AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ವ್ಯಕ್ತಿಯ ಮನೆ ಎದುರಿಗೇ 170 SSLC ವಿದ್ಯಾರ್ಥಿಗಳಿಗೆ ‘ಅಗ್ನಿ’ ಪರೀಕ್ಷೆ! ಎಲ್ಲಿ?

ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿಯ ಮನೆ ಮುಂದೆಯೇ ಎಸ್ಎಸ್‌ಎಲ್‌ಸಿ ಪರೀಕ್ಷೆ ನಡೆಸುತ್ತಿರುವ SSLC Board ಕ್ರಮದಿಂದಾಗಿ 170 ವಿದ್ಯಾರ್ಥಿಗಳು ಭಯ ಮತ್ತು ಆತಂಕದಲ್ಲಿಯೇ ಪರೀಕ್ಷೆ ಬರಿಯುವಂತಾಗಿದೆ. ಬೆಂಗಳೂರಿನ ಮೂಡಲಪಾಳ್ಯದ ಸಂಜೀವಿನಿ ನಗರದ 28 ವರ್ಷದ ಮಹಿಳೆಗೆ ಕಳೆದ ರಾತ್ರಿ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಹೀಗಾಗಿ ಆ ವ್ಯಕ್ತಿಯ ಮನೆಯನ್ನ ಸೀಲ್‌ಡೌನ್‌ ಮಾಡಲಾಗಿದೆ. ಆದ್ರೆ ಈ ವ್ಯಕ್ತಿಯ ಮನೆ ಸೇಂಟ್‌ ಜೇವಿಯರ್‌ ಶಾಲೆಯ ಮುಂಭಾಗದಲ್ಲಿದೆ. ಹೀಗಾಗಿ ಶಾಲಾ ಮಂಡಳಿ ಶಾಲೆಯ ಎದುರಿಗೆ ಬ್ಯಾರಿಕೇಡ್‌ ಹಾಕಿ, ಆವರಣವನ್ನ ಸ್ಯಾನಿಟೈಸ್‌ […]

ಸೋಂಕಿತ ವ್ಯಕ್ತಿಯ ಮನೆ ಎದುರಿಗೇ 170 SSLC ವಿದ್ಯಾರ್ಥಿಗಳಿಗೆ 'ಅಗ್ನಿ' ಪರೀಕ್ಷೆ! ಎಲ್ಲಿ?
ಸಾಂದರ್ಭಿಕ ಚಿತ್ರ
Guru
| Edited By: |

Updated on: Jun 27, 2020 | 11:02 AM

Share

ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿಯ ಮನೆ ಮುಂದೆಯೇ ಎಸ್ಎಸ್‌ಎಲ್‌ಸಿ ಪರೀಕ್ಷೆ ನಡೆಸುತ್ತಿರುವ SSLC Board ಕ್ರಮದಿಂದಾಗಿ 170 ವಿದ್ಯಾರ್ಥಿಗಳು ಭಯ ಮತ್ತು ಆತಂಕದಲ್ಲಿಯೇ ಪರೀಕ್ಷೆ ಬರಿಯುವಂತಾಗಿದೆ.

ಬೆಂಗಳೂರಿನ ಮೂಡಲಪಾಳ್ಯದ ಸಂಜೀವಿನಿ ನಗರದ 28 ವರ್ಷದ ಮಹಿಳೆಗೆ ಕಳೆದ ರಾತ್ರಿ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಹೀಗಾಗಿ ಆ ವ್ಯಕ್ತಿಯ ಮನೆಯನ್ನ ಸೀಲ್‌ಡೌನ್‌ ಮಾಡಲಾಗಿದೆ. ಆದ್ರೆ ಈ ವ್ಯಕ್ತಿಯ ಮನೆ ಸೇಂಟ್‌ ಜೇವಿಯರ್‌ ಶಾಲೆಯ ಮುಂಭಾಗದಲ್ಲಿದೆ. ಹೀಗಾಗಿ ಶಾಲಾ ಮಂಡಳಿ ಶಾಲೆಯ ಎದುರಿಗೆ ಬ್ಯಾರಿಕೇಡ್‌ ಹಾಕಿ, ಆವರಣವನ್ನ ಸ್ಯಾನಿಟೈಸ್‌ ಮಾಡಿದೆ.

ಆದ್ರೆ ಪರೀಕ್ಷಾ ಕೇಂದ್ರವನ್ನ ಬೇರೆಡೆ ಸ್ಥಳಾಂತರಿಸದೇ.. ಅದೇ ಶಾಲೆಯಲ್ಲಿ ಪರೀಕ್ಷೆಗಳನ್ನ ನಡೆಸುತ್ತಿದೆ. 170 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದು, ಕೊರೊನಾ ಭೀತಿಯಲ್ಲಿಯೇ ಪರೀಕ್ಷೆ ಬರೆಯುತ್ತಿದ್ದಾರೆ. ಆದ್ರೂ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮನೆ ಮಾಡಿದೆ.

Follow Us
Guru
Guru
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ