AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಶಂಕರ ಆಶ್ರಮ ಕೊವಿಡ್​ ಸೆಂಟರ್ ಸಿಬ್ಬಂದಿ, ಸೋಂಕಿತರಿಂದ ಪ್ರತಿಭಟನೆ: ಕಾರಣವೇನು?

ಬೆಂಗಳೂರು: ಕೊವಿಡ್​ ಕೇರ್​ ಸೆಂಟರ್​ನ ಸಿಬ್ಬಂದಿಗೆ ವೇತನ ನೀಡದ ಹಿನ್ನೆಲೆಯಿಂದಾಗಿ ರವಿಶಂಕರ್ ಆಶ್ರಮದ ಕೊವಿಡ್​ ಕೇರ್​ ಸೆಂಟರ್​ನಲ್ಲಿ ಸಿಬ್ಬಂದಿ ಗಲಾಟೆ ಮಾಡಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಆಶ್ರಮದಲ್ಲಿ ಕೊರೊನಾ ಸೋಂಕಿತರಿಗೆ ಕೊವಿಡ್ ಸೆಂಟರ್ ತೆರೆದಿದ್ದಾರೆ. ಆದರೆ ಕೊರೊನಾ ಸೋಂಕಿತರನ್ನು ನೋಡಿಕೊಳ್ಳುವ ಸಿಬ್ಬಂದಿಗೆ 2 ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ಬೇಸತ್ತ ಸಿಬ್ಬಂದಿ ವರ್ಗದವರು ಕೊವಿಡ್ ಸೆಂಟರ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಅದೇ ರವಿಶಂಕರ್ ಗುರೂಜಿ ಆಶ್ರಮದಲ್ಲಿರುವ ಕೊವಿಡ್ ಸೆಂಟರ್​ನಲ್ಲಿ ಕೊರೊನಾ ಸೋಂಕಿತರಿಗೆ ಮಧ್ಯಾಹ್ನ ಊಟ […]

ರವಿಶಂಕರ ಆಶ್ರಮ ಕೊವಿಡ್​ ಸೆಂಟರ್ ಸಿಬ್ಬಂದಿ, ಸೋಂಕಿತರಿಂದ ಪ್ರತಿಭಟನೆ: ಕಾರಣವೇನು?
ಸಾಧು ಶ್ರೀನಾಥ್​
|

Updated on: Sep 07, 2020 | 4:34 PM

Share

ಬೆಂಗಳೂರು: ಕೊವಿಡ್​ ಕೇರ್​ ಸೆಂಟರ್​ನ ಸಿಬ್ಬಂದಿಗೆ ವೇತನ ನೀಡದ ಹಿನ್ನೆಲೆಯಿಂದಾಗಿ ರವಿಶಂಕರ್ ಆಶ್ರಮದ ಕೊವಿಡ್​ ಕೇರ್​ ಸೆಂಟರ್​ನಲ್ಲಿ ಸಿಬ್ಬಂದಿ ಗಲಾಟೆ ಮಾಡಿದ್ದಾರೆ.

ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಆಶ್ರಮದಲ್ಲಿ ಕೊರೊನಾ ಸೋಂಕಿತರಿಗೆ ಕೊವಿಡ್ ಸೆಂಟರ್ ತೆರೆದಿದ್ದಾರೆ.

ಆದರೆ ಕೊರೊನಾ ಸೋಂಕಿತರನ್ನು ನೋಡಿಕೊಳ್ಳುವ ಸಿಬ್ಬಂದಿಗೆ 2 ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ಬೇಸತ್ತ ಸಿಬ್ಬಂದಿ ವರ್ಗದವರು ಕೊವಿಡ್ ಸೆಂಟರ್ ಎದುರು ಪ್ರತಿಭಟನೆ ನಡೆಸಿದ್ದಾರೆ.

ಇನ್ನೊಂದೆಡೆ ಅದೇ ರವಿಶಂಕರ್ ಗುರೂಜಿ ಆಶ್ರಮದಲ್ಲಿರುವ ಕೊವಿಡ್ ಸೆಂಟರ್​ನಲ್ಲಿ ಕೊರೊನಾ ಸೋಂಕಿತರಿಗೆ ಮಧ್ಯಾಹ್ನ ಊಟ ನೀಡಿಲ್ಲ, ಕೊವಿಡ್ ಸೆಂಟರ್​ನಲ್ಲಿ ಸುಚಿತ್ವ ಇಲ್ಲ ಹಾಗೂ ಬಿಸಿನೀರಿನ ವ್ಯವಸ್ಥೆ ಮಾಡಿಲ್ಲವೆಂದು ಕೊರೊನಾ ಸೋಂಕಿತರು ಕೊವಿಡ್ ಸೆಂಟರ್​ನಿಂದ ಹೊರಬಂದು ಪ್ರತಿಭಟನೆ ಮಾಡುತ್ತಿದ್ದಾರೆ.

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ