AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಟೈನ್ಮೆಂಟ್ ಜೋನ್ ಪಕ್ಕದಲ್ಲೇ ಇದೆ ಈ SSLC ಪರೀಕ್ಷಾ ಕೇಂದ್ರ

ಬಳ್ಳಾರಿ: ಕಂಟೈನ್ಮೆಂಟ್ ಜೋನ್ ಪಕ್ಕದಲ್ಲಿಯೇ SSLC ಪರೀಕ್ಷಾ ಕೇಂದ್ರವನ್ನು ನಿಗದಿ ಪಡಿಸಿ ಜಿಲ್ಲಾಡಳಿತ ಎಡವಟ್ಟು ಮಾಡಿರುವ ಘಟನೆ ನಗರದ ಸತ್ಯನಾರಾಯಣ ಪೇಟೆಯಲ್ಲಿ ನಡೆದಿದೆ. ಪರೀಕ್ಷಾ ಕೇಂದ್ರವಾಗಿ ನಿಗದಿ ಪಡಿಸಲಾಗಿರುವ ನಗರದ ಶಾರದಾ ವಿದ್ಯಾಪೀಠ ಶಾಲೆಯ ಕೆಲವೇ ಕೆಲವು ಮೀಟರ್​ಗಳ ಅಂತರದಲ್ಲಿ ಕಂಟೈನ್ಮೆಂಟ್ ಜೋನ್ ಒಂದು ಇದೆ. ಹೀಗಾಗಿ, ಪರೀಕ್ಷಾ ಕೇಂದ್ರವನ್ನು ಬೇರೆಡೆ ಸ್ಥಳಾಂತರಿಸಲು ಪೋಷಕರು ಒತ್ತಾಯಿಸಿದ್ದಾರೆ. ಆದರೆ ಜಿಲ್ಲಾಡಳಿತವು ಅದೇ ಕೇಂದ್ರದಲ್ಲಿ ಪರೀಕ್ಷೆ ನಡೆಸಲು ಮುಂದಾಗಿದ್ದು ಇದರಿಂದ ವಿದ್ಯಾರ್ಥಿ ಮತ್ತು ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ಈ ಪರೀಕ್ಷಾ […]

ಕಂಟೈನ್ಮೆಂಟ್ ಜೋನ್ ಪಕ್ಕದಲ್ಲೇ ಇದೆ ಈ SSLC ಪರೀಕ್ಷಾ ಕೇಂದ್ರ
KUSHAL V
|

Updated on:Jun 25, 2020 | 11:15 AM

Share

ಬಳ್ಳಾರಿ: ಕಂಟೈನ್ಮೆಂಟ್ ಜೋನ್ ಪಕ್ಕದಲ್ಲಿಯೇ SSLC ಪರೀಕ್ಷಾ ಕೇಂದ್ರವನ್ನು ನಿಗದಿ ಪಡಿಸಿ ಜಿಲ್ಲಾಡಳಿತ ಎಡವಟ್ಟು ಮಾಡಿರುವ ಘಟನೆ ನಗರದ ಸತ್ಯನಾರಾಯಣ ಪೇಟೆಯಲ್ಲಿ ನಡೆದಿದೆ. ಪರೀಕ್ಷಾ ಕೇಂದ್ರವಾಗಿ ನಿಗದಿ ಪಡಿಸಲಾಗಿರುವ ನಗರದ ಶಾರದಾ ವಿದ್ಯಾಪೀಠ ಶಾಲೆಯ ಕೆಲವೇ ಕೆಲವು ಮೀಟರ್​ಗಳ ಅಂತರದಲ್ಲಿ ಕಂಟೈನ್ಮೆಂಟ್ ಜೋನ್ ಒಂದು ಇದೆ.

ಹೀಗಾಗಿ, ಪರೀಕ್ಷಾ ಕೇಂದ್ರವನ್ನು ಬೇರೆಡೆ ಸ್ಥಳಾಂತರಿಸಲು ಪೋಷಕರು ಒತ್ತಾಯಿಸಿದ್ದಾರೆ. ಆದರೆ ಜಿಲ್ಲಾಡಳಿತವು ಅದೇ ಕೇಂದ್ರದಲ್ಲಿ ಪರೀಕ್ಷೆ ನಡೆಸಲು ಮುಂದಾಗಿದ್ದು ಇದರಿಂದ ವಿದ್ಯಾರ್ಥಿ ಮತ್ತು ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ಈ ಪರೀಕ್ಷಾ ಕೇಂದ್ರದಲ್ಲಿ ಸುಮಾರು 482 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

Published On - 8:38 am, Thu, 25 June 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ