ್ನು ಮಾಡಿಕೊಂಡಿದೆ. ಆದರೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಆವರಣದ ಪಕ್ಕದ ಶಾಲೆಯಲ್ಲಿ ಪರೀಕ್ಷಾ ಕೇಂದ್ರ ನಿಗದಿ ಮಾಡಲಾಗಿದೆ. ನಿನ್ನೆಯಷ್ಟೇ ಈ ಮಠ ಸೀಲ್​ಡೌನ್ ಆಗಿದೆ. ಹೀಗಾಗಿ ಕಂಟೈನ್ಮೆಂಟ್ ಪ್ರದೇಶದ ಪಕ್ಕದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷಾ ಕೇಂದ್ರ ನಿಗದಿಯಾಗಿರುವುದು ಗೊಂದಲಕ್ಕೆ ಕಾರಣವಾಗಿದೆ. ಮೂರು ಸಾವಿರ ಮಠದ ಹತ್ತಿರದ ಬಡಾವಣೆಯ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಮಠದ ಸುತ್ತಾ ಸೀಲ್​ಡೌನ್ […]

ಮೂರು ಸಾವಿರ ಮಠದ ಪಕ್ಕದಲ್ಲೇ SSLC ಪರೀಕ್ಷಾ ಕೇಂದ್ರ, ಆತಂಕದಲ್ಲಿ ಪೋಷಕರು
ಆಯೇಷಾ ಬಾನು
|

Updated on:Jun 24, 2020 | 11:22 AM

Share

ಹುಬ್ಬಳ್ಳಿ: ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆಗಳು ಶುರು ಆಗಲಿವೆ. ಹೀಗಾಗಿ ಶಿಕ್ಷಣ ಇಲಾಖೆ ಒಂದು ಮಟ್ಟಿಗೆ ಸಿದ್ಧತೆಗಳನ್ನು ಮಾಡಿಕೊಂಡಿದೆ. ಆದರೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಆವರಣದ ಪಕ್ಕದ ಶಾಲೆಯಲ್ಲಿ ಪರೀಕ್ಷಾ ಕೇಂದ್ರ ನಿಗದಿ ಮಾಡಲಾಗಿದೆ. ನಿನ್ನೆಯಷ್ಟೇ ಈ ಮಠ ಸೀಲ್​ಡೌನ್ ಆಗಿದೆ. ಹೀಗಾಗಿ ಕಂಟೈನ್ಮೆಂಟ್ ಪ್ರದೇಶದ ಪಕ್ಕದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷಾ ಕೇಂದ್ರ ನಿಗದಿಯಾಗಿರುವುದು ಗೊಂದಲಕ್ಕೆ ಕಾರಣವಾಗಿದೆ.

ಮೂರು ಸಾವಿರ ಮಠದ ಹತ್ತಿರದ ಬಡಾವಣೆಯ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಮಠದ ಸುತ್ತಾ ಸೀಲ್​ಡೌನ್ ಮಾಡಲಾಗಿತ್ತು. ಆದ್ರೆ ನಾಳೆ ಮಠದ ಪಕ್ಕದ ಶಾಲೆಯಲ್ಲಿ 372 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಹೀಗಾಗಿ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.

ಇನ್ನು ಧಾರವಾಡದ ಮಳಮಡ್ಡಿ‌ ಬಡಾವಣೆಯಲ್ಲಿರೋ ಕೆ.ಇ.ಬೋರ್ಡ್ ಶಾಲೆಯ ಪರೀಕ್ಷಾ ಕೇಂದ್ರದ ಪಕ್ಕದ ಗೋಪಾಲಪುರ ಬಡಾವಣೆ ಸೀಲ್​ಡೌನ್ ಆಗಿದೆ. ಇಲ್ಲೂ ಅದೇ ಕಥೆ. ಇಲ್ಲಿ ಸುಮಾರು 336 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಶಿಕ್ಷಕಿಯೊಬ್ಬರಿಗೆ ಕೊರೊನಾ ಬಂದಿದ್ದರಿಂದ ಸೀಲ್‌ಡೌನ್ ಆಗಿತ್ತು.

ಮೂರು ಸಾವಿರ ಮಠದ ಶಾಲೆಗೆ ಪೊಲೀಸರ ಆಗಮನ ಟಿವಿ9ನಲ್ಲಿ ಈ ಬಗ್ಗೆ ವರದಿ ಪ್ರಸಾರವಾಗುತ್ತಿದ್ದಂತೆ ಮೂರು ಸಾವಿರ ಮಠದ ಶಾಲೆಗೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಸೀಲ್​ಡೌನ್ ಪ್ರದೇಶ ಪಕ್ಕದಲ್ಲೇ SSLC ಎಕ್ಸಾಂ ಕೇಂದ್ರ ಇರುವುದರಿಂದ ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ.

Published On - 10:43 am, Wed, 24 June 20

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ