AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ವ್ಯಕ್ತಿಯ ಮನೆ ಎದುರಿಗೇ 170 SSLC ವಿದ್ಯಾರ್ಥಿಗಳಿಗೆ ‘ಅಗ್ನಿ’ ಪರೀಕ್ಷೆ! ಎಲ್ಲಿ?

ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿಯ ಮನೆ ಮುಂದೆಯೇ ಎಸ್ಎಸ್‌ಎಲ್‌ಸಿ ಪರೀಕ್ಷೆ ನಡೆಸುತ್ತಿರುವ SSLC Board ಕ್ರಮದಿಂದಾಗಿ 170 ವಿದ್ಯಾರ್ಥಿಗಳು ಭಯ ಮತ್ತು ಆತಂಕದಲ್ಲಿಯೇ ಪರೀಕ್ಷೆ ಬರಿಯುವಂತಾಗಿದೆ. ಬೆಂಗಳೂರಿನ ಮೂಡಲಪಾಳ್ಯದ ಸಂಜೀವಿನಿ ನಗರದ 28 ವರ್ಷದ ಮಹಿಳೆಗೆ ಕಳೆದ ರಾತ್ರಿ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಹೀಗಾಗಿ ಆ ವ್ಯಕ್ತಿಯ ಮನೆಯನ್ನ ಸೀಲ್‌ಡೌನ್‌ ಮಾಡಲಾಗಿದೆ. ಆದ್ರೆ ಈ ವ್ಯಕ್ತಿಯ ಮನೆ ಸೇಂಟ್‌ ಜೇವಿಯರ್‌ ಶಾಲೆಯ ಮುಂಭಾಗದಲ್ಲಿದೆ. ಹೀಗಾಗಿ ಶಾಲಾ ಮಂಡಳಿ ಶಾಲೆಯ ಎದುರಿಗೆ ಬ್ಯಾರಿಕೇಡ್‌ ಹಾಕಿ, ಆವರಣವನ್ನ ಸ್ಯಾನಿಟೈಸ್‌ […]

ಸೋಂಕಿತ ವ್ಯಕ್ತಿಯ ಮನೆ ಎದುರಿಗೇ 170 SSLC ವಿದ್ಯಾರ್ಥಿಗಳಿಗೆ 'ಅಗ್ನಿ' ಪರೀಕ್ಷೆ! ಎಲ್ಲಿ?
ಸಾಂದರ್ಭಿಕ ಚಿತ್ರ
Guru
| Edited By: |

Updated on: Jun 27, 2020 | 11:02 AM

Share

ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿಯ ಮನೆ ಮುಂದೆಯೇ ಎಸ್ಎಸ್‌ಎಲ್‌ಸಿ ಪರೀಕ್ಷೆ ನಡೆಸುತ್ತಿರುವ SSLC Board ಕ್ರಮದಿಂದಾಗಿ 170 ವಿದ್ಯಾರ್ಥಿಗಳು ಭಯ ಮತ್ತು ಆತಂಕದಲ್ಲಿಯೇ ಪರೀಕ್ಷೆ ಬರಿಯುವಂತಾಗಿದೆ.

ಬೆಂಗಳೂರಿನ ಮೂಡಲಪಾಳ್ಯದ ಸಂಜೀವಿನಿ ನಗರದ 28 ವರ್ಷದ ಮಹಿಳೆಗೆ ಕಳೆದ ರಾತ್ರಿ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಹೀಗಾಗಿ ಆ ವ್ಯಕ್ತಿಯ ಮನೆಯನ್ನ ಸೀಲ್‌ಡೌನ್‌ ಮಾಡಲಾಗಿದೆ. ಆದ್ರೆ ಈ ವ್ಯಕ್ತಿಯ ಮನೆ ಸೇಂಟ್‌ ಜೇವಿಯರ್‌ ಶಾಲೆಯ ಮುಂಭಾಗದಲ್ಲಿದೆ. ಹೀಗಾಗಿ ಶಾಲಾ ಮಂಡಳಿ ಶಾಲೆಯ ಎದುರಿಗೆ ಬ್ಯಾರಿಕೇಡ್‌ ಹಾಕಿ, ಆವರಣವನ್ನ ಸ್ಯಾನಿಟೈಸ್‌ ಮಾಡಿದೆ.

ಆದ್ರೆ ಪರೀಕ್ಷಾ ಕೇಂದ್ರವನ್ನ ಬೇರೆಡೆ ಸ್ಥಳಾಂತರಿಸದೇ.. ಅದೇ ಶಾಲೆಯಲ್ಲಿ ಪರೀಕ್ಷೆಗಳನ್ನ ನಡೆಸುತ್ತಿದೆ. 170 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದು, ಕೊರೊನಾ ಭೀತಿಯಲ್ಲಿಯೇ ಪರೀಕ್ಷೆ ಬರೆಯುತ್ತಿದ್ದಾರೆ. ಆದ್ರೂ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮನೆ ಮಾಡಿದೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?