AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಸಾವಿನ‌ ಮಧ್ಯೆಯೂ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿ

ಗದಗ: ತಂದೆಯ ಸಾವಿನ ಆಘಾತದ ಮಧ್ಯೆಯೂ ಎದೆಗುಂದದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿನಿಯೊಬ್ಬಳು ಹಾಜರಾಗಬೇಕಾದ ಮನಮಿಡಿಯುವ ಘಟನೆ ಗದಗನಲ್ಲಿ ನಡೆದಿದೆ. ಗದಗ ನಗರದ ಈಶ್ವರ ಬಡಾವಣೆ ನಿವಾಸಿ ಅನೂಷ ಎಂದಿನಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಲು ತಯಾರಿ ನಡೆಸಿದ್ದಳು. ಆದ್ರೆ ಇಂದು ಬೆಿಳಿಗ್ಗೆ ಆಕೆಯ ತಂದೆ ಸುರೇಶ್‌ ಭಜಂತ್ರಿ ಅನಾರೋಗ್ಯದಿಂದಾಗಿ ಮೃತಪಟ್ಟಿದ್ದಾರೆ. ಒಂದೆಡೆ ವರ್ಷವಿಡಿ ಓದಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮತ್ತೊಂದೆಡೆ ಬರಸಿಡಿಲಿನಂತೆ ಬಂದೆರಗಿದ ತಂದೆಯ ಸಾವು. ಹೀಗಾಗಿ ಏನೂ ತೋಚದೆ ವಿದ್ಯಾರ್ಥಿ ಕಂಗಟ್ಟಿದ್ದಾಳೆ. ಆಗ ಕುಟುಂಬ ಸದಸ್ಯರು ಪರೀಕ್ಷೆ ಬರೆದು […]

ತಂದೆಯ ಸಾವಿನ‌ ಮಧ್ಯೆಯೂ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿ
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
| Edited By: |

Updated on: Jul 03, 2020 | 11:09 AM

Share

ಗದಗ: ತಂದೆಯ ಸಾವಿನ ಆಘಾತದ ಮಧ್ಯೆಯೂ ಎದೆಗುಂದದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿನಿಯೊಬ್ಬಳು ಹಾಜರಾಗಬೇಕಾದ ಮನಮಿಡಿಯುವ ಘಟನೆ ಗದಗನಲ್ಲಿ ನಡೆದಿದೆ.

ಗದಗ ನಗರದ ಈಶ್ವರ ಬಡಾವಣೆ ನಿವಾಸಿ ಅನೂಷ ಎಂದಿನಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಲು ತಯಾರಿ ನಡೆಸಿದ್ದಳು. ಆದ್ರೆ ಇಂದು ಬೆಿಳಿಗ್ಗೆ ಆಕೆಯ ತಂದೆ ಸುರೇಶ್‌ ಭಜಂತ್ರಿ ಅನಾರೋಗ್ಯದಿಂದಾಗಿ ಮೃತಪಟ್ಟಿದ್ದಾರೆ. ಒಂದೆಡೆ ವರ್ಷವಿಡಿ ಓದಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮತ್ತೊಂದೆಡೆ ಬರಸಿಡಿಲಿನಂತೆ ಬಂದೆರಗಿದ ತಂದೆಯ ಸಾವು.

ಹೀಗಾಗಿ ಏನೂ ತೋಚದೆ ವಿದ್ಯಾರ್ಥಿ ಕಂಗಟ್ಟಿದ್ದಾಳೆ. ಆಗ ಕುಟುಂಬ ಸದಸ್ಯರು ಪರೀಕ್ಷೆ ಬರೆದು ಬರುವವರೆಗೆ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಭರವಸೆ ಕೊಟ್ಟಮೇಲೆ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಹೋಗಿದ್ದಾಳೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ