AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓದು ತಲೆಗೆ ಹತ್ತುತ್ತಿಲ್ಲ ಅಂತಾ ಬೆಳಗಾವಿಯ SSLC ವಿದ್ಯಾರ್ಥಿ ಆತ್ಮಹತ್ಯೆ

ಬೆಳಗಾವಿ: ಓದು ತಲೆಗೆ ಹತ್ತುತ್ತಿಲ್ಲ ಎಂದು ಮನನೊಂದು SSLC ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಾರ್ಕಂಡೇಯ ನಗರದಲ್ಲಿ ನಡೆದಿದೆ. 16 ವರ್ಷದ ಯುವರಾಜ್​ ಬಾಗಿಲೇಕರ್ ಮೃತ ದುರ್ದೈವಿ. ಯುವರಾಜ್​ ನಿನ್ನೆ ತಡರಾತ್ರಿ ಮನೆಯ ಪಕ್ಕದಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೂಲತಃ ಬೆಳಗಾವಿ ತಾಲೂಕಿನ ಬೆಳಗುಂದಿ ನಿವಾಸಿಯಾಗಿದ್ದ ಯುವರಾಜ್ ಸ್ಥಳೀಯ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮೃತ ಬಾಲಕನ ಪೋಷಕರು ತನಗೆ ಓದು ತಲೆಗೆ ಹತ್ತುತ್ತಿಲ್ಲ ಎಂದು ತಮ್ಮ ಮಗ ಮನನೊಂದು ಆತ್ಮಹತ್ಯೆ […]

ಓದು ತಲೆಗೆ ಹತ್ತುತ್ತಿಲ್ಲ ಅಂತಾ ಬೆಳಗಾವಿಯ SSLC ವಿದ್ಯಾರ್ಥಿ ಆತ್ಮಹತ್ಯೆ
KUSHAL V
| Edited By: |

Updated on:Jun 18, 2020 | 2:45 PM

Share

ಬೆಳಗಾವಿ: ಓದು ತಲೆಗೆ ಹತ್ತುತ್ತಿಲ್ಲ ಎಂದು ಮನನೊಂದು SSLC ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಾರ್ಕಂಡೇಯ ನಗರದಲ್ಲಿ ನಡೆದಿದೆ. 16 ವರ್ಷದ ಯುವರಾಜ್​ ಬಾಗಿಲೇಕರ್ ಮೃತ ದುರ್ದೈವಿ.

ಯುವರಾಜ್​ ನಿನ್ನೆ ತಡರಾತ್ರಿ ಮನೆಯ ಪಕ್ಕದಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೂಲತಃ ಬೆಳಗಾವಿ ತಾಲೂಕಿನ ಬೆಳಗುಂದಿ ನಿವಾಸಿಯಾಗಿದ್ದ ಯುವರಾಜ್ ಸ್ಥಳೀಯ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮೃತ ಬಾಲಕನ ಪೋಷಕರು ತನಗೆ ಓದು ತಲೆಗೆ ಹತ್ತುತ್ತಿಲ್ಲ ಎಂದು ತಮ್ಮ ಮಗ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಹೇಳಿದ್ದಾರೆ.

Published On - 6:28 pm, Wed, 17 June 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ