AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಶಂಕರ ಆಶ್ರಮ ಕೊವಿಡ್​ ಸೆಂಟರ್ ಸಿಬ್ಬಂದಿ, ಸೋಂಕಿತರಿಂದ ಪ್ರತಿಭಟನೆ: ಕಾರಣವೇನು?

ಬೆಂಗಳೂರು: ಕೊವಿಡ್​ ಕೇರ್​ ಸೆಂಟರ್​ನ ಸಿಬ್ಬಂದಿಗೆ ವೇತನ ನೀಡದ ಹಿನ್ನೆಲೆಯಿಂದಾಗಿ ರವಿಶಂಕರ್ ಆಶ್ರಮದ ಕೊವಿಡ್​ ಕೇರ್​ ಸೆಂಟರ್​ನಲ್ಲಿ ಸಿಬ್ಬಂದಿ ಗಲಾಟೆ ಮಾಡಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಆಶ್ರಮದಲ್ಲಿ ಕೊರೊನಾ ಸೋಂಕಿತರಿಗೆ ಕೊವಿಡ್ ಸೆಂಟರ್ ತೆರೆದಿದ್ದಾರೆ. ಆದರೆ ಕೊರೊನಾ ಸೋಂಕಿತರನ್ನು ನೋಡಿಕೊಳ್ಳುವ ಸಿಬ್ಬಂದಿಗೆ 2 ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ಬೇಸತ್ತ ಸಿಬ್ಬಂದಿ ವರ್ಗದವರು ಕೊವಿಡ್ ಸೆಂಟರ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಅದೇ ರವಿಶಂಕರ್ ಗುರೂಜಿ ಆಶ್ರಮದಲ್ಲಿರುವ ಕೊವಿಡ್ ಸೆಂಟರ್​ನಲ್ಲಿ ಕೊರೊನಾ ಸೋಂಕಿತರಿಗೆ ಮಧ್ಯಾಹ್ನ ಊಟ […]

ರವಿಶಂಕರ ಆಶ್ರಮ ಕೊವಿಡ್​ ಸೆಂಟರ್ ಸಿಬ್ಬಂದಿ, ಸೋಂಕಿತರಿಂದ ಪ್ರತಿಭಟನೆ: ಕಾರಣವೇನು?
ಸಾಧು ಶ್ರೀನಾಥ್​
|

Updated on: Sep 07, 2020 | 4:34 PM

Share

ಬೆಂಗಳೂರು: ಕೊವಿಡ್​ ಕೇರ್​ ಸೆಂಟರ್​ನ ಸಿಬ್ಬಂದಿಗೆ ವೇತನ ನೀಡದ ಹಿನ್ನೆಲೆಯಿಂದಾಗಿ ರವಿಶಂಕರ್ ಆಶ್ರಮದ ಕೊವಿಡ್​ ಕೇರ್​ ಸೆಂಟರ್​ನಲ್ಲಿ ಸಿಬ್ಬಂದಿ ಗಲಾಟೆ ಮಾಡಿದ್ದಾರೆ.

ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಆಶ್ರಮದಲ್ಲಿ ಕೊರೊನಾ ಸೋಂಕಿತರಿಗೆ ಕೊವಿಡ್ ಸೆಂಟರ್ ತೆರೆದಿದ್ದಾರೆ.

ಆದರೆ ಕೊರೊನಾ ಸೋಂಕಿತರನ್ನು ನೋಡಿಕೊಳ್ಳುವ ಸಿಬ್ಬಂದಿಗೆ 2 ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ಬೇಸತ್ತ ಸಿಬ್ಬಂದಿ ವರ್ಗದವರು ಕೊವಿಡ್ ಸೆಂಟರ್ ಎದುರು ಪ್ರತಿಭಟನೆ ನಡೆಸಿದ್ದಾರೆ.

ಇನ್ನೊಂದೆಡೆ ಅದೇ ರವಿಶಂಕರ್ ಗುರೂಜಿ ಆಶ್ರಮದಲ್ಲಿರುವ ಕೊವಿಡ್ ಸೆಂಟರ್​ನಲ್ಲಿ ಕೊರೊನಾ ಸೋಂಕಿತರಿಗೆ ಮಧ್ಯಾಹ್ನ ಊಟ ನೀಡಿಲ್ಲ, ಕೊವಿಡ್ ಸೆಂಟರ್​ನಲ್ಲಿ ಸುಚಿತ್ವ ಇಲ್ಲ ಹಾಗೂ ಬಿಸಿನೀರಿನ ವ್ಯವಸ್ಥೆ ಮಾಡಿಲ್ಲವೆಂದು ಕೊರೊನಾ ಸೋಂಕಿತರು ಕೊವಿಡ್ ಸೆಂಟರ್​ನಿಂದ ಹೊರಬಂದು ಪ್ರತಿಭಟನೆ ಮಾಡುತ್ತಿದ್ದಾರೆ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ