AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಟೈನ್ಮೆಂಟ್ ಜೋನ್ ಪಕ್ಕದಲ್ಲೇ ಇದೆ ಈ SSLC ಪರೀಕ್ಷಾ ಕೇಂದ್ರ

ಬಳ್ಳಾರಿ: ಕಂಟೈನ್ಮೆಂಟ್ ಜೋನ್ ಪಕ್ಕದಲ್ಲಿಯೇ SSLC ಪರೀಕ್ಷಾ ಕೇಂದ್ರವನ್ನು ನಿಗದಿ ಪಡಿಸಿ ಜಿಲ್ಲಾಡಳಿತ ಎಡವಟ್ಟು ಮಾಡಿರುವ ಘಟನೆ ನಗರದ ಸತ್ಯನಾರಾಯಣ ಪೇಟೆಯಲ್ಲಿ ನಡೆದಿದೆ. ಪರೀಕ್ಷಾ ಕೇಂದ್ರವಾಗಿ ನಿಗದಿ ಪಡಿಸಲಾಗಿರುವ ನಗರದ ಶಾರದಾ ವಿದ್ಯಾಪೀಠ ಶಾಲೆಯ ಕೆಲವೇ ಕೆಲವು ಮೀಟರ್​ಗಳ ಅಂತರದಲ್ಲಿ ಕಂಟೈನ್ಮೆಂಟ್ ಜೋನ್ ಒಂದು ಇದೆ. ಹೀಗಾಗಿ, ಪರೀಕ್ಷಾ ಕೇಂದ್ರವನ್ನು ಬೇರೆಡೆ ಸ್ಥಳಾಂತರಿಸಲು ಪೋಷಕರು ಒತ್ತಾಯಿಸಿದ್ದಾರೆ. ಆದರೆ ಜಿಲ್ಲಾಡಳಿತವು ಅದೇ ಕೇಂದ್ರದಲ್ಲಿ ಪರೀಕ್ಷೆ ನಡೆಸಲು ಮುಂದಾಗಿದ್ದು ಇದರಿಂದ ವಿದ್ಯಾರ್ಥಿ ಮತ್ತು ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ಈ ಪರೀಕ್ಷಾ […]

ಕಂಟೈನ್ಮೆಂಟ್ ಜೋನ್ ಪಕ್ಕದಲ್ಲೇ ಇದೆ ಈ SSLC ಪರೀಕ್ಷಾ ಕೇಂದ್ರ
KUSHAL V
|

Updated on:Jun 25, 2020 | 11:15 AM

Share

ಬಳ್ಳಾರಿ: ಕಂಟೈನ್ಮೆಂಟ್ ಜೋನ್ ಪಕ್ಕದಲ್ಲಿಯೇ SSLC ಪರೀಕ್ಷಾ ಕೇಂದ್ರವನ್ನು ನಿಗದಿ ಪಡಿಸಿ ಜಿಲ್ಲಾಡಳಿತ ಎಡವಟ್ಟು ಮಾಡಿರುವ ಘಟನೆ ನಗರದ ಸತ್ಯನಾರಾಯಣ ಪೇಟೆಯಲ್ಲಿ ನಡೆದಿದೆ. ಪರೀಕ್ಷಾ ಕೇಂದ್ರವಾಗಿ ನಿಗದಿ ಪಡಿಸಲಾಗಿರುವ ನಗರದ ಶಾರದಾ ವಿದ್ಯಾಪೀಠ ಶಾಲೆಯ ಕೆಲವೇ ಕೆಲವು ಮೀಟರ್​ಗಳ ಅಂತರದಲ್ಲಿ ಕಂಟೈನ್ಮೆಂಟ್ ಜೋನ್ ಒಂದು ಇದೆ.

ಹೀಗಾಗಿ, ಪರೀಕ್ಷಾ ಕೇಂದ್ರವನ್ನು ಬೇರೆಡೆ ಸ್ಥಳಾಂತರಿಸಲು ಪೋಷಕರು ಒತ್ತಾಯಿಸಿದ್ದಾರೆ. ಆದರೆ ಜಿಲ್ಲಾಡಳಿತವು ಅದೇ ಕೇಂದ್ರದಲ್ಲಿ ಪರೀಕ್ಷೆ ನಡೆಸಲು ಮುಂದಾಗಿದ್ದು ಇದರಿಂದ ವಿದ್ಯಾರ್ಥಿ ಮತ್ತು ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ಈ ಪರೀಕ್ಷಾ ಕೇಂದ್ರದಲ್ಲಿ ಸುಮಾರು 482 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

Published On - 8:38 am, Thu, 25 June 20

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ