AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

625ಕ್ಕೆ 625 marks ಗಳಿಸಲು Lockdown ತುಂಬಾ ನೆರವಾಯ್ತು -SSLC ಟಾಪರ್ ಚಿರಾಯು

ಬೆಂಗಳೂರು: SSLCಯಲ್ಲಿ 625ಕ್ಕೆ 625 ಗಳಿಸಿ ಟಾಪರ್ ಆಗಿ ಹೊರಹೊಮ್ಮಿದ 8ನೇ ಮೈಲಿ ನಾಗಸಂದ್ರದಲ್ಲಿರುವ ಸೆಂಟ್ ಮೇರಿಸ್ ಆಂಗ್ಲ ಶಾಲೆಯ ವಿಧ್ಯಾರ್ಥಿ ಚಿರಾಯು ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಜೊತೆಗೆ, ತಮ್ಮ ಪರಿಶ್ರಮದ ಸೀಕ್ರೆಟ್​ ಸಹ ಬಿಚ್ಚಿಟ್ಟಿದ್ದಾರೆ. ಶಾಲೆಯ ಪಾಠ ಸೇರಿ ಪ್ರತಿದಿನ 2 ಗಂಟೆ ಮ‌ನೆಯಲ್ಲಿ ಓದಿಕೊಳ್ಳುತ್ತಿದ್ದೆ. ನನ್ನ ಶಿಕ್ಷಕರು ಹಾಗೂ ಪೋಷಕರು ತುಂಬಾ ಸಪೋರ್ಟ್ ಮಾಡಿದ್ದರು. ಜೊತೆಗೆ, ನಾನು ಕ್ರೀಡಾಸಕ್ತಿ ಸಹ ಹೊಂದಿದ್ದೆ. ಇದಕ್ಕೂ ಎಲ್ಲರೂ ಸಪೋರ್ಟ್ ಮಾಡಿದ್ರು ಎಂದು ತಿಳಿಸಿದ್ದಾರೆ. ನನಗೆ ಸಹಾಯ ಮಾಡಿದ […]

625ಕ್ಕೆ 625 marks ಗಳಿಸಲು Lockdown ತುಂಬಾ ನೆರವಾಯ್ತು -SSLC ಟಾಪರ್ ಚಿರಾಯು
KUSHAL V
|

Updated on: Aug 10, 2020 | 6:53 PM

Share

ಬೆಂಗಳೂರು: SSLCಯಲ್ಲಿ 625ಕ್ಕೆ 625 ಗಳಿಸಿ ಟಾಪರ್ ಆಗಿ ಹೊರಹೊಮ್ಮಿದ 8ನೇ ಮೈಲಿ ನಾಗಸಂದ್ರದಲ್ಲಿರುವ ಸೆಂಟ್ ಮೇರಿಸ್ ಆಂಗ್ಲ ಶಾಲೆಯ ವಿಧ್ಯಾರ್ಥಿ ಚಿರಾಯು ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಜೊತೆಗೆ, ತಮ್ಮ ಪರಿಶ್ರಮದ ಸೀಕ್ರೆಟ್​ ಸಹ ಬಿಚ್ಚಿಟ್ಟಿದ್ದಾರೆ. ಶಾಲೆಯ ಪಾಠ ಸೇರಿ ಪ್ರತಿದಿನ 2 ಗಂಟೆ ಮ‌ನೆಯಲ್ಲಿ ಓದಿಕೊಳ್ಳುತ್ತಿದ್ದೆ. ನನ್ನ ಶಿಕ್ಷಕರು ಹಾಗೂ ಪೋಷಕರು ತುಂಬಾ ಸಪೋರ್ಟ್ ಮಾಡಿದ್ದರು. ಜೊತೆಗೆ, ನಾನು ಕ್ರೀಡಾಸಕ್ತಿ ಸಹ ಹೊಂದಿದ್ದೆ. ಇದಕ್ಕೂ ಎಲ್ಲರೂ ಸಪೋರ್ಟ್ ಮಾಡಿದ್ರು ಎಂದು ತಿಳಿಸಿದ್ದಾರೆ.

ನನಗೆ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಲಾಕ್‌ಡೌನ್‌ನ ಮೂರು ತಿಂಗಳು ನನಗೆ ತುಂಬಾ ಸಹಾಯವಾಯಿತು. ಮನೆಯಲ್ಲಿ ಓದಿಕೊಳ್ಳುತ್ತಿದ್ದೆ ಹಾಗೂ ಶಾಲೆಯಿಂದ ಸಲಹೆಗಳನ್ನ ನೀಡುತ್ತಿದ್ದರು. ಆನ್‌ಲೈನ್‌ನಲ್ಲಿ ಶಿಕ್ಷಕರು ಕೆಲವು ನಿರ್ದೇಶನಗಳನ್ನ ನೀಡುತ್ತಿದ್ದರು.

ಇಂದು ಎಲ್ಲರ ಶ್ರಮದಿಂದ ನಾನು ಈ ಸ್ಥಾನಕ್ಕೆ ಬಂದಿದ್ದೇನೆ ಎಂದು ಚಿರಾಯು ತಮ್ಮ ಸಂತಸವನನ್ನ ವ್ಯಕ್ತಪಡಿಸಿದರು.

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ