AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಟೈನ್ಮೆಂಟ್ ಜೋನ್ ಪಕ್ಕದಲ್ಲೇ ಇದೆ ಈ SSLC ಪರೀಕ್ಷಾ ಕೇಂದ್ರ

ಬಳ್ಳಾರಿ: ಕಂಟೈನ್ಮೆಂಟ್ ಜೋನ್ ಪಕ್ಕದಲ್ಲಿಯೇ SSLC ಪರೀಕ್ಷಾ ಕೇಂದ್ರವನ್ನು ನಿಗದಿ ಪಡಿಸಿ ಜಿಲ್ಲಾಡಳಿತ ಎಡವಟ್ಟು ಮಾಡಿರುವ ಘಟನೆ ನಗರದ ಸತ್ಯನಾರಾಯಣ ಪೇಟೆಯಲ್ಲಿ ನಡೆದಿದೆ. ಪರೀಕ್ಷಾ ಕೇಂದ್ರವಾಗಿ ನಿಗದಿ ಪಡಿಸಲಾಗಿರುವ ನಗರದ ಶಾರದಾ ವಿದ್ಯಾಪೀಠ ಶಾಲೆಯ ಕೆಲವೇ ಕೆಲವು ಮೀಟರ್​ಗಳ ಅಂತರದಲ್ಲಿ ಕಂಟೈನ್ಮೆಂಟ್ ಜೋನ್ ಒಂದು ಇದೆ. ಹೀಗಾಗಿ, ಪರೀಕ್ಷಾ ಕೇಂದ್ರವನ್ನು ಬೇರೆಡೆ ಸ್ಥಳಾಂತರಿಸಲು ಪೋಷಕರು ಒತ್ತಾಯಿಸಿದ್ದಾರೆ. ಆದರೆ ಜಿಲ್ಲಾಡಳಿತವು ಅದೇ ಕೇಂದ್ರದಲ್ಲಿ ಪರೀಕ್ಷೆ ನಡೆಸಲು ಮುಂದಾಗಿದ್ದು ಇದರಿಂದ ವಿದ್ಯಾರ್ಥಿ ಮತ್ತು ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ಈ ಪರೀಕ್ಷಾ […]

ಕಂಟೈನ್ಮೆಂಟ್ ಜೋನ್ ಪಕ್ಕದಲ್ಲೇ ಇದೆ ಈ SSLC ಪರೀಕ್ಷಾ ಕೇಂದ್ರ
KUSHAL V
|

Updated on:Jun 25, 2020 | 11:15 AM

Share

ಬಳ್ಳಾರಿ: ಕಂಟೈನ್ಮೆಂಟ್ ಜೋನ್ ಪಕ್ಕದಲ್ಲಿಯೇ SSLC ಪರೀಕ್ಷಾ ಕೇಂದ್ರವನ್ನು ನಿಗದಿ ಪಡಿಸಿ ಜಿಲ್ಲಾಡಳಿತ ಎಡವಟ್ಟು ಮಾಡಿರುವ ಘಟನೆ ನಗರದ ಸತ್ಯನಾರಾಯಣ ಪೇಟೆಯಲ್ಲಿ ನಡೆದಿದೆ. ಪರೀಕ್ಷಾ ಕೇಂದ್ರವಾಗಿ ನಿಗದಿ ಪಡಿಸಲಾಗಿರುವ ನಗರದ ಶಾರದಾ ವಿದ್ಯಾಪೀಠ ಶಾಲೆಯ ಕೆಲವೇ ಕೆಲವು ಮೀಟರ್​ಗಳ ಅಂತರದಲ್ಲಿ ಕಂಟೈನ್ಮೆಂಟ್ ಜೋನ್ ಒಂದು ಇದೆ.

ಹೀಗಾಗಿ, ಪರೀಕ್ಷಾ ಕೇಂದ್ರವನ್ನು ಬೇರೆಡೆ ಸ್ಥಳಾಂತರಿಸಲು ಪೋಷಕರು ಒತ್ತಾಯಿಸಿದ್ದಾರೆ. ಆದರೆ ಜಿಲ್ಲಾಡಳಿತವು ಅದೇ ಕೇಂದ್ರದಲ್ಲಿ ಪರೀಕ್ಷೆ ನಡೆಸಲು ಮುಂದಾಗಿದ್ದು ಇದರಿಂದ ವಿದ್ಯಾರ್ಥಿ ಮತ್ತು ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ಈ ಪರೀಕ್ಷಾ ಕೇಂದ್ರದಲ್ಲಿ ಸುಮಾರು 482 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

Published On - 8:38 am, Thu, 25 June 20

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ