AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಶಂಕರ ಆಶ್ರಮ ಕೊವಿಡ್​ ಸೆಂಟರ್ ಸಿಬ್ಬಂದಿ, ಸೋಂಕಿತರಿಂದ ಪ್ರತಿಭಟನೆ: ಕಾರಣವೇನು?

ಬೆಂಗಳೂರು: ಕೊವಿಡ್​ ಕೇರ್​ ಸೆಂಟರ್​ನ ಸಿಬ್ಬಂದಿಗೆ ವೇತನ ನೀಡದ ಹಿನ್ನೆಲೆಯಿಂದಾಗಿ ರವಿಶಂಕರ್ ಆಶ್ರಮದ ಕೊವಿಡ್​ ಕೇರ್​ ಸೆಂಟರ್​ನಲ್ಲಿ ಸಿಬ್ಬಂದಿ ಗಲಾಟೆ ಮಾಡಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಆಶ್ರಮದಲ್ಲಿ ಕೊರೊನಾ ಸೋಂಕಿತರಿಗೆ ಕೊವಿಡ್ ಸೆಂಟರ್ ತೆರೆದಿದ್ದಾರೆ. ಆದರೆ ಕೊರೊನಾ ಸೋಂಕಿತರನ್ನು ನೋಡಿಕೊಳ್ಳುವ ಸಿಬ್ಬಂದಿಗೆ 2 ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ಬೇಸತ್ತ ಸಿಬ್ಬಂದಿ ವರ್ಗದವರು ಕೊವಿಡ್ ಸೆಂಟರ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಅದೇ ರವಿಶಂಕರ್ ಗುರೂಜಿ ಆಶ್ರಮದಲ್ಲಿರುವ ಕೊವಿಡ್ ಸೆಂಟರ್​ನಲ್ಲಿ ಕೊರೊನಾ ಸೋಂಕಿತರಿಗೆ ಮಧ್ಯಾಹ್ನ ಊಟ […]

ರವಿಶಂಕರ ಆಶ್ರಮ ಕೊವಿಡ್​ ಸೆಂಟರ್ ಸಿಬ್ಬಂದಿ, ಸೋಂಕಿತರಿಂದ ಪ್ರತಿಭಟನೆ: ಕಾರಣವೇನು?
ಸಾಧು ಶ್ರೀನಾಥ್​
|

Updated on: Sep 07, 2020 | 4:34 PM

Share

ಬೆಂಗಳೂರು: ಕೊವಿಡ್​ ಕೇರ್​ ಸೆಂಟರ್​ನ ಸಿಬ್ಬಂದಿಗೆ ವೇತನ ನೀಡದ ಹಿನ್ನೆಲೆಯಿಂದಾಗಿ ರವಿಶಂಕರ್ ಆಶ್ರಮದ ಕೊವಿಡ್​ ಕೇರ್​ ಸೆಂಟರ್​ನಲ್ಲಿ ಸಿಬ್ಬಂದಿ ಗಲಾಟೆ ಮಾಡಿದ್ದಾರೆ.

ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಆಶ್ರಮದಲ್ಲಿ ಕೊರೊನಾ ಸೋಂಕಿತರಿಗೆ ಕೊವಿಡ್ ಸೆಂಟರ್ ತೆರೆದಿದ್ದಾರೆ.

ಆದರೆ ಕೊರೊನಾ ಸೋಂಕಿತರನ್ನು ನೋಡಿಕೊಳ್ಳುವ ಸಿಬ್ಬಂದಿಗೆ 2 ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ಬೇಸತ್ತ ಸಿಬ್ಬಂದಿ ವರ್ಗದವರು ಕೊವಿಡ್ ಸೆಂಟರ್ ಎದುರು ಪ್ರತಿಭಟನೆ ನಡೆಸಿದ್ದಾರೆ.

ಇನ್ನೊಂದೆಡೆ ಅದೇ ರವಿಶಂಕರ್ ಗುರೂಜಿ ಆಶ್ರಮದಲ್ಲಿರುವ ಕೊವಿಡ್ ಸೆಂಟರ್​ನಲ್ಲಿ ಕೊರೊನಾ ಸೋಂಕಿತರಿಗೆ ಮಧ್ಯಾಹ್ನ ಊಟ ನೀಡಿಲ್ಲ, ಕೊವಿಡ್ ಸೆಂಟರ್​ನಲ್ಲಿ ಸುಚಿತ್ವ ಇಲ್ಲ ಹಾಗೂ ಬಿಸಿನೀರಿನ ವ್ಯವಸ್ಥೆ ಮಾಡಿಲ್ಲವೆಂದು ಕೊರೊನಾ ಸೋಂಕಿತರು ಕೊವಿಡ್ ಸೆಂಟರ್​ನಿಂದ ಹೊರಬಂದು ಪ್ರತಿಭಟನೆ ಮಾಡುತ್ತಿದ್ದಾರೆ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್