AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಶಂಕರ ಆಶ್ರಮ ಕೊವಿಡ್​ ಸೆಂಟರ್ ಸಿಬ್ಬಂದಿ, ಸೋಂಕಿತರಿಂದ ಪ್ರತಿಭಟನೆ: ಕಾರಣವೇನು?

ಬೆಂಗಳೂರು: ಕೊವಿಡ್​ ಕೇರ್​ ಸೆಂಟರ್​ನ ಸಿಬ್ಬಂದಿಗೆ ವೇತನ ನೀಡದ ಹಿನ್ನೆಲೆಯಿಂದಾಗಿ ರವಿಶಂಕರ್ ಆಶ್ರಮದ ಕೊವಿಡ್​ ಕೇರ್​ ಸೆಂಟರ್​ನಲ್ಲಿ ಸಿಬ್ಬಂದಿ ಗಲಾಟೆ ಮಾಡಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಆಶ್ರಮದಲ್ಲಿ ಕೊರೊನಾ ಸೋಂಕಿತರಿಗೆ ಕೊವಿಡ್ ಸೆಂಟರ್ ತೆರೆದಿದ್ದಾರೆ. ಆದರೆ ಕೊರೊನಾ ಸೋಂಕಿತರನ್ನು ನೋಡಿಕೊಳ್ಳುವ ಸಿಬ್ಬಂದಿಗೆ 2 ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ಬೇಸತ್ತ ಸಿಬ್ಬಂದಿ ವರ್ಗದವರು ಕೊವಿಡ್ ಸೆಂಟರ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಅದೇ ರವಿಶಂಕರ್ ಗುರೂಜಿ ಆಶ್ರಮದಲ್ಲಿರುವ ಕೊವಿಡ್ ಸೆಂಟರ್​ನಲ್ಲಿ ಕೊರೊನಾ ಸೋಂಕಿತರಿಗೆ ಮಧ್ಯಾಹ್ನ ಊಟ […]

ರವಿಶಂಕರ ಆಶ್ರಮ ಕೊವಿಡ್​ ಸೆಂಟರ್ ಸಿಬ್ಬಂದಿ, ಸೋಂಕಿತರಿಂದ ಪ್ರತಿಭಟನೆ: ಕಾರಣವೇನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 07, 2020 | 4:34 PM

Share

ಬೆಂಗಳೂರು: ಕೊವಿಡ್​ ಕೇರ್​ ಸೆಂಟರ್​ನ ಸಿಬ್ಬಂದಿಗೆ ವೇತನ ನೀಡದ ಹಿನ್ನೆಲೆಯಿಂದಾಗಿ ರವಿಶಂಕರ್ ಆಶ್ರಮದ ಕೊವಿಡ್​ ಕೇರ್​ ಸೆಂಟರ್​ನಲ್ಲಿ ಸಿಬ್ಬಂದಿ ಗಲಾಟೆ ಮಾಡಿದ್ದಾರೆ.

ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಆಶ್ರಮದಲ್ಲಿ ಕೊರೊನಾ ಸೋಂಕಿತರಿಗೆ ಕೊವಿಡ್ ಸೆಂಟರ್ ತೆರೆದಿದ್ದಾರೆ.

ಆದರೆ ಕೊರೊನಾ ಸೋಂಕಿತರನ್ನು ನೋಡಿಕೊಳ್ಳುವ ಸಿಬ್ಬಂದಿಗೆ 2 ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ಬೇಸತ್ತ ಸಿಬ್ಬಂದಿ ವರ್ಗದವರು ಕೊವಿಡ್ ಸೆಂಟರ್ ಎದುರು ಪ್ರತಿಭಟನೆ ನಡೆಸಿದ್ದಾರೆ.

ಇನ್ನೊಂದೆಡೆ ಅದೇ ರವಿಶಂಕರ್ ಗುರೂಜಿ ಆಶ್ರಮದಲ್ಲಿರುವ ಕೊವಿಡ್ ಸೆಂಟರ್​ನಲ್ಲಿ ಕೊರೊನಾ ಸೋಂಕಿತರಿಗೆ ಮಧ್ಯಾಹ್ನ ಊಟ ನೀಡಿಲ್ಲ, ಕೊವಿಡ್ ಸೆಂಟರ್​ನಲ್ಲಿ ಸುಚಿತ್ವ ಇಲ್ಲ ಹಾಗೂ ಬಿಸಿನೀರಿನ ವ್ಯವಸ್ಥೆ ಮಾಡಿಲ್ಲವೆಂದು ಕೊರೊನಾ ಸೋಂಕಿತರು ಕೊವಿಡ್ ಸೆಂಟರ್​ನಿಂದ ಹೊರಬಂದು ಪ್ರತಿಭಟನೆ ಮಾಡುತ್ತಿದ್ದಾರೆ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ