AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

625ಕ್ಕೆ 625 marks ಗಳಿಸಲು Lockdown ತುಂಬಾ ನೆರವಾಯ್ತು -SSLC ಟಾಪರ್ ಚಿರಾಯು

ಬೆಂಗಳೂರು: SSLCಯಲ್ಲಿ 625ಕ್ಕೆ 625 ಗಳಿಸಿ ಟಾಪರ್ ಆಗಿ ಹೊರಹೊಮ್ಮಿದ 8ನೇ ಮೈಲಿ ನಾಗಸಂದ್ರದಲ್ಲಿರುವ ಸೆಂಟ್ ಮೇರಿಸ್ ಆಂಗ್ಲ ಶಾಲೆಯ ವಿಧ್ಯಾರ್ಥಿ ಚಿರಾಯು ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಜೊತೆಗೆ, ತಮ್ಮ ಪರಿಶ್ರಮದ ಸೀಕ್ರೆಟ್​ ಸಹ ಬಿಚ್ಚಿಟ್ಟಿದ್ದಾರೆ. ಶಾಲೆಯ ಪಾಠ ಸೇರಿ ಪ್ರತಿದಿನ 2 ಗಂಟೆ ಮ‌ನೆಯಲ್ಲಿ ಓದಿಕೊಳ್ಳುತ್ತಿದ್ದೆ. ನನ್ನ ಶಿಕ್ಷಕರು ಹಾಗೂ ಪೋಷಕರು ತುಂಬಾ ಸಪೋರ್ಟ್ ಮಾಡಿದ್ದರು. ಜೊತೆಗೆ, ನಾನು ಕ್ರೀಡಾಸಕ್ತಿ ಸಹ ಹೊಂದಿದ್ದೆ. ಇದಕ್ಕೂ ಎಲ್ಲರೂ ಸಪೋರ್ಟ್ ಮಾಡಿದ್ರು ಎಂದು ತಿಳಿಸಿದ್ದಾರೆ. ನನಗೆ ಸಹಾಯ ಮಾಡಿದ […]

625ಕ್ಕೆ 625 marks ಗಳಿಸಲು Lockdown ತುಂಬಾ ನೆರವಾಯ್ತು -SSLC ಟಾಪರ್ ಚಿರಾಯು
KUSHAL V
|

Updated on: Aug 10, 2020 | 6:53 PM

Share

ಬೆಂಗಳೂರು: SSLCಯಲ್ಲಿ 625ಕ್ಕೆ 625 ಗಳಿಸಿ ಟಾಪರ್ ಆಗಿ ಹೊರಹೊಮ್ಮಿದ 8ನೇ ಮೈಲಿ ನಾಗಸಂದ್ರದಲ್ಲಿರುವ ಸೆಂಟ್ ಮೇರಿಸ್ ಆಂಗ್ಲ ಶಾಲೆಯ ವಿಧ್ಯಾರ್ಥಿ ಚಿರಾಯು ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಜೊತೆಗೆ, ತಮ್ಮ ಪರಿಶ್ರಮದ ಸೀಕ್ರೆಟ್​ ಸಹ ಬಿಚ್ಚಿಟ್ಟಿದ್ದಾರೆ. ಶಾಲೆಯ ಪಾಠ ಸೇರಿ ಪ್ರತಿದಿನ 2 ಗಂಟೆ ಮ‌ನೆಯಲ್ಲಿ ಓದಿಕೊಳ್ಳುತ್ತಿದ್ದೆ. ನನ್ನ ಶಿಕ್ಷಕರು ಹಾಗೂ ಪೋಷಕರು ತುಂಬಾ ಸಪೋರ್ಟ್ ಮಾಡಿದ್ದರು. ಜೊತೆಗೆ, ನಾನು ಕ್ರೀಡಾಸಕ್ತಿ ಸಹ ಹೊಂದಿದ್ದೆ. ಇದಕ್ಕೂ ಎಲ್ಲರೂ ಸಪೋರ್ಟ್ ಮಾಡಿದ್ರು ಎಂದು ತಿಳಿಸಿದ್ದಾರೆ.

ನನಗೆ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಲಾಕ್‌ಡೌನ್‌ನ ಮೂರು ತಿಂಗಳು ನನಗೆ ತುಂಬಾ ಸಹಾಯವಾಯಿತು. ಮನೆಯಲ್ಲಿ ಓದಿಕೊಳ್ಳುತ್ತಿದ್ದೆ ಹಾಗೂ ಶಾಲೆಯಿಂದ ಸಲಹೆಗಳನ್ನ ನೀಡುತ್ತಿದ್ದರು. ಆನ್‌ಲೈನ್‌ನಲ್ಲಿ ಶಿಕ್ಷಕರು ಕೆಲವು ನಿರ್ದೇಶನಗಳನ್ನ ನೀಡುತ್ತಿದ್ದರು.

ಇಂದು ಎಲ್ಲರ ಶ್ರಮದಿಂದ ನಾನು ಈ ಸ್ಥಾನಕ್ಕೆ ಬಂದಿದ್ದೇನೆ ಎಂದು ಚಿರಾಯು ತಮ್ಮ ಸಂತಸವನನ್ನ ವ್ಯಕ್ತಪಡಿಸಿದರು.

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ