AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥರ್ಮಲ್ ಸ್ಕ್ರೀನಿಂಗ್ ವೇಳೆ ಕುಸಿದುಬಿದ್ದ SSLC ವಿದ್ಯಾರ್ಥಿನಿ!

ಚಾಮರಾಜನಗರ: SSLC ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿ ಥರ್ಮಲ್ ಸ್ಕ್ರೀನಿಂಗ್ ವೇಳೆ ಕುಸಿದುಬಿದ್ದ ಘಟನೆ ಚಾಮರಾಜನಗರ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಬೀಬಿ ಹಾಜೀರ ಎಂಬ ವಿದ್ಯಾರ್ಥಿನಿ ಪರೀಕ್ಷಾ ಕೇಂದ್ರದ ಬಳಿ ಅಸ್ವಸ್ಥಗೊಂಡಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಬರುವ ಭಯದಲ್ಲಿ ಈ ಮೊದಲೇ ಮನೆಯ ಬಳಿ ಬಿದ್ದು ಹಣೆಗೆ ಗಾಯ ಮಾಡಿಕೊಂಡು ನಂತರ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಪೋಷಕರೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿನಿ, ಥರ್ಮಲ್ ಸ್ಕ್ರೀನಿಂಗ್ ವೇಳೆ ಕುಸಿದುಬಿದ್ದಿದ್ದಾಳೆ. ವಿದ್ಯಾರ್ಥಿನಿಗೆ ಸ್ಥಳದಲ್ಲೇ […]

ಥರ್ಮಲ್ ಸ್ಕ್ರೀನಿಂಗ್ ವೇಳೆ ಕುಸಿದುಬಿದ್ದ SSLC ವಿದ್ಯಾರ್ಥಿನಿ!
ಆಯೇಷಾ ಬಾನು
ಆಯೇಷಾ ಬಾನು|

Updated on: Jun 25, 2020 | 10:27 AM

Share

ಚಾಮರಾಜನಗರ: SSLC ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿ ಥರ್ಮಲ್ ಸ್ಕ್ರೀನಿಂಗ್ ವೇಳೆ ಕುಸಿದುಬಿದ್ದ ಘಟನೆ ಚಾಮರಾಜನಗರ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಬೀಬಿ ಹಾಜೀರ ಎಂಬ ವಿದ್ಯಾರ್ಥಿನಿ ಪರೀಕ್ಷಾ ಕೇಂದ್ರದ ಬಳಿ ಅಸ್ವಸ್ಥಗೊಂಡಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಬರುವ ಭಯದಲ್ಲಿ ಈ ಮೊದಲೇ ಮನೆಯ ಬಳಿ ಬಿದ್ದು ಹಣೆಗೆ ಗಾಯ ಮಾಡಿಕೊಂಡು ನಂತರ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಪೋಷಕರೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿನಿ, ಥರ್ಮಲ್ ಸ್ಕ್ರೀನಿಂಗ್ ವೇಳೆ ಕುಸಿದುಬಿದ್ದಿದ್ದಾಳೆ. ವಿದ್ಯಾರ್ಥಿನಿಗೆ ಸ್ಥಳದಲ್ಲೇ ಇದ್ದ ಆರೋಗ್ಯ ಸಹಾಯಕಿಯಿಂದ ಚಿಕಿತ್ಸೆ ಕೊಡಿಸಲಾಗಿದೆ. ಈ ವೇಳೆ ಕೇಂದ್ರಕ್ಕೆ ಬಂದ ಡಿಸಿ ರವಿ, ಎಸ್ಪಿ ಆನಂದ್ ಕುಮಾರ್ ಅಸ್ವಸ್ಥಗೊಂಡ ವಿದ್ಯಾರ್ಥಿನಿಗೆ ಧೈರ್ಯ ತುಂಬಿದ್ದಾರೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ